Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನನಗೆ ಸಿಎಂ ಆಗುವ ಆಸೆಯಿಲ್ಲ, ಸಚಿವ ಸ್ಥಾನ ಕೊಡಿ ಸಾಕು : ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ

23/02/2026 7:35 PM

ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ

23/02/2026 7:23 PM

BREAKING : ‘ಕಡಿಮೆ ಕಟ್ಆಫ್ ಅಸಮರ್ಥತೆ ಸೂಚಿಸುವುದಿಲ್ಲ’ : ನೀಟ್ ಪಿಜಿ ವಿವಾದದ ನಡುವೆ ತನ್ನ ಕ್ರಮ ಸಮರ್ಥಿಸಿಕೊಂಡ ಸರ್ಕಾರ

23/02/2026 7:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ
KARNATAKA

ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ

By kannadanewsnow0923/02/2026 7:23 PM

ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಶಿಕ್ಷಕರ ಗೌರವಧನ ಪಾವತಿಗಾಗಿ ಅನುದಾನ ಬಿಡುಗಡೆಗೊಳಿಸಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಡಿಸೆಂಬರ್-2025 ರಿಂದ ಮಾರ್ಚ್-2026 ರವರೆಗೆ (4 ತಿಂಗಳು) ಗೌರವಧನ ಪಾವತಿಸಲು ಲೆಕ್ಕಶೀರ್ಷಿಕೆ: 2202-02-197-1-01-300 (2202- 00-102-0-62-324) ರಡಿ ರೂ.4375.75 ಲಕ್ಷಗಳನ್ನು ಹಾಗೂ ಲೆಕ್ಕಶೀರ್ಷಿಕೆ:2515-00- 197-1-10-300 (2515-00-102-0-63-005) ರಡಿ ರೂ.373.75 ಲಕ್ಷಗಳನ್ನು ಬಿಡುಗಡೆ ಮಾಡಿ ಹೊರಡಿಸಿರುವ ಸಂಖ್ಯೆ: ಆಇ 298 323-6/2026, ದಿನಾಂಕ:16.02.2026ರ ಸರ್ಕಾರಿ ಆದೇಶದ ಪ್ರತಿಯನ್ನು ಕಡತದಲ್ಲಿರಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಲು ಕಡತ ಹಿಂದಿರುಗಿಸಿದೆ ಎಂದಿದೆ.

ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಡಿಸೆಂಬರ್-2025 ರಿಂದ ಮಾರ್ಚ್-2026ರವರೆಗೆ (4 ತಿಂಗಳು) ಗೌರವಧನ ಪಾವತಿಸಲು ರೂ.4375.75ಲಕ್ಷಗಳನ್ನು ಲೆಕ್ಕ ಶೀರ್ಷಿಕೆ: 2202-00-102-0-62-324ರಡಿ ಲಭ್ಯವಿರುವ ಅನುದಾನದಿಂದ ಹಾಗೂ ರೂ.373.75ಲಕ್ಷಗಳನ್ನು 33 Heart: 2515-00-102-0-63-0050 ಶೀರ್ಷಿಕ: ಲಭ್ಯವಿರುವ ಅನುದಾನದಿಂದ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದ್ದು, ಸದರಿ ಅನುದನವನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳಿಗೆ ಬಿಡುಗಡೆಗೊಳಿಸಲು ಮೇಲೆ ಓದಲಾದ ಕಡತದಲ್ಲಿ ಪುಸ್ತಾಪಿಸಿದೆ ಎಂದಿದ್ದಾರೆ.

ಪುಸ್ತಾವನೆಯನ್ನು ಪರಿಶೀಲಿಸಿ, ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಗೌರವಧನ ಪಾವತಿಗಾಗಿ ಅಗತ್ಯವಿರುವ ರೂ.4375.75ಲಕ್ಷಗಳ ಅನುದಾನವನ್ನು So DeF: 2202-02-197-1-01-300(2202-00-102-0-62-324) were de 373.75 ಅನುದಾನವನ್ನು ಲೆಕ್ಕ ಶೀರ್ಷಿಕ 2515-00-197-1-10-300(2515-00-102-0-63-005) ಬಿಡುಗಡೆಗೊಳಿಸಲು ಈ ಕೆಳಕಂಡಂತೆ ಆದೇಶಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 3ರ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಡಿಸೆಂಬರ್-2025 ರಿಂದ ಮಾರ್ಚ್-2026ರವರೆಗೆ (4 ತಿಂಗಳು) ಗೌರವಧನ ಶಿರ್ಷಿಕೆ: 2202-02-197-1-01-300(2202-00-102-0-62-324) ರೂ.4375.75 (ರೂಪಾಯಿ ನಾಲು, ಸಾವಿರದ ಮೂರು ನೂರ ಎಪ್ಪತ್ತೈದು ಲಕ್ಷದ ಎಪ್ಪತ್ತೈದು ಸಾವಿರಗಳು ಮಾತ್ರ) ಗಳನ್ನು ಶಿರ್ಷಿಕೆ: 2515-00-197-1-10-300(2515-00-102-0-63-005) ರಡಿ ರೂ.373.75 (ರೂಪಾಯಿ ಮೂರು ನೂರ ಎಪ್ಪತ್ತು ಮೂರು ಲಕ್ಷದ ಎಪ್ಪತ್ತೈದು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ ಎಂದಿದ್ದಾರೆ.

