Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/03/2026 4:33 PM

ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!

16/03/2026 4:28 PM

SHOCKING : ರಸಗುಲ್ಲಾ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು : ಮದುವೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ!

16/03/2026 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!
KARNATAKA

ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!

By kannadanewsnow0516/03/2026 4:28 PM

ರಾಯಚೂರು : ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಯುವಕನನ್ನು ಆತನ ತಾಯಿಯ ಎದುರಲ್ಲಿ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ತಾಲೂಕಿನ ಬುಳ್ಳಾಪುರ ಗ್ರಾಮದಲ್ಲಿ ನಡೆದಿದೆ.

ಬುಳ್ಳಾಪುರದ ಪ್ರಾಣೇಶ್ (23) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ದಿನ್ನಿ ಗ್ರಾಮದ ಪ್ರಸಾದ್‌, ಮಲ್ಲೇಶ್, ಮಲ್ಲಿಕಾರ್ಜುನ್, ಅಮರೇಶ್‌ ಎಂಬುವವರಿಂದ ಕೊಲೆ ನಡೆದಿದೆ ಎನ್ನಲಾಗುತ್ತಿದೆ. ಪ್ರಸಾದ್ ಹೆಂಡತಿ ಮತ್ತು ಪ್ರಾಣೇಶ್ ನಡುವೆ ಅನೈತಿಕ ಸಂಬಂಧ ಇತ್ತು ಎನ್ನಲಾಗುತ್ತಿದೆ. ಬುಳ್ಳಾದಲ್ಲಿ ಜಾಗದ ವಿಷಯವಾಗಿ ನ್ಯಾಯ ಪಂಚಾಯಿತಿ ನಡೆಯುತ್ತಿದ್ದ ವೇಳೆ ತಾಯಿ ಎದುರಲ್ಲೇ ಕೊಡಲಿಯಿಂದ ಹೊಡೆದು ಕೊಲೆ ಮಾಡಲಾಗಿದೆ.

ಕಳೆದ ಮೂರು ತಿಂಗಳಿನಿಂದ ಪ್ರಾಣೇಶ್ ಗಾಗಿ ಹುಡುಕಾಟ ನಡೆಸುತ್ತಿದ್ದರು. ಪ್ರಾಣೇಶ್‌ ಇರುವುದನ್ನು ಖಚಿತಪಡಿಸಿಕೊಂಡು ಹಿಂದಿನಿಂದ ಬಂದ ಪ್ರಸಾದ್ ತಲೆಗೆ ಕೊಡಲಿಯಿಂದ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಪ್ರಾಣೇಶ್ ನನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.ಆರೋಪಿಗಳು ತಲೆ ಮರೆಸಿಕೊಂಡಿದ್ದು, ಇಡಪನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/03/2026 4:33 PM1 Min Read

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ 24 ವಿಮಾನಗಳ ಹಾರಾಟ ರದ್ದು!

16/03/2026 4:08 PM1 Min Read

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 39.37 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ : ಓರ್ವ ಅರೆಸ್ಟ್!

16/03/2026 3:45 PM1 Min Read
Recent News

SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/03/2026 4:33 PM

ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!

16/03/2026 4:28 PM

SHOCKING : ರಸಗುಲ್ಲಾ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು : ಮದುವೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ!

16/03/2026 4:20 PM

ಗ್ಯಾಸ್ ಸಿಲಿಂಡರ್ ಗ್ರಾಹಕರಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ: PNG ಇದ್ದರೇ LPG ಸರೆಂಡರ್ ಮಾಡುವುದು ಕಡ್ಡಾಯ

16/03/2026 4:13 PM
State News
KARNATAKA

SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

By kannadanewsnow0916/03/2026 4:33 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ಪರೀಕ್ಷೆ-1ರಂದು…

ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!

16/03/2026 4:28 PM

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ 24 ವಿಮಾನಗಳ ಹಾರಾಟ ರದ್ದು!

16/03/2026 4:08 PM

BREAKING : ಕೆಂಪೇಗೌಡ ಏರ್ಪೋರ್ಟ್ ನಲ್ಲಿ 39.37 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ : ಓರ್ವ ಅರೆಸ್ಟ್!

16/03/2026 3:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.