Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ರಾಜಕೀಯದಲ್ಲಿ ಪೂರ್ಣವಿರಾಮ ಎಂಬುದಿಲ್ಲ’: 59 ರಾಜ್ಯಸಭಾ ಸದಸ್ಯರಿಗೆ ಪ್ರಧಾನಿ ಮೋದಿ ಬೀಳ್ಕೊಡುಗೆ; ದೇವೇಗೌಡ, ಖರ್ಗೆ, ಪವಾರ್‌ ಶ್ಲಾಘನೆ

18/03/2026 12:55 PM

ರಾಜ್ಯದಲ್ಲಿ ಗೃಹಬಳಕೆ ಸಿಲಿಂಡರ್ ಗಳ ಸಮಸ್ಯೆಯೇ ಇಲ್ಲ : ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟನೆ

18/03/2026 12:49 PM

ಜಾಗಿಂಗ್ ಮಾಡುವಾಗಲೂ ‘ಧುರಂಧರ್’ ಜಪ: ಕೆನಡಾ ಪ್ರಧಾನಿ ಜೊತೆಗಿನ ರನ್ನಿಂಗ್‌ನಲ್ಲಿ ಫಿನ್ಲೆಂಡ್ ಅಧ್ಯಕ್ಷರ ಬಾಲಿವುಡ್ ಮಾತುಕತೆ!

18/03/2026 12:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಗೃಹಬಳಕೆ ಸಿಲಿಂಡರ್ ಗಳ ಸಮಸ್ಯೆಯೇ ಇಲ್ಲ : ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟನೆ
KARNATAKA

ರಾಜ್ಯದಲ್ಲಿ ಗೃಹಬಳಕೆ ಸಿಲಿಂಡರ್ ಗಳ ಸಮಸ್ಯೆಯೇ ಇಲ್ಲ : ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟನೆ

By kannadanewsnow0518/03/2026 12:49 PM

ಬೆಂಗಳೂರು : ರಾಜ್ಯದಲ್ಲಿ ಗೃಹಬಳಕೆ ಸಿಲಿಂಡರ್ಗಳ ಸಮಸ್ಯೆ ಇಲ್ಲ ಎಂದು ವಿಧಾನ ಪರಿಷತ್ ನಲ್ಲಿ ಆಹಾರ ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದರು ಗೃಹಬಳಕೆ ಸಿಲಿಂಡರ್ ಎಷ್ಟು ಪೂರೈಕೆ ಆಗಬೇಕು ಅಷ್ಟು ಪೂರೈಕೆ ಆಗುತ್ತಿದೆ ಮೂರು ಲಕ್ಷಕ್ಕೂ ಹೆಚ್ಚು ಸಿಲಿಂಡರ್ ಬಳಕೆ ಆಗುತ್ತಿದೆ ಅದನ್ನು ಈಗಾಗಲೇ ಕೊಡುತ್ತಿದ್ದೇವೆ.

ಆದರೆ ಕಮರ್ಷಿಯಲ್ ಸಿಲಿಂಡರ್ ಸಮಸ್ಯೆ ಆಗಿದೆ 20ರಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಕೊಡಲು ಕೇಂದ್ರ ಹೇಳಿದೆ 9000 ಕಮರ್ಷಿಯಲ್ ಸಿಲಿಂಡರ್ ಕೊಡುತ್ತಿದ್ದೇವೆ ಆಸ್ಪತ್ರೆ ಹಾಸ್ಟೆಲ್ ಇಂದಿರಾ ಕ್ಯಾಂಟೀನ್ ಗಳಿಗೂ ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ ಎಂದು ಸಚಿವ ಕೆ ಎಸ್ ಮುನಿಯಪ್ಪ ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದರು.

ರಾಜ್ಯದಲ್ಲಿ ಹಲವಡೆ ವಾಣಿಜ್ಯ ಸಿಲಿಂಡರ್ಗಳ ಅಭಾವ ವಿಚಾರಕ್ಕೆ ಸಂಬಂಧಪಟ್ಟಂತೆ ರೆಸ್ಟೋರೆಂಟ್ ಹೋಟೆಲಗಳಿಗೆ 1,000 ಗ್ಯಾಸ್ ಮಾತ್ರ ವಿತರಣೆ ಮಾಡಲಾಗುತ್ತದೆ. ಆದರೆ ಯಾರಿಗೆ ಕೊಡಬೇಕು ಅಂತ ನಮಗೆ ಗೊತ್ತಾಗುತ್ತಿಲ್ಲ ಹೀಗಾಗಿ ಒಂದು ವಾರ ಸಹಿಸಿಕೊಳ್ಳಬೇಕು ಹೋಟೆಲ್ ಉದ್ಯಮಿಗಳು ಸಹಕಾರ ಕೊಡಬೇಕು ಎಂದು ವಿಧಾನ ಪರಿಷತ್ತಿನಲ್ಲಿ ಆಹಾರ ಸಚಿವ ಕೆ ಎಚ್ ಮುನಿಯಪ್ಪ ಹೇಳಿಕೆ ನೀಡಿದರು.