ಸಾಗರ ತಾಲ್ಲೂಕಿನ ‘ಹಸಿರುಮಕ್ಕಿ ಸೇತುವೆ’ ಮೇ ವೇಳೆಗೆ ಲೋಕಾರ್ಪಣೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ

ಮಾರ್ಚ್.11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾಧ್ಯಂತ ಆರೋಗ್ಯ ಸೇವೆಯ ವ್ಯತ್ಯಯ ಸಾಧ್ಯತೆ

Share. Facebook Twitter LinkedIn WhatsApp Email

Related Posts

ನನಗೆ ಸಿಎಂ ಆಗುವ ಆಸೆಯಿಲ್ಲ, ಸಚಿವ ಸ್ಥಾನ ಕೊಡಿ ಸಾಕು : ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ

23/02/2026 7:35 PM1 Min Read

ಗಾಂಧಿ ಪಾಕಿಸ್ತಾನದ ಪಿತಾಮಹ, ಓಮರ್ ಅಬ್ದುಲ್ಲಾ, ರಾಹುಲ್ ಗಾಂಧಿ ಒಂದೇ ಪ್ರೊಡಕ್ಷನ್ : ಯತ್ನಾಳ್ ವಿವಾದದ ಹೇಳಿಕೆ ವೈರಲ್!

23/02/2026 7:17 PM1 Min Read

ಸಾಗರ ತಾಲ್ಲೂಕಿನ ‘ಹಸಿರುಮಕ್ಕಿ ಸೇತುವೆ’ ಮೇ ವೇಳೆಗೆ ಲೋಕಾರ್ಪಣೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ

23/02/2026 7:07 PM2 Mins Read
Recent News

ನನಗೆ ಸಿಎಂ ಆಗುವ ಆಸೆಯಿಲ್ಲ, ಸಚಿವ ಸ್ಥಾನ ಕೊಡಿ ಸಾಕು : ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ

23/02/2026 7:35 PM

ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ

23/02/2026 7:23 PM

BREAKING : ‘ಕಡಿಮೆ ಕಟ್ಆಫ್ ಅಸಮರ್ಥತೆ ಸೂಚಿಸುವುದಿಲ್ಲ’ : ನೀಟ್ ಪಿಜಿ ವಿವಾದದ ನಡುವೆ ತನ್ನ ಕ್ರಮ ಸಮರ್ಥಿಸಿಕೊಂಡ ಸರ್ಕಾರ

23/02/2026 7:21 PM

ಗಾಂಧಿ ಪಾಕಿಸ್ತಾನದ ಪಿತಾಮಹ, ಓಮರ್ ಅಬ್ದುಲ್ಲಾ, ರಾಹುಲ್ ಗಾಂಧಿ ಒಂದೇ ಪ್ರೊಡಕ್ಷನ್ : ಯತ್ನಾಳ್ ವಿವಾದದ ಹೇಳಿಕೆ ವೈರಲ್!

23/02/2026 7:17 PM
State News
KARNATAKA

ನನಗೆ ಸಿಎಂ ಆಗುವ ಆಸೆಯಿಲ್ಲ, ಸಚಿವ ಸ್ಥಾನ ಕೊಡಿ ಸಾಕು : ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ

By kannadanewsnow0523/02/2026 7:35 PM KARNATAKA 1 Min Read

ಶಿವಮೊಗ್ಗ : ಅಧಿಕಾರ ಹಂಚಿಕೆಯ ನಡುವೆ ರಾಜ್ಯದಲ್ಲಿ ಮೊದಲ ಬಾರಿ ಗೆದ್ದು ಶಾಸಕರಾಗಿದ್ದ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ…

ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ

23/02/2026 7:23 PM

ಗಾಂಧಿ ಪಾಕಿಸ್ತಾನದ ಪಿತಾಮಹ, ಓಮರ್ ಅಬ್ದುಲ್ಲಾ, ರಾಹುಲ್ ಗಾಂಧಿ ಒಂದೇ ಪ್ರೊಡಕ್ಷನ್ : ಯತ್ನಾಳ್ ವಿವಾದದ ಹೇಳಿಕೆ ವೈರಲ್!

23/02/2026 7:17 PM

ಸಾಗರ ತಾಲ್ಲೂಕಿನ ‘ಹಸಿರುಮಕ್ಕಿ ಸೇತುವೆ’ ಮೇ ವೇಳೆಗೆ ಲೋಕಾರ್ಪಣೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ

23/02/2026 7:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.