Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `UPI’ ಬ್ಯಾಲೆನ್ಸ್ ಪರಿಶೀಲನೆಗೂ ಮಿತಿ : ಇಂದಿನಿಂದಲೇ ಹೊಸ ರೂಲ್ಸ್ ಜಾರಿ !

14/02/2026 11:10 AM

‘IPS’ ಅಧಿಕಾರಿ ವರ್ತಿಕಾ ಕಟಿಯಾರ್​ಗೆ ಹಿನ್ನಡೆ : ವರ್ಗಾವಣೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

14/02/2026 11:09 AM

BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿಯಾಗಿ, ರಾಜ್ಯದ ಮೂವರು ದುರ್ಮರಣ!

14/02/2026 11:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘IPS’ ಅಧಿಕಾರಿ ವರ್ತಿಕಾ ಕಟಿಯಾರ್​ಗೆ ಹಿನ್ನಡೆ : ವರ್ಗಾವಣೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ
KARNATAKA

‘IPS’ ಅಧಿಕಾರಿ ವರ್ತಿಕಾ ಕಟಿಯಾರ್​ಗೆ ಹಿನ್ನಡೆ : ವರ್ಗಾವಣೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

By kannadanewsnow0514/02/2026 11:09 AM

ಬೆಂಗಳೂರು : ಡಿಐಜಿಪಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಕಳೆದ ಜನವರಿ 7ರಂದು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಸರ್ಕಾರ ವರ್ಗಾಯಿಸಿತ್ತು. ರಾಜ್ಯ ಸರ್ಕಾರದ ವರ್ಗಾವಣೆ ಆದೇಶ ಪ್ರಶ್ನಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮೊರೆ ಹೋಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರಿಗೆ ಹಿನ್ನಡೆಯಾಗಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸಿಎಟಿ ವಜಾಗೊಳಿಸಿದೆ.

ಬಳ್ಳಾರಿ ವಲಯದ ಡಿಐಜಿಪಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಕಳೆದ ಜನವರಿ 7ರಂದು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ (ಡಿಸಿಆರ್​ಇ) ಸರ್ಕಾರ ವರ್ಗಾಯಿಸಿತ್ತು. ಇದನ್ನು ಪ್ರಶ್ನಿಸಿ ಸಿಎಟಿಗೆ ವರ್ತಿಕಾ ಅವರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯವು ಸರ್ಕಾರದ ಕ್ರಮವನ್ನು ಎತ್ತಿ ಹಿಡಿದಿದ್ದು, ಅರ್ಜಿದಾರರ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ವರ್ಗಾವಣೆಗೆ ಕಾರಣವೇನು?

ಜನವರಿ 1ರಂದು ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಅವರ ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿಯ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಅವರ ಬೆಂಬಲಿಗರ ನಡುವೆ ಘರ್ಷಣೆ ಉಂಟಾಗಿ ಗಲಭೆಗೆ ಕಾರಣವಾಗಿತ್ತು.

ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನಿಗೆ ಗುಂಡು ತಗುಲಿ ಸಾವನ್ನಪ್ಪಿದ್ದ. ದುರ್ಘಟನೆ ಸಂಬಂಧ ಬಳ್ಳಾರಿ ಎಸ್ಪಿಯಾಗಿದ್ದ ಪವನ್ ನೆಜ್ಜೂರ್ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಜ. 7ರಂದು ಡಿಐಜಿಪಿ ವರ್ಟಿಕಾ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿತ್ತು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 2800 ರೈತರು ಆತ್ಮಹತ್ಯೆ, 2.80 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದರೂ ನೇಮಕಾತಿ ಇಲ್ಲ : ಕಾಂಗ್ರೆಸ್ ವಿರುದ್ಧ ಜೆಡಿಎಸ್ ಆಕ್ರೋಶ !

14/02/2026 11:02 AM1 Min Read

ರಾಜ್ಯ ಕಾಂಗ್ರೆಸ್ ಸರ್ಕಾರದ ರಾಕ್ಷಸರ ದುರಾಡಳಿತಕ್ಕೆ ಸಾವಿರ ದಿನದ ಸೂತಕ : ಸಾಧನಾ ಸಮಾವೇಶದ ಬಗ್ಗೆ ಜೆಡಿಎಸ್ ಕಿಡಿ

14/02/2026 10:58 AM2 Mins Read

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1000 ದಿನ : ಹಾವೇರಿಯಲ್ಲಿ ಇಂದು `ಸಾಧನಾ ಸಮಾವೇಶ’ !

14/02/2026 10:53 AM1 Min Read
Recent News

BIG NEWS : `UPI’ ಬ್ಯಾಲೆನ್ಸ್ ಪರಿಶೀಲನೆಗೂ ಮಿತಿ : ಇಂದಿನಿಂದಲೇ ಹೊಸ ರೂಲ್ಸ್ ಜಾರಿ !

14/02/2026 11:10 AM

‘IPS’ ಅಧಿಕಾರಿ ವರ್ತಿಕಾ ಕಟಿಯಾರ್​ಗೆ ಹಿನ್ನಡೆ : ವರ್ಗಾವಣೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

14/02/2026 11:09 AM

BREAKING : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ : ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿಯಾಗಿ, ರಾಜ್ಯದ ಮೂವರು ದುರ್ಮರಣ!

14/02/2026 11:07 AM

ರಾಜ್ಯದಲ್ಲಿ 2800 ರೈತರು ಆತ್ಮಹತ್ಯೆ, 2.80 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದರೂ ನೇಮಕಾತಿ ಇಲ್ಲ : ಕಾಂಗ್ರೆಸ್ ವಿರುದ್ಧ ಜೆಡಿಎಸ್ ಆಕ್ರೋಶ !

14/02/2026 11:02 AM
State News
KARNATAKA

‘IPS’ ಅಧಿಕಾರಿ ವರ್ತಿಕಾ ಕಟಿಯಾರ್​ಗೆ ಹಿನ್ನಡೆ : ವರ್ಗಾವಣೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

By kannadanewsnow0514/02/2026 11:09 AM KARNATAKA 1 Min Read

ಬೆಂಗಳೂರು : ಡಿಐಜಿಪಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಕಳೆದ ಜನವರಿ 7ರಂದು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಸರ್ಕಾರ ವರ್ಗಾಯಿಸಿತ್ತು.…

ರಾಜ್ಯದಲ್ಲಿ 2800 ರೈತರು ಆತ್ಮಹತ್ಯೆ, 2.80 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದರೂ ನೇಮಕಾತಿ ಇಲ್ಲ : ಕಾಂಗ್ರೆಸ್ ವಿರುದ್ಧ ಜೆಡಿಎಸ್ ಆಕ್ರೋಶ !

14/02/2026 11:02 AM

ರಾಜ್ಯ ಕಾಂಗ್ರೆಸ್ ಸರ್ಕಾರದ ರಾಕ್ಷಸರ ದುರಾಡಳಿತಕ್ಕೆ ಸಾವಿರ ದಿನದ ಸೂತಕ : ಸಾಧನಾ ಸಮಾವೇಶದ ಬಗ್ಗೆ ಜೆಡಿಎಸ್ ಕಿಡಿ

14/02/2026 10:58 AM

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1000 ದಿನ : ಹಾವೇರಿಯಲ್ಲಿ ಇಂದು `ಸಾಧನಾ ಸಮಾವೇಶ’ !

14/02/2026 10:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.