Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಶಾಕ್ : ಟಿಕೆಟ್ ದರ ಏರಿಕೆಗೆ ರಾಜ್ಯ  ಸರ್ಕಾರ ಗ್ರೀನ್ ಸಿಗ್ನಲ್!

04/02/2026 5:51 PM

ಅಂಚೆ ಇಲಾಖೆಯಿಂದ ಗ್ರಾಹಕರಿಗೆ ಗುಡ್ ನ್ಯೂಸ್‌ : ಬುಕ್ಕಿಂಗ್ ಸೇವಾ ಅವಧಿ ವಿಸ್ತರಣೆ

04/02/2026 5:38 PM

BREAKING : ವಿಜಯಪುರದ ದತ್ತ ಸಕ್ಕರೆ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

04/02/2026 5:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಂಚೆ ಇಲಾಖೆಯಿಂದ ಗ್ರಾಹಕರಿಗೆ ಗುಡ್ ನ್ಯೂಸ್‌ : ಬುಕ್ಕಿಂಗ್ ಸೇವಾ ಅವಧಿ ವಿಸ್ತರಣೆ
KARNATAKA

ಅಂಚೆ ಇಲಾಖೆಯಿಂದ ಗ್ರಾಹಕರಿಗೆ ಗುಡ್ ನ್ಯೂಸ್‌ : ಬುಕ್ಕಿಂಗ್ ಸೇವಾ ಅವಧಿ ವಿಸ್ತರಣೆ

By kannadanewsnow0504/02/2026 5:38 PM

ಅವಿನಾಶ್‌ ಆರ್‌ ಭೀಮಸಂದ್ರ

ಭಾರತೀಯ ಅಂಚೆ ಇಲಾಖೆಯು ಸ್ಪೀಡ್ ಪೋಸ್ಟ್, ಇತರೆ ಪತ್ರ ಹಾಗೂ ಪಾರ್ಸೆಲ್‌ಗಳ ಬುಕ್ಕಿಂಗ್ ಸೇವಾ ಅವಧಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ವಿಸ್ತರಿಸಲಾಗಿದೆ ಜಿಲ್ಲಾ ಅಂಚೆ ಕಚೇರಿಗಳಲ್ಲಿ ಕಚೇರಿ ಕಾರ್ಯ ಸಮಯ ಮುಕ್ತಾಯವಾಗುವ ಮೊದಲು ಕೊನೆಯ 30 ನಿಮಿಷಗಳವರೆಗೆ ಅಂಚೆ ವಸ್ತುಗಳನ್ನು ಬುಕ್ ಮಾಡುವ ಸೌಲಭ್ಯ ಒದಗಿಸಲಾಗುತ್ತಿದೆ.

ಈ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುವ ದಿನಗಳಲ್ಲಿ ಇಲಾಖಾ ಅಂಚೆ ಕಚೇರಿಗಳ ನಿಗದಿತ ಕಾರ್ಯಾವಧಿ ಮುಕ್ತಾಯಕ್ಕೆ 30 ನಿಮಿಷಗಳವರೆಗೆ ಮುಂಚಿತವಾಗಿ ಸ್ಪೀಡ್ ಪೋಸ್ಟ್, ಪಾರ್ಸೆಲ್ ಹಾಗೂ ಅಂತರಾಷ್ಟಿçÃಯ ಸ್ಪೀಡ್ ಪೋಸ್ಟ್, ಪಾರ್ಸೆಲ್‌ಗಳನ್ನು ಬುಕ್ ಮಾಡಬಹುದಾಗಿದೆ.

ಇದರಿಂದ ಕಚೇರಿ ಸಮಯದ ಅಂತ್ಯದಲ್ಲಿ ಅಂಚೆ ಕಚೇರಿಗೆ ಬರುವ ಗ್ರಾಹಕರಿಗೂ ತಮ್ಮ ಅಂಚೆ ವಸ್ತುಗಳನ್ನು ಸುಲಭವಾಗಿ ಬುಕ್ ಮಾಡುವ ಅವಕಾಶ ದೊರೆಯುತ್ತದೆ. ಸೋಮವಾರದಿಂದ ಶುಕ್ರವಾರ ದವರೆಗೆ ಕೆಲಸದ ದಿನಗಳಿಗೆ ಮಾತ್ರ ಈ ಬುಕ್ಕಿಂಗ್ ಸಮಯದ ವಿಸ್ತರಣೆ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಮನೆಯಲ್ಲಿಯೇ ಬುಕ್ಕಿಂಗ್ ಸೌಲಭ್ಯ : ಸಾರ್ವಜನಿಕರ ಅನುಕೂಲಕ್ಕಾಗಿ ಭಾರತೀಯ ಅಂಚೆ ಇಲಾಖೆಯ ಗ್ರಾಹಕ ಸ್ವಯಂ ಸೇವಾ ಪೋರ್ಟಲ್ (Customer Self Service Portal: https://app.indiapost.gov.in/customer-selfservice/login) ಲಭ್ಯವಿದ್ದು, ಇದರ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರಾö್ಯಕಿಂಗ್, ದೂರು ಸಲ್ಲಿಕೆ, ಸೇವೆಗಳ ವಿವರಗಳು ಹಾಗೂ ಇತರೆ ಅನೇಕ ಸೇವೆಗಳನ್ನು ಮನೆಯಲ್ಲಿಯೇ ಕುಳಿತು ಅನ್‌ಲೈನ್ ನಲ್ಲಿಯೇ ಪಡೆಯಬಹುದು.

ಡಾಕ್ ಸೇವಾ ಆಪ್ : ಅಂಚೆ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ಪಡೆಯುವ ಉದ್ದೇಶದಿಂದ ಭಾರತೀಯ ಅಂಚೆ ಇಲಾಖೆ ‘ಡಾಕ್ ಸೇವಾ ಆಪ್’ ಅನ್ನು ಬಿಡುಗಡೆ ಮಾಡಿದ್ದು, ಈ ಆಪ್ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರಾö್ಯಕಿಂಗ್, ದೂರು ನೋಂದಣಿ, ಸೇವಾ ಮಾಹಿತಿ ಸೇರಿದಂತೆ ವಿವಿಧ ಗ್ರಾಹಕ ಸೇವೆಗಳು ಮೊಬೈಲ್‌ನಲ್ಲಿಯೇ ಪರಿಶೀಲಿಸಿಕೊಳ್ಳಲು ಲಭ್ಯವಿರುತ್ತದೆ. ಆಪ್ ಡೌನ್‌ಲೋಡ್ ಮಾಡಲು ಇಂಡಿಯಾ ಪೋಸ್ಟ್ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ. ಸಾರ್ವðಜನಿಕರು ಮೇಲ್ಕಂಡ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು

Share. Facebook Twitter LinkedIn WhatsApp Email

Related Posts

BREAKING : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಶಾಕ್ : ಟಿಕೆಟ್ ದರ ಏರಿಕೆಗೆ ರಾಜ್ಯ  ಸರ್ಕಾರ ಗ್ರೀನ್ ಸಿಗ್ನಲ್!

04/02/2026 5:51 PM1 Min Read

BREAKING : ವಿಜಯಪುರದ ದತ್ತ ಸಕ್ಕರೆ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

04/02/2026 5:35 PM1 Min Read

BIG NEWS : ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭಾರಿ ಅಕ್ರಮ : ‘UPI’ ಬಳಸಿ ಸಿಬ್ಬಂದಿಗಳಿಂದ ಲಕ್ಷಾಂತರ ರೂ. ವಂಚನೆ

04/02/2026 5:22 PM1 Min Read
Recent News

BREAKING : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಶಾಕ್ : ಟಿಕೆಟ್ ದರ ಏರಿಕೆಗೆ ರಾಜ್ಯ  ಸರ್ಕಾರ ಗ್ರೀನ್ ಸಿಗ್ನಲ್!

04/02/2026 5:51 PM

ಅಂಚೆ ಇಲಾಖೆಯಿಂದ ಗ್ರಾಹಕರಿಗೆ ಗುಡ್ ನ್ಯೂಸ್‌ : ಬುಕ್ಕಿಂಗ್ ಸೇವಾ ಅವಧಿ ವಿಸ್ತರಣೆ

04/02/2026 5:38 PM

BREAKING : ವಿಜಯಪುರದ ದತ್ತ ಸಕ್ಕರೆ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

04/02/2026 5:35 PM

BREAKING : ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ, ಇಂದು ‘ಪ್ರಧಾನಿ ಮೋದಿ’ ಭಾಷಣವಿಲ್ಲ!

04/02/2026 5:29 PM
State News
KARNATAKA

BREAKING : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಶಾಕ್ : ಟಿಕೆಟ್ ದರ ಏರಿಕೆಗೆ ರಾಜ್ಯ  ಸರ್ಕಾರ ಗ್ರೀನ್ ಸಿಗ್ನಲ್!

By kannadanewsnow0504/02/2026 5:51 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಜನತೆಗೆ ಬಿಗ್ ಶಾಕ್, ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.…

ಅಂಚೆ ಇಲಾಖೆಯಿಂದ ಗ್ರಾಹಕರಿಗೆ ಗುಡ್ ನ್ಯೂಸ್‌ : ಬುಕ್ಕಿಂಗ್ ಸೇವಾ ಅವಧಿ ವಿಸ್ತರಣೆ

04/02/2026 5:38 PM

BREAKING : ವಿಜಯಪುರದ ದತ್ತ ಸಕ್ಕರೆ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

04/02/2026 5:35 PM

BIG NEWS : ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭಾರಿ ಅಕ್ರಮ : ‘UPI’ ಬಳಸಿ ಸಿಬ್ಬಂದಿಗಳಿಂದ ಲಕ್ಷಾಂತರ ರೂ. ವಂಚನೆ

04/02/2026 5:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.