Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಸಿಲೆಂದು ತಂಪು ಪಾನೀಯ ಕುಡಿಯುವವರೇ ಹುಷಾರ್: ವಿಷಕಾರಿ ಅಂಶ ಪತ್ತೆ!

05/03/2026 8:00 PM

ಮಹಾಲಕ್ಷ್ಮಿ ಕೃಪಾ ಕಟಾಕ್ಷ ಪ್ರಾಪ್ತಿಗಾಗಿ ಹೀಗೆ ಮಾಡಿ

05/03/2026 7:49 PM

BREAKING: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ್ ಬೋಸ್ ದಿಢೀರ್ ರಾಜೀನಾಮೆ | CV Ananda Bose Resigns

05/03/2026 7:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಹಾಲಕ್ಷ್ಮಿ ಕೃಪಾ ಕಟಾಕ್ಷ ಪ್ರಾಪ್ತಿಗಾಗಿ ಹೀಗೆ ಮಾಡಿ
KARNATAKA

ಮಹಾಲಕ್ಷ್ಮಿ ಕೃಪಾ ಕಟಾಕ್ಷ ಪ್ರಾಪ್ತಿಗಾಗಿ ಹೀಗೆ ಮಾಡಿ

By kannadanewsnow0905/03/2026 7:49 PM

ಲಕ್ಷ್ಮೀ ಜಯಂತಿ ಪ್ರಯುಕ್ತ ಮಹಾಲಕ್ಷ್ಮಿ ಕೃಪೆಯಿಂದ |ಶ್ರೀ ಮಹಾಲಕ್ಷ್ಮ್ಯಷ್ಟಕಮ್ || ಮಂತ್ರದ ಮಹತ್ವ

ನಮಸ್ತೇಸ್ಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ |

ಶಂಖಚಕ್ರಗದಾಹಸ್ತೇ ಮಹಾಲಕ್ಷ್ಮೀ ನಮೋಸ್ಸ್ತುತೇ ||೧||

ಭಾವಾರ್ಥ:-ಹೇ ಮಹಾಮಯಾರೂಪಿಣಿಯೇ! ಸೌಭಾಗ್ಯದ ಗದ್ದುಗೆಯ ಮೇಲೆ ವಿರಾಜಿಸುವವಳೇ,ದೇವಾನುದೇವತೆಗಳಿಂದ ಪೂಜಿಸಿಕೊಂಬವಳೇ; ನಿನಗೆ ನಮಸ್ಕರಿಸುವೆ. ಹೇ! ಶಂಖ, ಚಕ್ರ,ಗಧೆಗಳನ್ನು ಧರಿಸಿರುವಾಕೆಯೇ, ಮಹಾಲಕ್ಷ್ಮಿಯೇ ನಿನಗೆ ನನ್ನ ನಮಸ್ಕಾರಗಳು.

ನಮಸ್ತೇ ಗರುಡಾರೂಢೇ ಕೋಲಾಸುರಭಯಂಕರಿ |

ಸರ್ವಪಾಪಹರೇ ದೇವಿ ಮಹಾಲಕ್ಷ್ಮಿ ನಮೋಸ್ಸ್ತುತೇ ||೨||

ಭಾವಾರ್ಥ:-ಹೇ ದೇವಿ ಗರುಢ ವಾಹನೆಯೇ! ಕೋಲನೆಂಬರಕ್ಕಸನನ್ನು ನಾಶಗೊಳಿಸಿದವಳೇ, ನಿನಗಿದೋ ನಮಸ್ಕಾರಗಳು.ಎಲ್ಲಾ ಪಾಪಗಳನ್ನು ನಾಶ ಮಾಡುವ ಮಹಾಲಕ್ಷ್ಮಿಯೇ ನಿನಗೆ ನನ್ನ ನಮಸ್ಕಾರಗಳು.

ಸರ್ವಜ್ಞೇ ಸರ್ವವರದೇ ಸರ್ವದುಷ್ಟ ಭಯಂಕರಿ |

ಸರ್ವ ದು:ಖಹರೇ ದೇವಿ ಮಹಾಲಕ್ಷ್ಮಿ ನಮೋಸ್ಸ್ತುತೇ ||೩||

ಭಾವಾರ್ಥ:- ಹೇ! ದೇವಿ; ಸಮಸ್ತವನ್ನೂ ಬಲ್ಲಾಕೆಯೇ, ಎಲ್ಲವನ್ನೂ ಅನುಗ್ರಹಿಸುವಾಕೆಯೇ,ದುಷ್ಟರಿಗೆ ಭಯಂಕರ ರೂಪಿಣಿಯೂದವಳೇ,ಸಮಸ್ತ ದು:ಖವನ್ನು ಪರಿಹರಿಸುವವಳೇ, ದೇವಿ ಮಹಾಲಕ್ಷ್ಮಿಯೇ ನಿನಗೆ ನನ್ನ ನಮಸ್ಕಾರಗಳು.