ಕೇಂದ್ರ ಸರ್ಕಾರ ಸಹ ಇರಾನ್ ಜೊತೆಗೆ ಚರ್ಚಿಸಿ ಪ್ರಯತ್ನ ಮಾಡುತ್ತಿದೆ. 16 ಹಡಗುಗಳು ಕ್ಯೂನಲ್ಲಿ ಇದೆ ಅದು ಬಂದರೆ ಸಿಲಿಂಡರ್ ಸಮಸ್ಯೆ ಬಗೆಹರಿಯುತ್ತದೆ. ಹೋಟೆಲ್ ಮಾಲೀಕರು ಇನ್ನೂ ಒಂದು ವಾರಗಳ ಕಾಲ ಸಹಿಸಿಕೊಳ್ಳಬೇಕು. ನಾವು ಹೋಟೆಲ್ ಅಸೋಸಿಯೇಷನ್ ಜೊತೆಗೆ ಮಾತನಾಡಿದ್ದೇವೆ. ಒಂದು ವಾರ ಸಹಿಸಿಕೊಂಡರೆ 15000 ಸಿಲಿಂಡರ್ ಸಂಗ್ರಹಿಸಿ ಹಂಚಿಕೆ ಮಾಡುತ್ತೇವೆ. ಯುದ್ಧ ಆಗುತ್ತಿದೆ ಹೋಟೆಲ್ ನವರು ಸ್ವಲ್ಪ ಸಹಕಾರ ಕೊಡಬೇಕು. ಶಾಸಕರ ಭವನಕ್ಕೆ ಕೊಡಬೇಕಾದ ಗ್ಯಾಸ್ ನಲ್ಲಿ 50 ಪ್ರತಿಶತ ಪೂರೈಸುತ್ತೇವೆ ಎಂದು ವಿಧಾನ ಪರಿಷತ್ತಿನಲ್ಲಿ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

BREAKING : ಪೆನ್ ಡ್ರೈವ್ ಹಂಚಿಕೆ ಕೇಸ್ ನಲ್ಲಿ ಶಾಸಕ ಪ್ರೀತಮ್ ಗೌಡ, ಸಂಸದ ಶ್ರೇಯಸ್ ಪಟೇಲ್ ಆಪ್ತರು ಆರೋಪಮುಕ್ತ!

18/03/2026 12:32 PM1 Min Read

BREAKING : ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ಕಠಿಣ ಕಾನೂನು : ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಬಿಲ್ ಮಂಡನೆ

18/03/2026 12:24 PM1 Min Read

Ugadi 2026 : ಯುಗಾದಿ ಹಬ್ಬದ ದಿನ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಸಂಪೂರ್ಣ ಮಾಹಿತಿ

18/03/2026 12:19 PM2 Mins Read
Recent News

​’ರಾಜಕೀಯದಲ್ಲಿ ಪೂರ್ಣವಿರಾಮ ಎಂಬುದಿಲ್ಲ’: 59 ರಾಜ್ಯಸಭಾ ಸದಸ್ಯರಿಗೆ ಪ್ರಧಾನಿ ಮೋದಿ ಬೀಳ್ಕೊಡುಗೆ; ದೇವೇಗೌಡ, ಖರ್ಗೆ, ಪವಾರ್‌ ಶ್ಲಾಘನೆ

18/03/2026 12:55 PM

ರಾಜ್ಯದಲ್ಲಿ ಗೃಹಬಳಕೆ ಸಿಲಿಂಡರ್ ಗಳ ಸಮಸ್ಯೆಯೇ ಇಲ್ಲ : ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟನೆ

18/03/2026 12:49 PM

ಜಾಗಿಂಗ್ ಮಾಡುವಾಗಲೂ ‘ಧುರಂಧರ್’ ಜಪ: ಕೆನಡಾ ಪ್ರಧಾನಿ ಜೊತೆಗಿನ ರನ್ನಿಂಗ್‌ನಲ್ಲಿ ಫಿನ್ಲೆಂಡ್ ಅಧ್ಯಕ್ಷರ ಬಾಲಿವುಡ್ ಮಾತುಕತೆ!

18/03/2026 12:46 PM

‘ಇರಾನ್ ವಿರುದ್ಧದ ಯುದ್ಧಕ್ಕೆ ನನ್ನ ಬೆಂಬಲವಿಲ್ಲ’: ಟ್ರಂಪ್ ಸರ್ಕಾರದ ಉನ್ನತ ಅಧಿಕಾರಿ ಮಾರ್ಕ್ ಕಾರ್ನೆ ರಾಜೀನಾಮೆ!

18/03/2026 12:42 PM
State News
KARNATAKA

ರಾಜ್ಯದಲ್ಲಿ ಗೃಹಬಳಕೆ ಸಿಲಿಂಡರ್ ಗಳ ಸಮಸ್ಯೆಯೇ ಇಲ್ಲ : ಆಹಾರ ಸಚಿವ ಕೆಎಚ್ ಮುನಿಯಪ್ಪ ಸ್ಪಷ್ಟನೆ

By kannadanewsnow0518/03/2026 12:49 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಗೃಹಬಳಕೆ ಸಿಲಿಂಡರ್ಗಳ ಸಮಸ್ಯೆ ಇಲ್ಲ ಎಂದು ವಿಧಾನ ಪರಿಷತ್ ನಲ್ಲಿ ಆಹಾರ ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದರು…

BREAKING : ಪೆನ್ ಡ್ರೈವ್ ಹಂಚಿಕೆ ಕೇಸ್ ನಲ್ಲಿ ಶಾಸಕ ಪ್ರೀತಮ್ ಗೌಡ, ಸಂಸದ ಶ್ರೇಯಸ್ ಪಟೇಲ್ ಆಪ್ತರು ಆರೋಪಮುಕ್ತ!

18/03/2026 12:32 PM

BREAKING : ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ಕಠಿಣ ಕಾನೂನು : ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಬಿಲ್ ಮಂಡನೆ

18/03/2026 12:24 PM

Ugadi 2026 : ಯುಗಾದಿ ಹಬ್ಬದ ದಿನ ಏನು ಮಾಡಬೇಕು? ಏನು ಮಾಡಬಾರದು? ಇಲ್ಲಿದೆ ಸಂಪೂರ್ಣ ಮಾಹಿತಿ

18/03/2026 12:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.