Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಯುವಕನಿಗೆ ‘ಲೈಂಗಿಕ ಕಿರುಕುಳ’ : ಪೊಲೀಸ್ ಕಾನ್ಸ್‌ಟೇಬಲ್ ಅರೆಸ್ಟ್!

25/01/2026 3:54 PM

ಕರ್ನಾಟಕದಲ್ಲಿ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ: ಸಿಎಂ ಸಿದ್ಧರಾಮಯ್ಯ

25/01/2026 3:48 PM

BIG NEWS : ಫೆ.2 ರಿಂದ ಬಜೆಟ್​ ತಯಾರಿ ಅಧಿಕೃತ ಸಭೆ ಆರಂಭ ಮಾಡುತ್ತೇನೆ : ಸಿಎಂ ಸಿದ್ದರಾಮಯ್ಯ

25/01/2026 3:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕದಲ್ಲಿ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ: ಸಿಎಂ ಸಿದ್ಧರಾಮಯ್ಯ
KARNATAKA

ಕರ್ನಾಟಕದಲ್ಲಿ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ: ಸಿಎಂ ಸಿದ್ಧರಾಮಯ್ಯ

By kannadanewsnow0925/01/2026 3:48 PM

ಮೈಸೂರು: ನಮಗೂ ಸಮಯ ಬರುತ್ತದೆ ಎಂಬ ಹೆಚ್. ಡಿ.ದೇವೇಗೌಡರ ಮಾತಿನ ಅರ್ಥ ನಮಗೆ ಗೊತ್ತಿಲ್ಲ. 17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ? ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಕೈಗಾರಿಕಾ ಸಚಿವರು ಪಾಲ್ಗೊಂಡಿದ್ದು, ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣವಿದೆ. ನಮ್ಮಲ್ಲಿ ಕೌಶಲ್ಯವಿರುವ ಮಾನವ ಸಂಪನ್ಮೂಲದ ಲಭ್ಯತೆಯಿದೆ. ಇದಕ್ಕೆ ತರಬೇತಿಯೂ ನೀಡಲಾಗುತ್ತಿದೆ, ತರಬೇತಿ ಪಡೆವರಿಗೆ ನೂರರಷ್ಟು ಕೆಲಸ ದೊರೆಯುತ್ತದೆ ಎಂದರು.

ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ತಿಳಿಸಿದ್ದಾರೆ. ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕೆಂದು ಸಂವಿಧಾನದ 176 ಮತ್ತು 163 ಪರಿಚ್ಛೇದದಲ್ಲಿ ಸ್ಪಷ್ಟವಾಗಿ ಹೇಳಿದೆ. ಸರ್ಕಾರ ಕೊಟ್ಟಿರುವ ಭಾಷಣವನ್ನು ಅವರು ಓದಲೇಬೇಕು. ನಾವು ಬರೆದುಕೊಟ್ಟಿರುವುದನ್ನು ಅವರು ಬದಲಾಯಿಸುವ ಸಾಧ್ಯತೆ ಇರುತ್ತದೆ ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವದ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಪತ್ರ ವ್ಯವಹಾರವೆಲ್ಲಾ ಆಗಿದ್ದರೂ, ಕೇಂದ್ರ ಸರ್ಕಾರ ಆಯ್ಕೆ ಮಾಡಿಲ್ಲ ಎನ್ನುವುದು ದುರದೃಷ್ಟಕರ ಎಂಬುದಾಗಿ ಗುಡುಗಿದ್ದಾರೆ.

ಕಾನೂನಿನ ಪ್ರಕಾರ ಪ್ರಜ್ವಲ್ ರೇವಣ್ಣ ಅವರ ಬಂಧನವಾಗಿದ್ದು, ಸರ್ಕಾರ ಅದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಇದೊಂದೇ ಪ್ರಕರಣವಲ್ಲ. ಯಾವುದೇ ಪ್ರಕರಣದಲ್ಲಿಯೂ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಅಧಿಕಾರಿಗಳಿಗೆ ಸರ್ಕಾರ ಬಹುಮಾನ ಕೊಟ್ಟಿಲ್ಲ. ಅದೆಲ್ಲಾ ಸುಳ್ಳು. ನಮಗೂ ಸಮಯ ಬರುತ್ತದೆ ಎಂಬ ಹೆಚ್. ಡಿ.ದೇವೇಗೌಡರ ಮಾತಿನ ಅರ್ಥ ನಮಗೆ ಗೊತ್ತಿಲ್ಲ. 17 ಸ್ಥಾನ ಪಡೆದಿರುವವರು ಅಧಿಕಾರಕ್ಕೆ ಹೇಗೆ ಬರುತ್ತಾರೆ? ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ 140 ಸ್ಥಾನ ಗಳಿಸಿದೆ. 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು ಎನ್ನುವ ಭರವಸೆ ನಮಗಿದೆ. ಜಿಡಿಎಸ್ ಮತ್ತು ಬಿಜೆಪಿಯವರು ಮೈತ್ರಿ ಮಾಡಿಕೊಂಡರು ಅಧಿಕಾರಕ್ಕೆ ಬರುವುದಿಲ್ಲ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ.

