Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕರ್ನಾಟಕದಿಂದ ರಾಜ್ಯಸಭೆಗೆ ಮೂವರು ಕಾಂಗ್ರೆಸ್, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

BIG BREAKING: ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ

SHOCKING : ಕೋಲಾರದಲ್ಲಿ ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿಕೊಂಡು ವೃದ್ಧೆಯ ಕೊಲೆ : ಬೆಚ್ಚಿ ಬಿದ್ದ ಜನತೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BUDGET BREAKING : ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ : ಕೇಂದ್ರ ಸರ್ಕಾರ ಘೋಷಣೆ
INDIA

BUDGET BREAKING : ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ : ಕೇಂದ್ರ ಸರ್ಕಾರ ಘೋಷಣೆ

By kannadanewsnow57

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 9 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ರವಿದಾಸ್ ಅವರ ಜನ್ಮದಿನಾಚರಣೆ ಪುಣ್ಯದಿನ ಬಜೆಟ್ ಮಂಡಿಸಲಾಗುತ್ತಿದೆ. ಮಾಘ ಪೂರ್ಣಿಮೆಯ ದಿನ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಎಲ್ಲಾ ವರ್ಗದವರಿಗಾಗಿ ಬಜೆಟ್ ತಯಾರಿಸಲಾಗಿದೆ. ಕುಟುಂಬಳಿಗೆ ಹೆಚ್ಚಿನ ಹಣ ಸಿಗುವಂತೆ ವಿಕಸತಿ ಭಾರತದ ಗುರಿ ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಬಡತನ ನಿರ್ಮೂಲನೆ ಮಾಡುವ ಕಾರ್ಯ ಮಾಡಿದ್ದೇವೆ. ಶೇ.7 ರಷ್ಟು ಅಭಿವೃದ್ಧಿ ಹೊಂದಿದ್ದೇವೆ. ಮೋದಿ ಅವರು ವಿಕಸಿತ ಭಾರತಕ್ಕೆ ಕರೆ ಕೊಟ್ಟಿದ್ದಾರೆ. ಭಾರತ ಜಗತ್ತಿನ ಅತಿದೊಡ್ಡ ಆರ್ಥಿಕ ಶಕ್ತಿಯಾಗಿದೆ ಎಂದರು.

ಖನಿಜ ಸಮೃದ್ಧವಾಗಿರುವ ರಾಜ್ಯಗಳಿಗೆ ಕಾರಿಡಾರ್ ಸ್ಥಾಪನೆ ಮಾಡಲಾಗುತ್ತದೆ. ಕೇಂದ್ರದ ಔಷಧ ಸಾಮಾರ್ಥ್ಯವನ್ನು ಹೆಚ್ಚಿಸಲಾಗುವುದು, ಮೋದಿ ಅವರು ವಿಕಸಿತ ಭಾರತಕ್ಕೆ ಕರೆಕೊಟ್ಟಿದ್ದು, 2047ರ ಗುರಿಯನ್ನು ಮೋದಿ ಇಟ್ಟುಕೊಂಡಿದ್ದಾರೆ.

