ಶಿವಮೊಗ್ಗ : ಶಿವಮೊಗ್ಗದಲ್ಲಿ ಕಳ್ಳನೊಬ್ಬ ಚಿನ್ನಾಭರಣ ನಗದು ಹಣ ಕದ್ದು ಪುರಾರಿಯಾಗುತ್ತಿದ್ದವನು ಸ್ಥಳೀಯರು ಹಿಡಿದು ಗೋಸ ಕೊಟ್ಟಿರುವ ಘಟನೆ ಸಾಗರದ ಕಾಣಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೋಂಕೇರಿ ಎಂಬಲ್ಲಿ ಈ ಒಂದು ಘಟನೆ ನಡೆದಿದೆ.
ಚಿನ್ನಾಭರಣ ಕದ್ದು ಪರಾರಿ ಆಗುತ್ತಿದ್ದ ಕಳ್ಳನನ್ನು ಗ್ರಾಮಸ್ಥರು ಹಿಡಿದು ಗೂಸ ಕೊಟ್ಟಿದ್ದಾರೆ. ಅರೆಬೆತ್ತಲೆ ಆಗಿ ಮೆರವಣಿಗೆ ಮಾಡಿಕೊಂಡು ತಂದಿದ್ದಾರೆ. ಸಾಗರದ ಕನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಂಕೇರಿ ಎಂಬಲ್ಲಿ ಈ ಒಂದು ಘಟನೆ ನಡೆದಿದ್ದು ರೈತ ಕಬ್ಬಳ್ಳಿ ಹುಚ್ಚಪ್ಪ ಎಂಬ ರೈತನ ಮನೆಯಲ್ಲಿ ಕಳ್ಳತನವಾಗಿತ್ತು. ಕಿಟಕಿ ಬಾಗಿಲು ಮುರಿದು ಚಿನ್ನಾಭರಣ ಮತ್ತು ಹಣ ದೋಸ್ತಿದ್ದ 50,000 ಹಣ ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.








