Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕ `ಖಾದಿ ಮಂಡಳಿ ನೌಕರರಿಗೆ’ ಗುಡ್ ನ್ಯೂಸ್ : 7ನೇ ವೇತನ ಆಯೋಗದ ಶಿಫಾರಸ್ಸು ಪೂರ್ವಾನ್ವಯ ಜಾರಿಗೆ ಸರ್ಕಾರ ಆದೇಶ

01/04/2026 12:50 PM

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ `ದಿನಗೂಲಿ ನೌಕರರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ವರೆಗೆ ನಗದು ರಹಿತ `ಆರೋಗ್ಯ ಯೋಜನೆ’ ಜಾರಿ.!

01/04/2026 12:39 PM

ಶಿವಮೊಗ್ಗ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಉಳವಿಯ ಸ್ಟಾಫ್ ನರ್ಸ್ ಶ್ವೇತಾ ಚಿಕಿತ್ಸೆ ಫಲಿಸದೇ ಸಾವು

01/04/2026 12:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ `ದಿನಗೂಲಿ ನೌಕರರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ವರೆಗೆ ನಗದು ರಹಿತ `ಆರೋಗ್ಯ ಯೋಜನೆ’ ಜಾರಿ.!
KARNATAKA

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ `ದಿನಗೂಲಿ ನೌಕರರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ವರೆಗೆ ನಗದು ರಹಿತ `ಆರೋಗ್ಯ ಯೋಜನೆ’ ಜಾರಿ.!

By kannadanewsnow5701/04/2026 12:39 PM

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅರ್ಹ ದಿನಗೂಲಿ ನೌಕರರಿಗೆ ರಾಜ್ಯ ಸರ್ಕಾರವು ಯುಗಾದಿ ಹಬ್ಬದ ಉಡುಗೊರೆ ನೀಡಿದೆ. ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನ ಆಧಾರಿತ ನೌಕರರಿಗೆ ಜಾರಿಗೊಳಿಸಲಾಗಿದ್ದ 5 ಲಕ್ಷ ರೂಪಾಯಿಗಳ ನಗದು ರಹಿತ ಆರೋಗ್ಯ ವಿಮಾ ಯೋಜನೆಯನ್ನು ಈಗ ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೂ ವಿಸ್ತರಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಹಿಂದೆ 2025ರ ಜೂನ್ 24ರಂದು ಹೊರಡಿಸಲಾಗಿದ್ದ ಆದೇಶದನ್ವಯ, ಸುಮಾರು 3 ಲಕ್ಷ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಸೌಲಭ್ಯವನ್ನು ತಮಗೂ ನೀಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಸಂಘವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಸರ್ಕಾರ, ಎಲ್ಲಾ ತಾತ್ಕಾಲಿಕ ಉದ್ಯೋಗಿಗಳಿಗೂ ಆರೋಗ್ಯ ಭದ್ರತೆ ನೀಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದೆ.

ಯೋಜನೆಯ ಮೊತ್ತ: ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5,00,000 ರೂ. ವರೆಗೆ ನಗದು ರಹಿತ ಚಿಕಿತ್ಸೆ ಲಭ್ಯವಿರುತ್ತದೆ.

ಫಲಾನುಭವಿಗಳು: ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ದಿನಗೂಲಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರು.

ಅನುಷ್ಠಾನ: ಈ ಹಿಂದೆ ಗುತ್ತಿಗೆ ನೌಕರರಿಗೆ ವಿಧಿಸಲಾಗಿದ್ದ ಅದೇ ಮಾರ್ಗಸೂಚಿಗಳು ಮತ್ತು ನಿಯಮಗಳು ದಿನಗೂಲಿ ನೌಕರರಿಗೂ ಅನ್ವಯವಾಗಲಿವೆ.

ಆದೇಶದ ದಿನಾಂಕ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾರ್ಚ್ 31, 2026 ರಂದು ಈ ಆದೇಶವನ್ನು (ಆಕುಕ 36 ಸಿಜಿಇ 2026) ಹೊರಡಿಸಿದೆ.

ಸರ್ಕಾರದ ಈ ನಿರ್ಧಾರದಿಂದಾಗಿ ಸಾವಿರಾರು ದಿನಗೂಲಿ ನೌಕರರ ಕುಟುಂಬಗಳಿಗೆ ತುರ್ತು ಚಿಕಿತ್ಸೆಯ ಸಮಯದಲ್ಲಿ ಆರ್ಥಿಕ ನೆರವು ಸಿಗುವಂತಾಗಿದ್ದು, ನೌಕರ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ.

