ಉತ್ತರಪ್ರದೇಶ : ಉತ್ತರ ಪ್ರದೇಶದ ಮೀರತ್ ನ ಕಿದ್ವಾಯಿನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಮನೆ ಹೊತ್ತಿ ಉರಿದು, ಮನೆಯಲ್ಲಿದ್ದ aiವರು ಮಕ್ಕಳು ಸೇರಿದಂತೆ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಇಕ್ಬಾಲ್ ಏನು ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಲಿಸಾರಿ ಗೇಟ್ ಪ್ರದೇಶದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಹಿತಿ ತಿಳಿದು ಬಂದಿದೆ.ಒಬ್ಬ ಮಹಿಳೆ ಮತ್ತು ಐದು ಮಕ್ಕಳು ಸೇರಿದಂತೆ ಆರು ಜನರನ್ನು ರಕ್ಷಿಸಲಾಗಿದೆ. ಒಬ್ಬ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯುತ್ ಉಪಕರಣದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ನಮಗೆ ತಿಳಿಸಲಾಗುತ್ತಿದೆ. ಪ್ರಾಥಮಿಕವಾಗಿ, ವಿದ್ಯುತ್ ಉಪಕರಣದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.








