Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ಭಾರಿ ಕಡಿತ: ಆಗಸ್ಟ್ ವರೆಗೆ 400ಕ್ಕೂ ಹೆಚ್ಚು ವಿಮಾನಗಳು ರದ್ದು!

ಪ್ರಧಾನಿ ಮೋದಿ ಐದು ರಾಷ್ಟ್ರಗಳ ಐತಿಹಾಸಿಕ ಪ್ರವಾಸ ನಾಳೆಯಿಂದ ಆರಂಭ: ಯುಎಇ ಜೊತೆ ಇಂಧನ ಭದ್ರತೆ ಕುರಿತು ಮಹತ್ವದ ಚರ್ಚೆ

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬ್ಯಾಂಕುಗಳಲ್ಲಿ `ಕನ್ನಡ ಭಾಷೆ’ ಬಳಕೆ ಕಡ್ಡಾಯ : ಖಡಕ್ ಸೂಚನೆ 
KARNATAKA

BIG NEWS : ಬ್ಯಾಂಕುಗಳಲ್ಲಿ `ಕನ್ನಡ ಭಾಷೆ’ ಬಳಕೆ ಕಡ್ಡಾಯ : ಖಡಕ್ ಸೂಚನೆ 

By kannadanewsnow57

ಬ್ಯಾಂಕುಗಳಲ್ಲಿ ಗ್ರಾಹಕರಿಗೆ ಅನುಕೂಲವಾಗುವಂತೆ ಕನ್ನಡ ಭಾಷೆಯನ್ನುಕಡ್ಡಾಯವಾಗಿ ಬಳಸಬೇಕು ಎಂದು ಜಿ.ಪಂ.ಸಿಇಓ ಡಾ. ಎಸ್. ಆಕಾಶ್ ನಿರ್ದೇಶನ ನೀಡಿದರು.

ಬ್ಯಾಂಕಿನ ಎಲ್ಲಾ ಅರ್ಜಿಗಳು, ಚಲನ್ ಮತ್ತು ಸುತ್ತೋಲೆಗಳು ಇಂಗ್ಲಿμï ಮತ್ತು ಹಿಂದಿಯೊಂದಿಗೆ ಕಡ್ಡಾಯವಾಗಿ ಸ್ಥಳೀಯ ಭಾಷೆಯಲ್ಲಿ ಲಭ್ಯವಿರಬೇಕು. ಗ್ರಾಮೀಣ ಭಾಗದ ಜನರಿಗೆ ಭಾಷಾ ಸಮಸ್ಯೆಯಿಂದ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಯಾವುದೇ ರೀತಿಯ ಅಡೆತಡೆ ಅಥವಾ ನಿರಾಶೆಯಾಗಬಾರದು. ಪ್ರತಿ ಶಾಖೆಯಲ್ಲಿ ಕನ್ನಡದಲ್ಲಿ ವ್ಯವಹರಿಸುವ ಸಿಬ್ಬಂದಿಯನ್ನು ಕಡ್ಡಾಯವಾಗಿ ನೇಮಿಸಬೇಕು. ತಮ್ಮ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿ ಈ ನಿಯಮಗಳು ಪಾಲನೆಯಾಗುತ್ತಿರುವ ಕುರಿತು ಜಿಲ್ಲಾ ಮಟ್ಟದ ಬ್ಯಾಂಕ್ ಸಮನ್ವಯಾಧಿಕಾರಿಗಳು ಮತ್ತು ಪ್ರತಿನಿಧಿಗಳು  ಖಚಿತಪಡಿಸಿಕೊಳ್ಳಬೇಕು ಎಂದು ಜಿ.ಪಂ.ಸಿಇಓ ಡಾ. ಎಸ್. ಆಕಾಶ್ ನಿರ್ದೇಶನ ನೀಡಿದರು.

ನಿಷ್ಕ್ರಿಯ ಠೇವಣಿ ವಿಲೇವಾರಿಗೆ ಕಟ್ಟುನಿಟ್ಟಿನ ಸೂಚನೆ:

ಜಿಲ್ಲೆಯ ವಿವಿಧ ಬ್ಯಾಂಕ್ಗಳಲ್ಲಿ 10 ವರ್ಷಗಳಿಗೂ ಹೆಚ್ಚು ಕಾಲ ಯಾವುದೇ ವ್ಯವಹಾರವಿಲ್ಲದೆ ಉಳಿದಿರುವ ಹಕ್ಕು ಪಡೆಯದ ಠೇವಣಿಗಳನ್ನು  (Unclaimed Deposits)  ವಾರಸುದಾರರಿಗೆ ತಲುಪಿಸಲು ವಿಶೇಷ ಅಭಿಯಾನವನ್ನು ಚುರುಕುಗೊಳಿಸುವಂತೆ ಜಿ.ಪಂ. ಸಿಇಓ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 3,08,898 ನಿಷ್ಕ್ರಿಯ ಖಾತೆಗಳಲ್ಲಿ ಒಟ್ಟು 67 ಕೋಟಿ ಹಣವಿದೆ. ಈ ಪೈಕಿ ಕಳೆದ ಅಕ್ಟೋಬರ್ 01 ರಿಂದ ಡಿಸೆಂಬರ್ 31 ವರೆಗೆ ನಡೆದ ಅಭಿಯಾನದಲ್ಲಿ 122 ಪ್ರಕರಣಗಳನ್ನು ವಿಲೇವಾರಿ ಮಾಡಿ 5.52 ಕೋಟಿ ರೂ. ಗಳನ್ನು ಸಂಬಂಧಪಟ್ಟವರಿಗೆ ಹಿಂದಿರುಗಿಸಲಾಗಿದೆ.  ಇದು ಒಟ್ಟು ಮೊತ್ತದ ಕೇವಲ ಶೇ.10 ರಷ್ಟಿದ್ದು ಅಭಿಯಾನದಲ್ಲಿ ಉತ್ತಮ ಪ್ರಗತಿಯಾಗಿರುವುದಿಲ್ಲ. ಬ್ಯಾಂಕ್ಗಳಲ್ಲಿ ಸಾರ್ವಜನಿಕರ ಹಣ ವಾರಸುದಾರರಿಲ್ಲದೆ ಉಳಿಯಬಾರದು. ಅದನ್ನು ಸಂಬಂಧಿಸಿದ ವಾರಸುದಾರರಿಗೆ ತಲುಪಿಸುವುದು ಬ್ಯಾಂಕ್ಗಳ ಜವಾಬ್ದಾರಿಯಾಗಿದೆ. ಒಂದು ತ್ರೈಮಾಸಿಕಕ್ಕೆ ಮಾತ್ರ ಈ ಅಭಿಯಾನ ಸೀಮಿತವಾದೇ, ವಾರಸುದಾರರನ್ನು ಗುರುತಿಸಿ ಹಣ ಹಿಂದಿರುಗಿಸುವ ಪ್ರಕ್ರಿಯೆಯು ನಿರಂತರವಾಗಿ ನಡೆಯಬೇಕು ಎಂದು ಡಾ. ಆಕಾಶ್ ತಿಳಿಸಿದರು.

Use of Kannada language mandatory in banks: Khadak notice
Share. Facebook Twitter LinkedIn WhatsApp Email

Related Posts

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

2 Mins Read
Recent News

ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದಲ್ಲಿ ಭಾರಿ ಕಡಿತ: ಆಗಸ್ಟ್ ವರೆಗೆ 400ಕ್ಕೂ ಹೆಚ್ಚು ವಿಮಾನಗಳು ರದ್ದು!

ಪ್ರಧಾನಿ ಮೋದಿ ಐದು ರಾಷ್ಟ್ರಗಳ ಐತಿಹಾಸಿಕ ಪ್ರವಾಸ ನಾಳೆಯಿಂದ ಆರಂಭ: ಯುಎಇ ಜೊತೆ ಇಂಧನ ಭದ್ರತೆ ಕುರಿತು ಮಹತ್ವದ ಚರ್ಚೆ

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಬೀಜಿಂಗ್‌ನಲ್ಲಿ ಟ್ರಂಪ್ – ಷಿ ಜಿನ್‌ಪಿಂಗ್ ಹೈವೋಲ್ಟೇಜ್ ಭೇಟಿ: ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!

State News
KARNATAKA

ಗ್ರಾಹಕರೇ ಗಮನಿಸಿ : LPG, CNG, PNG, LNG ನಡುವಿನ ವ್ಯತ್ಯಾಸವೇನು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow57 KARNATAKA 2 Mins Read

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಜಾಗತಿಕವಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರ ಪರಿಣಾಮವಾಗಿ ಭಾರತದಲ್ಲಿಯೂ ಎಲ್ಪಿಜಿ ಕೊರತೆಯ ಬಗ್ಗೆ ಚರ್ಚೆಗಳು…

Rain Alert : ರಾಜ್ಯದಲ್ಲಿ ಇಂದು, ನಾಳೆ `ಆಲಿಕಲ್ಲು ಮಳೆ’ : ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರೈಲು ಪ್ರಯಾಣಿಕರೇ ಗಮನಿಸಿ : ರೈಲಿನ ಟಿಕೆಟ್ ಕನ್ಫರ್ಮ್ ಆಗುತ್ತೋ ಇಲ್ಲವೋ ಎಂದು ಬುಕ್ಕಿಂಗ್‌ಗೂ ಮುನ್ನವೇ ಹೇಳುತ್ತೆ ಈ ಆಪ್!

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದಾದರೆ ಹಿಂದೂಗಳಿಗೆ ನಾನೇ ಕೇಸರಿ ಶಾಲನ್ನು ಕೊಡುತ್ತೇನೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.