Good news for the 'daily wage workers' of various departments of the state government: Cashless 'Health Scheme' up to Rs. 5 lakh has been implemented.!
Share. Facebook Twitter LinkedIn WhatsApp Email

Related Posts

ಕರ್ನಾಟಕ `ಖಾದಿ ಮಂಡಳಿ ನೌಕರರಿಗೆ’ ಗುಡ್ ನ್ಯೂಸ್ : 7ನೇ ವೇತನ ಆಯೋಗದ ಶಿಫಾರಸ್ಸು ಪೂರ್ವಾನ್ವಯ ಜಾರಿಗೆ ಸರ್ಕಾರ ಆದೇಶ

01/04/2026 12:50 PM1 Min Read

ಶಿವಮೊಗ್ಗ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಉಳವಿಯ ಸ್ಟಾಫ್ ನರ್ಸ್ ಶ್ವೇತಾ ಚಿಕಿತ್ಸೆ ಫಲಿಸದೇ ಸಾವು

01/04/2026 12:38 PM2 Mins Read

BIG NEWS : ಶಿವಮೊಗ್ಗದಲ್ಲಿ ಘೋರ ಘಟನೆ : ಖಾಸಗಿ ಶಾಲಾ ಬಸ್ ಕೆಳಗೆ ಸಿಲುಕಿ ಒಂದೂವರೆ ವರ್ಷದ ಮಗು ಸಾವು!

01/04/2026 12:28 PM1 Min Read
Recent News

ಕರ್ನಾಟಕ `ಖಾದಿ ಮಂಡಳಿ ನೌಕರರಿಗೆ’ ಗುಡ್ ನ್ಯೂಸ್ : 7ನೇ ವೇತನ ಆಯೋಗದ ಶಿಫಾರಸ್ಸು ಪೂರ್ವಾನ್ವಯ ಜಾರಿಗೆ ಸರ್ಕಾರ ಆದೇಶ

01/04/2026 12:50 PM

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ `ದಿನಗೂಲಿ ನೌಕರರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ವರೆಗೆ ನಗದು ರಹಿತ `ಆರೋಗ್ಯ ಯೋಜನೆ’ ಜಾರಿ.!

01/04/2026 12:39 PM

ಶಿವಮೊಗ್ಗ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಉಳವಿಯ ಸ್ಟಾಫ್ ನರ್ಸ್ ಶ್ವೇತಾ ಚಿಕಿತ್ಸೆ ಫಲಿಸದೇ ಸಾವು

01/04/2026 12:38 PM

BIG NEWS : ಶಿವಮೊಗ್ಗದಲ್ಲಿ ಘೋರ ಘಟನೆ : ಖಾಸಗಿ ಶಾಲಾ ಬಸ್ ಕೆಳಗೆ ಸಿಲುಕಿ ಒಂದೂವರೆ ವರ್ಷದ ಮಗು ಸಾವು!

01/04/2026 12:28 PM
State News
KARNATAKA

ಕರ್ನಾಟಕ `ಖಾದಿ ಮಂಡಳಿ ನೌಕರರಿಗೆ’ ಗುಡ್ ನ್ಯೂಸ್ : 7ನೇ ವೇತನ ಆಯೋಗದ ಶಿಫಾರಸ್ಸು ಪೂರ್ವಾನ್ವಯ ಜಾರಿಗೆ ಸರ್ಕಾರ ಆದೇಶ

By kannadanewsnow5701/04/2026 12:50 PM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ (KVIB) ನೌಕರರು ಹಾಗೂ ಪಿಂಚಣಿದಾರರಿಗೆ ರಾಜ್ಯ ಸರ್ಕಾರವು ಉಡುಗೊರೆ ನೀಡಿದೆ.…

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ `ದಿನಗೂಲಿ ನೌಕರರಿಗೆ’ ಗುಡ್ ನ್ಯೂಸ್ : 5 ಲಕ್ಷ ರೂ. ವರೆಗೆ ನಗದು ರಹಿತ `ಆರೋಗ್ಯ ಯೋಜನೆ’ ಜಾರಿ.!

01/04/2026 12:39 PM

ಶಿವಮೊಗ್ಗ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಉಳವಿಯ ಸ್ಟಾಫ್ ನರ್ಸ್ ಶ್ವೇತಾ ಚಿಕಿತ್ಸೆ ಫಲಿಸದೇ ಸಾವು

01/04/2026 12:38 PM

BIG NEWS : ಶಿವಮೊಗ್ಗದಲ್ಲಿ ಘೋರ ಘಟನೆ : ಖಾಸಗಿ ಶಾಲಾ ಬಸ್ ಕೆಳಗೆ ಸಿಲುಕಿ ಒಂದೂವರೆ ವರ್ಷದ ಮಗು ಸಾವು!

01/04/2026 12:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.