ಸೆಮಿಕಂಡಕ್ಟರ್ ಮಿಷನ್ ಗೆ 40 ಸಾವಿರ ಕೋಟಿ ರೂ. ಘೋಷಣೆ ಮಾಡಲಾಗುವುದು. ತಮಿಳುನಾಡು, ಆಂಧ್ರ, ಓಡಿಶಾ, ಕೇರಳಕ್ಕೆ ಬಂಪರ್ ಘೋಷಣೆ ಮಾಡಲಾಗಿದೆ.
ಮಹಾತ್ಮಾ ಗಾಂಧಿ ಗ್ರಾಮ್ ಸ್ವರಾಜ್ಯ ಆರಂಭಿಸಲಾಗುವುದು. ಒನ್ ಪ್ರೊಡಕ್ಟ್ ಒನ್ ಸ್ಟೇಟ್ ಯೋಜನೆ ಆರಂಭಿಸಲಾಗುವುದು, ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲು. ಕ್ರೆಡಿಟ್ ಗ್ಯಾರಂಟಿ ಸಪೋರ್ಟ್ ವ್ಯವಸ್ಥೆ ಜಾರಿ, ಹಣಕಾಸು ಹಂಚಿಕೆಗೆ ಕ್ರೆಡಿಟ್ ಗ್ಯಾರಂಟಿ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.
ಮಧ್ಯಮ ಮತ್ತು ಸಣ್ಣ ಉದ್ಯಮಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಸಾಲದ ನೆರವು ಘೋಷಿಸಲಾಗಿದೆ. ಆತ್ಮ ನಿರ್ಭರ ಭಾರತಕ್ಕಾಗಿ 2 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಕೇಂದ್ರೀಯ ಔಷಧಿ ನಿಯಂತ್ರಣವನ್ನು ಜಾರಿಗೆ ತರುತ್ತಿದ್ದೇವೆ. ಭಾರತದ ಡಿಜಿಟಲ್ ಪರಿಸರ ವ್ಯವಸ್ಥೆ ಬಲಪಡಿಸಲು ಬಯೋಫಾರ್ಮ್ ಶಕ್ತಿ ಯೋಜನೆ ಘೋಷಿಸಲಾಗಿದೆ. ಕಳೆದ 10 ವರ್ಷಗಳಲ್ಲಿ 25 ಕೋಟಿ ಜನ ಬಡತನದಿಂದ ಮುಕ್ತರಾಗಿದ್ದಾರೆ ಎಂದು ಹೇಳಿದ್ದಾರೆ.

AI ಮಿಷನ್ ಮೂಲಕ ದೇಶದಲ್ಲಿ ದೊಡ್ಡ ಕ್ರಾಂತಿ, ವಿದ್ಯಾರ್ಥಿಗಳು, ರೈತರಿಗೆ ಇದರಿಂದ ಅನುಕೂಲವಾಗಲಿದೆ. ಹೊಸದಾಗಿ 3 ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಮಧುಮೇಹ, ಕ್ಯಾನ್ಸರ್ ಔಷಧಿಗಳ ಬೆಲೆ ಇಳಿಕೆ ಮಾಡಲಾಗುವುದು, ಪ್ರತಿ ಜಿಲ್ಲೆಗಳಲ್ಲೂ ಬಾಲಕಿಯರ ಹಾಸ್ಟೆಲ್ ನಿರ್ಮಾಣ ಎಂದು ಹೇಳಿದ್ದಾರೆ.
ಕ್ರೀಡಾ ವಲಯದಲ್ಲಿ ಸಾಕಷ್ಟು ಉದ್ಯೋಗ ಸೃಷ್ಠಿಗೆ ಖೇಲೋ ಇಂಡಿಯಾ ಮೀಷನ್ ಆರಂಭಿಸಲಾಗುವುದು,ತೆಂಗು ಕೃಷಿ ಅಭಿವೃದ್ಧಿ ನೂತನ ಯೋಜನೆ ಘೋಷಿಸಲಾಗಿದೆ. ತೆಂಗಿನಕಾಯಿ ಬೆಳೆ, ಸಂಸ್ಕರಣೆ, ರಫ್ತಿಗೆ ಒತ್ತು ನೀಡಲಾಗುವುದು. ವಿದೇಶಿ ಹೂಡಿಕೆದಾರರಿಗೆ ಸಿಹಿಸುದ್ದಿ, ಭಾರತದಲ್ಲಿ ಹೂಡಿಕೆ ಮಾಡಲು ಅನುಕೂಲ ಮಾಡಲಾಗುವುದು.ಮಹಿಳೆಯರಿಗಾಗಿ `SHE ಮಾರ್ಟ್’ ಗ್ರಾಮೀಣ ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಬಜೆಟ್ ಪಾರ್ಟ್ ಬಿ