ಸಿದ್ಧಿ ಬುದ್ಧಿ ಪ್ರದೇ ದೇವಿ ಭುಕ್ತಿ ಮುಕ್ತಿ ಪ್ರದಾಯಿನಿ |

ಮಂತ್ರಮೂರ್ತೇ ಸದಾ ದೇವೀ ಮಹಾಲಕ್ಷ್ಮಿ ನಮೋಸ್ಸ್ತುತೇ ||೪||

ಭಾವಾರ್ಥ:-ಹೇ ದೇವಿ; ಸಿದ್ಧಿ ಹಾಗೂ ಬುದ್ಧಿಗಳನ್ನು ಕರುಣಿಸುವವಳೇ, ಭೋಗ ಮತ್ತು ಮುಕ್ತಿಯನ್ನು ದಯಪಾಲಿಸುವಾಕೆಯೇ, ಮಂತ್ರಗಳಲ್ಲಿ ಅನುದಿನವೂ ನೆಲೆಸಿರುವವಳೇ ,ದೇವಿ ಮಹಾಲಕ್ಷ್ಮಿಯೇ ನಿನಗೆ ನನ್ನ ನಮಸ್ಕಾರಗಳು.

ಆದ್ಯಂತರಹಿತೇ ದೇವಿ ಆದ್ಯಾಶಕ್ತಿ ಮಹೇಶ್ವರಿ |

ಯೋಗಜೇ ಯೋಗ ಸಂಭೂತೇ ಮಹಾಲಕ್ಷ್ಮಿ ನಮೋಸ್ಸ್ತುತೇ ||೫||

ಭಾವಾರ್ಥ:-ಆದಿಯೂ ಅಂತ್ಯವೂ ಇಲ್ಲದಿರುವ ದೇವಿಯೇ, ಆದಿಶಕ್ತಿಯೇ, ಮಹೇಶ್ವರಿಯೇ, ಯೋಗವನ್ನು ಕರುಣಿಸುವಾಕೆಯೇ, ಯೋಗಮಾಯೆಯಿಂದ ಜನಿಸಿದಾಕೆಯೇ,ದೇವಿ ಮಹಾಲಕ್ಷ್ಮಿಯೇ ನಿನಗೆ ನನ್ನ ನಮಸ್ಕಾರಗಳು.

ಸ್ಥೂಲ ಸೂಕ್ಷ್ಮ ಮಹಾರೌದ್ರೇ ಮಹಾಶಕ್ತಿ ಮಹೋದರೇ |

ಮಹಾಪಾಪಹರೇ ದೇವಿ ಮಹಾಲಕ್ಷ್ಮಿ ನಮೋಸ್ಸ್ತುತೇ ||೬||

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಭಾವಾರ್ಥ:-ಅಸಾಮಾನ್ಯಳೂ,ಸಾಮಾನ್ಯಳೂ, ಮಹಾರುದ್ರ ಸ್ವರೂಪಳೂ, ಮಹಾಶಕ್ತಿರೂಪಿಣಿಯೂ ಆಗಿರುವ ದೇವಿ ಮಹಾಲಕ್ಷ್ಮಿಯೇ ನಿನಗೆ ನನ್ನ ನಮಸ್ಕಾರಗಳು.

ಪದ್ಮಾಸನಸ್ಥಿತೇ ದೇವಿ ಪರಬ್ರಹ್ಮ ಸ್ವರೂಪಿಣಿ |

ಪರಮೇಶಿ ಜಗನ್ಮಾತರ್ಮಹಾಲಕ್ಷ್ಮಿ ನಮೋಸ್ಸ್ತುತೇ ||೭||

ಭಾವಾರ್ಥ:- ಹೇ ದೇವಿ; ಕಮಲದ ಮೇಲೆ ಆರೂಢಳಾಗಿರುವಾಕೆಯೇ, ಪರಬ್ರಹ್ಮ ರೂಪಿಣಿಯೇ, ಪರಮೇಶ್ವರಿಯೇ, ಜಗತ್ತಿನ ತಾಯಿಯೇ, ದೇವಿ ಮಹಾಲಕ್ಷ್ಮಿಯೇ ನಿನಗೆ ನನ್ನ ನಮಸ್ಕಾರಗಳು.

