Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರು ಬಹುಬೆಳೆ ಬೇಸಾಯದತ್ತ ಗಮನ ಹರಿಸಲಿ: ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ಕರೆ

05/05/2026 7:53 PM

ಓಮನ್‌ನಿಂದ ಬಂದು ಮತ ಚಲಾಯಿಸಿದ ವಿಜಯ್ ಅಭಿಮಾನಿ: ಕೇವಲ 1 ಮತದ ಅಂತರದಲ್ಲಿ ಮಂತ್ರಿಯನ್ನೇ ಸೋಲಿಸಿದ ಟಿವಿಕೆ ಅಭ್ಯರ್ಥಿ!

05/05/2026 7:51 PM

BREAKING: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 38ಕ್ಕೆ ಏರಿಕೆ: ಕೇಂದ್ರ ಸಚಿವ ಸಂಪುಟದ ಮಹತ್ವದ ನಿರ್ಧಾರ

05/05/2026 7:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ `TVK’ಗೆ ಭರ್ಜರಿಗೆ ಗೆಲುವು : ವಿಜಯ್ ಕುಟುಂಬಸ್ಥರ ಸಂಭ್ರಮಾಚರಣೆ | WATCH VIDEO
INDIA

BREAKING : ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ `TVK’ಗೆ ಭರ್ಜರಿಗೆ ಗೆಲುವು : ವಿಜಯ್ ಕುಟುಂಬಸ್ಥರ ಸಂಭ್ರಮಾಚರಣೆ | WATCH VIDEO

By kannadanewsnow5704/05/2026 12:49 PM

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ಆರಂಭಿಕ ಟ್ರೆಂಡ್ಗಳಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ಭಾರಿ ಮುನ್ನಡೆ ಕಾಯ್ದುಕೊಂಡಿದೆ. ರಾಜ್ಯದ ಒಟ್ಟು 234 ಕ್ಷೇತ್ರಗಳ ಪೈಕಿ ವಿಜಯ್ ಅವರ ಪಕ್ಷವು ಸದ್ಯ 107 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ರಾಜಕೀಯ ವಿಶ್ಲೇಷಕರ ಲೆಕ್ಕಾಚಾರವನ್ನು ಉಲ್ಟಾ ಮಾಡಿದೆ.

ವಿಜಯ್ ನಿವಾಸದಲ್ಲಿ ಸೀಟಿ ಹೊಡೆದು ಸಂಭ್ರಮಾಚರಣೆ

ಚುನಾವಣಾ ಫಲಿತಾಂಶದ ಟ್ರೆಂಡ್ ತಮ್ಮ ಪರವಾಗಿ ಬರುತ್ತಿದ್ದಂತೆಯೇ ಚೆನ್ನೈನಲ್ಲಿರುವ ವಿಜಯ್ ಅವರ ನಿವಾಸದ ಮುಂದೆ ಅಭಿಮಾನಿಗಳ ಸಾಗರವೇ ನೆರೆದಿದೆ. ಇತ್ತ ಮನೆಯ ಒಳಗಡೆ ವಿಜಯ್ ಅವರ ಕುಟುಂಬ ಸದಸ್ಯರು ಸೀಟಿ ಹೊಡೆಯುವ ಮೂಲಕ ಮತ್ತು ಪರಸ್ಪರ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸುತ್ತಿದ್ದಾರೆ. ‘ದಳಪತಿ’ ವಿಜಯ್ ಅವರ ತಾಯಿ ಶೋಭಾ ಮತ್ತು ತಂದೆ ಎಸ್.ಎ. ಚಂದ್ರಶೇಖರ್ ಅವರ ಮುಖದಲ್ಲಿ ಮಗನ ರಾಜಕೀಯ ಯಶಸ್ಸಿನ ಖುಷಿ ಎದ್ದು ಕಾಣುತ್ತಿದೆ.

234 ಕ್ಷೇತ್ರಗಳ ಪೈಕಿ 107 ಕ್ಷೇತ್ರಗಳಲ್ಲಿ ವಿಜಯ್ ಪಕ್ಷ ಮುನ್ನಡೆ. ದಶಕಗಳಿಂದ ತಮಿಳುನಾಡನ್ನಾಳಿದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಪಕ್ಷಗಳಿಗೆ ತೀವ್ರ ಪೈಪೋಟಿ ನೀಡಿರುವ ವಿಜಯ್, ಕಿಂಗ್ ಮೇಕರ್ ಆಗಿ ಹೊರಹೊಮ್ಮುವ ಸೂಚನೆ ನೀಡಿದ್ದಾರೆ.

ಅಭಿಮಾನಿಗಳ ಹಬ್ಬ: ರಾಜ್ಯಾದ್ಯಂತ ಟಿವಿ ಕೆ ಕಾರ್ಯಕರ್ತರು ‘ವಿಜಯ್ ಅಣ್ಣಾ’ ಪರ ಘೋಷಣೆಗಳನ್ನು ಕೂಗುತ್ತಾ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ. ಸದ್ಯದ ಟ್ರೆಂಡ್ ನೋಡಿದರೆ ತಮಿಳುನಾಡಿನಲ್ಲಿ ಹೊಸ ಇತಿಹಾಸ ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಪೂರ್ಣ ಪ್ರಮಾಣದ ಫಲಿತಾಂಶಕ್ಕಾಗಿ ಇಡೀ ದೇಶ ಕುತೂಹಲದಿಂದ ಕಾಯುತ್ತಿದೆ.

#WATCH | Tamil Nadu Elections 2026 | Family of TVK chief and actor Vijay blow whistles and celebrate at their residence, as the party continues its lead in the state. It is currently leading on 104 of the total 234 seats in the state.

(Video Source: TVK PRO) pic.twitter.com/Ya9iT2MFNH

— ANI (@ANI) May 4, 2026

BREAKING : Huge victory for `TVK’ in Tamil Nadu assembly elections : