Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರಲ್ಲಿ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಿ ಸರ್ಕಾರ ಆದೇಶ

01/05/2026 5:25 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್.!

01/05/2026 5:24 AM

ಸಾರ್ವಜನಿಕರೇ ಗಮನಿಸಿ : `LPG-UPI’ವರೆಗೆ ಇಂದಿನಿಂದ ಬದಲಾಗಲಿದೆ ಈ 10 ಪ್ರಮುಖ ನಿಯಮಗಳು | 1 May New Rules

01/05/2026 5:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING ರಾಜ್ಯಾದ್ಯಂತ : ಫೆ.12 ರಂದು ‘ಬಿಸಿಯೂಟ’ ನೌಕರರ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಸರ್ಕಾರ ಆದೇಶ !
KARNATAKA

BREAKING ರಾಜ್ಯಾದ್ಯಂತ : ಫೆ.12 ರಂದು ‘ಬಿಸಿಯೂಟ’ ನೌಕರರ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಸರ್ಕಾರ ಆದೇಶ !

By kannadanewsnow5710/02/2026 11:23 AM

ಬೆಂಗಳುರು : ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (CITU) ವತಿಯಿಂದ 12-ಫೆಬ್ರವರಿ-2026 ರ ಬಿಸಿಯೂಟ ನೌಕರರ ಮುಷ್ಕರ ನಡೆಸುತ್ತಿದ್ದು, ಪರ್ಯಾಯ ವ್ಯವಸ್ಥೆಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದ ಪತ್ರದನ್ವಯ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (CITU) ರವರು ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ದಿನಾಂಕ:12/02/2026 ರಂದು ಒಂದು ದಿನ ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದು ಮುಷ್ಕರದ ತಿಳುವಳಿಕೆ ಪತ್ರ ಸಲ್ಲಿಸಿರುತ್ತಾರೆ. ಸದರಿ ದಿನದಂದು ರಾಜ್ಯದ ಸರ್ಕಾರಿ / ಅನುದಾನಿತ ಶಾಲೆಗಳಲ್ಲಿನ ಅಡುಗೆ ಸಿಬ್ಬಂದಿಗಳಿಗೆ ಶಾಲೆಯಲ್ಲಿ ಮಕ್ಕಳ ಬಿಸಿಯೂಟ ವಿತರಣೆಗೆ ತೊಂದರೆಯಾಗುವುದರಿಂದ ಮುಷ್ಕರದಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ಶಾಲಾ ಮುಖ್ಯ ಶಿಕ್ಷಕರುಗಳು ಮನವಲಿಸುವಂತೆ ತಿಳಿಸಿದೆ.

ಆದಾಗ್ಯೂ ಸದರಿ ದಿನದಂದು ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕ್ಷೀರಭಾಗ್ಯ ಯೋಜನೆ, ಬಿಸಿಯೂಟ ಯೋಜನೆ, ಪೂರಕ ಪೌಷ್ಠಿಕ ಆಹಾರ ಯೋಜನೆಯ ವಿತರಣೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ವ್ಯತ್ಯಯವಾಗದಂತೆ ಅಗತ್ಯ ಪೂರಕ ಕ್ರಮಗಳನ್ನು/ಪರ್ಯಾಯ ವ್ಯವಸ್ಥೆಯನ್ನು ಕೈಗೊಂಡು ಯೋಜನೆಯನ್ನು ಯಶಸ್ವಿಯಾಗಿಸುವಂತೆ ಎಲ್ಲಾ ಜಿಲ್ಲೆಗಳ ಸಂಬಂಧಿಸಿದ ಶಿಕ್ಷಣಾಧಿಕಾರಿಗಳು, ಸಹಾಯಕ ನಿರ್ದೇಶಕರು, ಪಿಎಂ ಪೋಷಣ್ ಶಕ್ತಿ ನಿರ್ಮಾಣ ಹಾಗೂ ಎಲ್ಲಾ ಶಾಲಾ ಮುಖ್ಯ ಶಿಕ್ಷಕರುಗಳಿಗೆ ತಿಳಿಸಿದೆ.

BREAKING Statewide: 'Hot Meal' employees to strike on Feb. 12: Government orders alternative system!
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಲ್ಲಿ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಿ ಸರ್ಕಾರ ಆದೇಶ

01/05/2026 5:25 AM2 Mins Read

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್.!

01/05/2026 5:24 AM2 Mins Read

ಸಾಗರದಲ್ಲಿ ಚಿಗುರು ಜಂಬೋಕಿಡ್ಸ್ ಬೇಸಿಗೆ ಶಿಬಿರ: ಆಧುನಿಕತೆಯ ನಡುವೆ ಹಳ್ಳಿಸೊಗಡಿನ ಪರಿಚಯ

30/04/2026 11:02 PM2 Mins Read
Recent News

BREAKING: ಬೆಂಗಳೂರಲ್ಲಿ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಿ ಸರ್ಕಾರ ಆದೇಶ

01/05/2026 5:25 AM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್.!

01/05/2026 5:24 AM

ಸಾರ್ವಜನಿಕರೇ ಗಮನಿಸಿ : `LPG-UPI’ವರೆಗೆ ಇಂದಿನಿಂದ ಬದಲಾಗಲಿದೆ ಈ 10 ಪ್ರಮುಖ ನಿಯಮಗಳು | 1 May New Rules

01/05/2026 5:15 AM

ಸಾಗರದಲ್ಲಿ ಚಿಗುರು ಜಂಬೋಕಿಡ್ಸ್ ಬೇಸಿಗೆ ಶಿಬಿರ: ಆಧುನಿಕತೆಯ ನಡುವೆ ಹಳ್ಳಿಸೊಗಡಿನ ಪರಿಚಯ

30/04/2026 11:02 PM
State News
KARNATAKA

BREAKING: ಬೆಂಗಳೂರಲ್ಲಿ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಿ ಸರ್ಕಾರ ಆದೇಶ

By kannadanewsnow0901/05/2026 5:25 AM KARNATAKA 2 Mins Read

ಬೆಂಗಳೂರು: ರಾಜಧಾನಿಯಲ್ಲಿ ಸುರಿದ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆಯ ಆವರಣ ಗೋಡೆ ಕುಸಿದು ಏಳು ಮಂದಿ ಬಲಿಯಾದ ಪ್ರಕರಣವನ್ನು ರಾಜ್ಯ…

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಬೃಹತ್ ನೇಮಕಾತಿಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್.!

01/05/2026 5:24 AM

ಸಾಗರದಲ್ಲಿ ಚಿಗುರು ಜಂಬೋಕಿಡ್ಸ್ ಬೇಸಿಗೆ ಶಿಬಿರ: ಆಧುನಿಕತೆಯ ನಡುವೆ ಹಳ್ಳಿಸೊಗಡಿನ ಪರಿಚಯ

30/04/2026 11:02 PM

ಸಾರಿಗೆ ಸಂಸ್ಥೆಗಳ ಆರ್ಥಿಕ ಸಂಕಷ್ಟಕ್ಕೆ ಬಿಜೆಪಿಯ ಆಡಳಿತವೇ ಮೂಲ ಕಾರಣ: ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ

30/04/2026 9:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.