ದೇಶದಲ್ಲಿ ಏಪ್ರಿಲ್ ನಿಂದ ನೂತನ ಐಟಿ ಕಾಯ್ದೆ ಜಾರಿಗೆ ಬರಲಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ವಿದೇಶ ಯಾತ್ರೆ ಇನ್ಮುಂದೆ ಅಗ್ಗವಾಗಲಿದೆ. ಐಟಿ ರಿಟರ್ನ್ ಮಾಡಲು ಜುಲೈ 31ರವರೆಗೆ ಅವಕಾಶ. ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಶೇ. 100 ರಷ್ಟು ದಂಡ. ಹಾಗೂ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಮೋಟಾರು ಆಕ್ಸಿಡೆಂಟ್ ಕ್ಲೇಮುಗಳಿಗೆ ತೆರಿಗೆ ಇಲ್ಲ.

BUDGET BREAKING: No tax on 'motor accident claims': Central government announces
Share. Facebook Twitter LinkedIn WhatsApp Email

Related Posts

BREAKING : ಹಾರ್ಮುಜ್‌ ಬಳಿ ಭಾರತೀಯರಿದ್ದ ಹಡಗಿನ ಮೇಲೆ ಅಮೇರಿಕಾ ದಾಳಿ : ಮೂವರು ಭಾರತೀಯರು ಸಾವು!

2 Mins Read

BIG NEWS : ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಸುಂಕ ವಿನಾಯಿತಿ : ಇಂಧನ ದರ ಏರಿಕೆಗೆ ಕೇಂದ್ರದ ಬ್ರೇಕ್

2 Mins Read

SHOCKING : ಬರ್ತ್‌ ಡೇ ಕೇಕ್‌ ನಲ್ಲಿದ್ದ `ಮೆಟಲ್ ಪಿನ್’ ನುಂಗಿದ 3 ವರ್ಷದ ಮಗು : `ಎಕ್ಸ್‌ ರೇ’ ನೋಡಿ ಬೆಚ್ಚಿಬಿದ್ದ ಪೋಷಕರು | WATCH VIDEO

2 Mins Read
Recent News

BREAKING : ಕರ್ನಾಟಕದಿಂದ ರಾಜ್ಯಸಭೆಗೆ ಮೂವರು ಕಾಂಗ್ರೆಸ್, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

BIG BREAKING: ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ

SHOCKING : ಕೋಲಾರದಲ್ಲಿ ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿಕೊಂಡು ವೃದ್ಧೆಯ ಕೊಲೆ : ಬೆಚ್ಚಿ ಬಿದ್ದ ಜನತೆ

ವಿಚ್ಛೇದನವೂ ಆಗಿಲ್ಲ, ಜಗಳವೂ ಇಲ್ಲ: ಆದರೂ 35 ವರ್ಷಗಳಿಂದ ಪತಿಯಿಂದ ಈ ಖ್ಯಾತ ನಟಿ ದೂರ, ಕಾರಣವೇನು ಗೊತ್ತ?

State News
KARNATAKA

BREAKING : ಕರ್ನಾಟಕದಿಂದ ರಾಜ್ಯಸಭೆಗೆ ಮೂವರು ಕಾಂಗ್ರೆಸ್, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ

By ಸುರೇಶ್‌ KARNATAKA 1 Min Read

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ಖಾಲಿ ಇರುವ 4 ರಾಜ್ಯಸಭಾ ಸ್ಥಾನಗಳಿಗಾಗಿ ನಡೆಯಬೇಕಾಗಿದ್ದ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಅಧಿಕೃತವಾಗಿ ಪೂರ್ಣಗೊಂಡಿದೆ.…

BIG BREAKING: ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ

SHOCKING : ಕೋಲಾರದಲ್ಲಿ ಸಾಲದ ಹಣ ವಾಪಸ್ ಕೊಡುವುದಾಗಿ ಕರೆಸಿಕೊಂಡು ವೃದ್ಧೆಯ ಕೊಲೆ : ಬೆಚ್ಚಿ ಬಿದ್ದ ಜನತೆ

ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.