Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲಿ ‘LPG ಗ್ಯಾಸ್‌ ವಿತರಣೆ’ಗೆ ಹೊಸ ಮಾರ್ಗಸೂಚಿ ಪ್ರಕಟ: ಆಸ್ಪತ್ರೆಗಳಿಗೆ ಮೊದಲ ಆದ್ಯತೆ

18/03/2026 2:27 PM

BIG NEWS : ‘KPSC’ ಸುಧಾರಣೆಗೆ ಸರ್ವ ಪಕ್ಷ ಸದಸ್ಯರನ್ನು ಒಳಗೊಂಡ ಸದನ ಸಮಿತಿ ರಚನೆ : ಸಚಿವ ಕೃಷ್ಣ ಭೈರೇಗೌಡ

18/03/2026 2:20 PM

ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದುವೆಯಾಗಲು ಒಪ್ಪದ ಯುವತಿ ಮೇಲೆ ಕಾರದ ಪುಡಿ ಎರಚಿ ಮಾರಣಾಂತಿಕ ಹಲ್ಲೆ!

18/03/2026 2:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘KPSC’ ಸುಧಾರಣೆಗೆ ಸರ್ವ ಪಕ್ಷ ಸದಸ್ಯರನ್ನು ಒಳಗೊಂಡ ಸದನ ಸಮಿತಿ ರಚನೆ : ಸಚಿವ ಕೃಷ್ಣ ಭೈರೇಗೌಡ
KARNATAKA

BIG NEWS : ‘KPSC’ ಸುಧಾರಣೆಗೆ ಸರ್ವ ಪಕ್ಷ ಸದಸ್ಯರನ್ನು ಒಳಗೊಂಡ ಸದನ ಸಮಿತಿ ರಚನೆ : ಸಚಿವ ಕೃಷ್ಣ ಭೈರೇಗೌಡ

By kannadanewsnow0518/03/2026 2:20 PM

ಬೆಂಗಳೂರು : ಇತ್ತೀಚಿಗೆ ಕೆಪಿಎಸ್ಸಿ ಅಲ್ಲಿ ಭಾರಿ ಅಕ್ರಮ ನಡೆದಿರುವ ಕುರಿತು ವರದಿಯಾಗಿತ್ತು. ಈ ವಿಚಾರವಾಗಿ ವಿಧಾನಸಭೆಯಲ್ಲಿ ಕೆಪಿಎಸ್ಸಿ ಅಕ್ರಮ ಸಂಬಂಧ ರಾಜ್ಯ ಸರ್ಕಾರ ಉತ್ತರಿಸಿದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿದ್ದು ಕೆಪಿಎಸ್ಸಿ ಅಲ್ಲಿ ಮಾತ್ರ ಇದು ಸಮಸ್ಯೆಯಾಗುತ್ತಿದೆ ಆದರೆ ಕೆಇಎ ನಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಉತ್ತರಿಸಿದರು.

ಕೆಇನಲ್ಲಿ 2000 ಪ್ರಶ್ನೆ ಸಿದ್ಧಪಡಿಸಿ ಕನ್ನಡಕ್ಕೆ ಭಾಷಾಂತರ ಮಾಡಲಾಗಿದೆ. ಪ್ರಶ್ನಾವಳಿ ಮಾಡುವಾಗ 20 ರಿಂದ 30 ಪ್ರಶ್ನೆ ಆಯ್ಕೆ ಮಾಡುತ್ತಾರೆ. ಆಗಲೇ ಭಾಷಾಂತರ ಮಾಡಿರುವುದರಿಂದ ಲೋಪ ದೋಷ ಕಡಿಮೆ ಕಂಡು ಬಂದಿದೆ. ಇದನ್ನೇ ಕೆಪಿಎಸ್ಸಿಯಲ್ಲಿ ಅನುಷ್ಠಾನ ಮಾಡಲು ಚರ್ಚೆಯಾಗುತ್ತಿದೆ. ಪ್ರತಿವರ್ಷ ಇಂತಹ ತಿಂಗಳು ಇಂತಹ ದಿನ ಪರೀಕ್ಷೆ ನಡೆಸಬೇಕು ನಿಗದಿತ ದಿನದಲ್ಲಿ ಕಡ್ಡಾಯವಾಗಿ ಕೆಪಿಎಸ್ಸಿ ಪರೀಕ್ಷೆ ನಡೆಯಬೇಕು.

ಸಿ ಗ್ರೂಪ್ ಹಾಗೂ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗೆ ಯುಪಿಎಸ್ಸಿ ಮಾದರಿ ನಿರ್ದಿಷ್ಟ ದಿನದಲ್ಲಿ ಪರೀಕ್ಷೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಬರುವ ಐದು ವರ್ಷಕ್ಕೆ ಎಷ್ಟು ಹುದ್ದೆಗಳು ನೇಮಕಾತಿ ಮಾಡಲಾಗುತ್ತದೆ. ಈ ಬಗ್ಗೆ ಮುಂಗಡವಾಗಿ ಕ್ಯಾಲೆಂಡರ್ ಸಿದ್ಧಪಡಿಸಲು ಸೂಚಿಸಲಾಗಿದೆ. ಅಲ್ಲದೆ ಕೆಪಿಎಸ್ಸಿಯಲ್ಲಿ ಇನ್ನೂ ಸುಧಾರಣೆ ಮಾಡಲು ತೀರ್ಮಾನಿಸಲಾಗಿದೆ. ಸರ್ವ ಪಕ್ಷ ಸದಸ್ಯರನ್ನು ಒಳಗೊಂಡ ಸದನ ಸಮಿತಿ ಮಾಡಿ ಸುಧಾರಣೆ ಮಾಡಲಾಗುತ್ತದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಮುಂದಿನ ಅಧಿವೇಶನದೊಳಗೆ ಸದನ ಸಮಿತಿ ವರದಿ ಕೊಟ್ಟರೆ ಅದನ್ನು ಅನುಷ್ಠಾನ ಮಾಡಲು ಸರಕಾರ ಸಿದ್ಧವಿದೆ 2027 ಕ್ಕೆ ಕೆಪಿಎಸ್ ಸದಸ್ಯರ ಸಂಖ್ಯೆ 8ಕ್ಕೆ ಇಳಿಕೆ ಆಗುತ್ತದೆ ಎಂದು ಕೃಷ್ಣಭರೇಗೌಡ ಉತ್ತರಿಸಿದರು.

Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ‘LPG ಗ್ಯಾಸ್‌ ವಿತರಣೆ’ಗೆ ಹೊಸ ಮಾರ್ಗಸೂಚಿ ಪ್ರಕಟ: ಆಸ್ಪತ್ರೆಗಳಿಗೆ ಮೊದಲ ಆದ್ಯತೆ

18/03/2026 2:27 PM1 Min Read

ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದುವೆಯಾಗಲು ಒಪ್ಪದ ಯುವತಿ ಮೇಲೆ ಕಾರದ ಪುಡಿ ಎರಚಿ ಮಾರಣಾಂತಿಕ ಹಲ್ಲೆ!

18/03/2026 2:11 PM1 Min Read

BREAKING : ರಾಜ್ಯದಲ್ಲಿ ಇನ್ಮುಂದೆ ಮರ್ಯಾದಾ ಹತ್ಯೆ ನಡೆದರೆ 5 ವರ್ಷ ಜೈಲು, ದಂಡ ಫಿಕ್ಸ್ : ವಿಧಾನಸಭೆಯಲ್ಲಿ ಇವ ನಮ್ಮವ ಬಿಲ್ ಮಂಡನೆ!

18/03/2026 2:05 PM1 Min Read
Recent News

BREAKING: ರಾಜ್ಯದಲ್ಲಿ ‘LPG ಗ್ಯಾಸ್‌ ವಿತರಣೆ’ಗೆ ಹೊಸ ಮಾರ್ಗಸೂಚಿ ಪ್ರಕಟ: ಆಸ್ಪತ್ರೆಗಳಿಗೆ ಮೊದಲ ಆದ್ಯತೆ

18/03/2026 2:27 PM

BIG NEWS : ‘KPSC’ ಸುಧಾರಣೆಗೆ ಸರ್ವ ಪಕ್ಷ ಸದಸ್ಯರನ್ನು ಒಳಗೊಂಡ ಸದನ ಸಮಿತಿ ರಚನೆ : ಸಚಿವ ಕೃಷ್ಣ ಭೈರೇಗೌಡ

18/03/2026 2:20 PM

ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದುವೆಯಾಗಲು ಒಪ್ಪದ ಯುವತಿ ಮೇಲೆ ಕಾರದ ಪುಡಿ ಎರಚಿ ಮಾರಣಾಂತಿಕ ಹಲ್ಲೆ!

18/03/2026 2:11 PM

BREAKING : ರಾಜ್ಯದಲ್ಲಿ ಇನ್ಮುಂದೆ ಮರ್ಯಾದಾ ಹತ್ಯೆ ನಡೆದರೆ 5 ವರ್ಷ ಜೈಲು, ದಂಡ ಫಿಕ್ಸ್ : ವಿಧಾನಸಭೆಯಲ್ಲಿ ಇವ ನಮ್ಮವ ಬಿಲ್ ಮಂಡನೆ!

18/03/2026 2:05 PM
State News
KARNATAKA

BREAKING: ರಾಜ್ಯದಲ್ಲಿ ‘LPG ಗ್ಯಾಸ್‌ ವಿತರಣೆ’ಗೆ ಹೊಸ ಮಾರ್ಗಸೂಚಿ ಪ್ರಕಟ: ಆಸ್ಪತ್ರೆಗಳಿಗೆ ಮೊದಲ ಆದ್ಯತೆ

By kannadanewsnow0918/03/2026 2:27 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಗ್ಯಾಸ್‌ ಸಿಲಿಂಡರ್‌ ಕೊರತೆಯ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಗ್ಯಾಸ್‌ ವಿತರಣೆಯಲ್ಲಿ…

BIG NEWS : ‘KPSC’ ಸುಧಾರಣೆಗೆ ಸರ್ವ ಪಕ್ಷ ಸದಸ್ಯರನ್ನು ಒಳಗೊಂಡ ಸದನ ಸಮಿತಿ ರಚನೆ : ಸಚಿವ ಕೃಷ್ಣ ಭೈರೇಗೌಡ

18/03/2026 2:20 PM

ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮದುವೆಯಾಗಲು ಒಪ್ಪದ ಯುವತಿ ಮೇಲೆ ಕಾರದ ಪುಡಿ ಎರಚಿ ಮಾರಣಾಂತಿಕ ಹಲ್ಲೆ!

18/03/2026 2:11 PM

BREAKING : ರಾಜ್ಯದಲ್ಲಿ ಇನ್ಮುಂದೆ ಮರ್ಯಾದಾ ಹತ್ಯೆ ನಡೆದರೆ 5 ವರ್ಷ ಜೈಲು, ದಂಡ ಫಿಕ್ಸ್ : ವಿಧಾನಸಭೆಯಲ್ಲಿ ಇವ ನಮ್ಮವ ಬಿಲ್ ಮಂಡನೆ!

18/03/2026 2:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.