ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ (Chief Minister Siddaramaiah ) 2026-27ನೇ ಸಾಲಿನ ಬಹುನಿರೀಕ್ಷೆಯ ಕರ್ನಾಟಕ ಬಜೆಟ್ (Karnataka Budget 2026-27) ಮಂಡಿಸುತ್ತಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ.
ಬಜೆಟ್ ನಲ್ಲಿ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ, 2026-27ನೇ ಸಾಲಿನ ಅಯವ್ಯಯ ಮಂಡಿಸಲು ಖುಷಿ ಆಗುತ್ತಿದೆ. ನಮ್ಮ ಸರ್ಕಾರವು ಕೋಟ್ಯಾಂತರ ಕುಟುಂಬಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇವೆ ರಾಜ್ಯದಲ್ಲಿ ಗ್ಯಾರಂಟಿ ಮೂಲಕ ದೊಡ್ಡ ಸಾಧನೆ ಮಾಡಿದ್ದೇವೆ ಎಂದರು ಹೇಳಿದ್ದಾರೆ.