ಸ್ವಿಮ್ಮಿಂಗ್ ಪೂಲ್ ನಲ್ಲಿ ಮಹಿಳೆ ಶವವಾಗಿ ಪತ್ತೆ: ಪತಿಯಿಂದಲೇ ಕೊಲೆ ಶಂಕೆ

ಇಂದು ಸಂಜೆ ದೇಶವನ್ನು ಉದ್ದೇಶಿಸಿ 77ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಯುವಕನಿಗೆ ‘ಲೈಂಗಿಕ ಕಿರುಕುಳ’ : ಪೊಲೀಸ್ ಕಾನ್ಸ್‌ಟೇಬಲ್ ಅರೆಸ್ಟ್!

25/01/2026 3:54 PM1 Min Read

BIG NEWS : ಫೆ.2 ರಿಂದ ಬಜೆಟ್​ ತಯಾರಿ ಅಧಿಕೃತ ಸಭೆ ಆರಂಭ ಮಾಡುತ್ತೇನೆ : ಸಿಎಂ ಸಿದ್ದರಾಮಯ್ಯ

25/01/2026 3:46 PM1 Min Read

ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಜಾ ಆಗಿದ್ದರೂ ರಾಜೀವ್ ಗೌಡನ್ನ ಯಾಕೆ ಅರೆಸ್ಟ್ ಮಾಡಿಲ್ಲ : ಸಿಎಂ ಸಿದ್ದರಾಮಯ್ಯ ಗರಂ!

25/01/2026 3:36 PM1 Min Read
Recent News

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಯುವಕನಿಗೆ ‘ಲೈಂಗಿಕ ಕಿರುಕುಳ’ : ಪೊಲೀಸ್ ಕಾನ್ಸ್‌ಟೇಬಲ್ ಅರೆಸ್ಟ್!

25/01/2026 3:54 PM

ಕರ್ನಾಟಕದಲ್ಲಿ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ: ಸಿಎಂ ಸಿದ್ಧರಾಮಯ್ಯ

25/01/2026 3:48 PM

BIG NEWS : ಫೆ.2 ರಿಂದ ಬಜೆಟ್​ ತಯಾರಿ ಅಧಿಕೃತ ಸಭೆ ಆರಂಭ ಮಾಡುತ್ತೇನೆ : ಸಿಎಂ ಸಿದ್ದರಾಮಯ್ಯ

25/01/2026 3:46 PM

ಇಂದು ಸಂಜೆ ದೇಶವನ್ನು ಉದ್ದೇಶಿಸಿ 77ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ

25/01/2026 3:40 PM
State News
KARNATAKA

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಯುವಕನಿಗೆ ‘ಲೈಂಗಿಕ ಕಿರುಕುಳ’ : ಪೊಲೀಸ್ ಕಾನ್ಸ್‌ಟೇಬಲ್ ಅರೆಸ್ಟ್!

By kannadanewsnow0525/01/2026 3:54 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು, ಕಾಲೇಜು ವಿದ್ಯಾರ್ಥಿಗೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ಲೈಂಗಿಕ ಕಿರುಕುಳ…

ಕರ್ನಾಟಕದಲ್ಲಿ ಜೆಡಿಎಸ್ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ: ಸಿಎಂ ಸಿದ್ಧರಾಮಯ್ಯ

25/01/2026 3:48 PM

BIG NEWS : ಫೆ.2 ರಿಂದ ಬಜೆಟ್​ ತಯಾರಿ ಅಧಿಕೃತ ಸಭೆ ಆರಂಭ ಮಾಡುತ್ತೇನೆ : ಸಿಎಂ ಸಿದ್ದರಾಮಯ್ಯ

25/01/2026 3:46 PM

ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಜಾ ಆಗಿದ್ದರೂ ರಾಜೀವ್ ಗೌಡನ್ನ ಯಾಕೆ ಅರೆಸ್ಟ್ ಮಾಡಿಲ್ಲ : ಸಿಎಂ ಸಿದ್ದರಾಮಯ್ಯ ಗರಂ!

25/01/2026 3:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.