ಶ್ವೇತಾಂಬರಧರೇ ದೇವಿ ನಾನಾಲಂಕಾರಭೂಷಿತೇ |

ಜಗತ್ ಸ್ಥಿತೇ ಜಗನ್ಮಾತರ್ಮಹಾಲಕ್ಷ್ಮಿ ನಮೋಸ್ಸ್ತುತೇ ||೮||

ಭಾವಾರ್ಥ:-ಶುಭ್ರವಾಗಿರುವ ಬಿಳಿಯ ವಸ್ತ್ರವನ್ನು ಧರಿಸಿರುವಾಕೆಯೇ, ವಿವಿಧಾಲಂಕಾರಗಳಿಂದ ಶೋಭಿಸುತ್ತಿರುವಾಕೆಯೇ, ಜಗತ್ತಿಗೆ ಆಧಾರಶಕ್ತಿಯಾಗಿರುವಾಕೆಯೇ, ಜಗತ್ತಿನ ತಾಯಿ ಮಹಾಲಕ್ಷ್ಮಿಯೇ ನಿನಗೆ ನನ್ನ ನಮಸ್ಕಾರಗಳು.

|| ಇತಿ ಶ್ರೀ ಮಹಾಲಕ್ಷ್ಯಷ್ಠಕಮ್ ||

|| ಈ ರೀತಿಯಾಗಿ ಶ್ರೀ ಮಹಾಲಕ್ಷ್ಮ್ಯಷ್ಠಕಗಳ ಭಾವಾರ್ಥವು||

ಸರ್ವಜನ ಸುಖಿನೋಭವತು

Share. Facebook Twitter LinkedIn WhatsApp Email

Related Posts

ಬಿಸಿಲೆಂದು ತಂಪು ಪಾನೀಯ ಕುಡಿಯುವವರೇ ಹುಷಾರ್: ವಿಷಕಾರಿ ಅಂಶ ಪತ್ತೆ!

05/03/2026 8:00 PM1 Min Read

ನಾಳೆ ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲೇ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ

05/03/2026 7:28 PM1 Min Read

ಬ್ರ್ಯಾಂಡ್ ಕರ್ನಾಟಕ: ಮಹಿಳಾ ಉದ್ದಿಮೆಗಳಿಗೆ ಆದ್ಯತೆ; 4,000 ಎಂಎಸ್‌ಎಂಇಗಳಿಗೆ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಬೆಂಬಲ

05/03/2026 7:03 PM2 Mins Read
Recent News

ಬಿಸಿಲೆಂದು ತಂಪು ಪಾನೀಯ ಕುಡಿಯುವವರೇ ಹುಷಾರ್: ವಿಷಕಾರಿ ಅಂಶ ಪತ್ತೆ!

05/03/2026 8:00 PM

ಮಹಾಲಕ್ಷ್ಮಿ ಕೃಪಾ ಕಟಾಕ್ಷ ಪ್ರಾಪ್ತಿಗಾಗಿ ಹೀಗೆ ಮಾಡಿ

05/03/2026 7:49 PM

BREAKING: ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ್ ಬೋಸ್ ದಿಢೀರ್ ರಾಜೀನಾಮೆ | CV Ananda Bose Resigns

05/03/2026 7:48 PM

ನಾಳೆ ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲೇ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ

05/03/2026 7:28 PM
State News
KARNATAKA

ಬಿಸಿಲೆಂದು ತಂಪು ಪಾನೀಯ ಕುಡಿಯುವವರೇ ಹುಷಾರ್: ವಿಷಕಾರಿ ಅಂಶ ಪತ್ತೆ!

By kannadanewsnow0905/03/2026 8:00 PM KARNATAKA 1 Min Read

ಬೆಂಗಳೂರು: ರಾಜ್ಯದ ಮಾರುಕಟ್ಟೆಯಲ್ಲಿ ಜ್ಯೂಸ್ ಮಾದರಿಯಲ್ಲಿ ಮಾರಾಟವಾಗುತ್ತಿರುವ ‘BuzzBallz’ ಹೆಸರಿನ ತಂಪು ಪಾನೀಯದಲ್ಲಿ ವಿಷಕಾರಿ ಅಂಶಗಳು ಪತ್ತೆಯಾಗಿರುವ ಕುರಿತಾದ ದೂರುಗಳು…

ಮಹಾಲಕ್ಷ್ಮಿ ಕೃಪಾ ಕಟಾಕ್ಷ ಪ್ರಾಪ್ತಿಗಾಗಿ ಹೀಗೆ ಮಾಡಿ

05/03/2026 7:49 PM

ನಾಳೆ ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲೇ ಬಜೆಟ್ ಮಂಡನೆಯ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ

05/03/2026 7:28 PM

ಬ್ರ್ಯಾಂಡ್ ಕರ್ನಾಟಕ: ಮಹಿಳಾ ಉದ್ದಿಮೆಗಳಿಗೆ ಆದ್ಯತೆ; 4,000 ಎಂಎಸ್‌ಎಂಇಗಳಿಗೆ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಬೆಂಬಲ

05/03/2026 7:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.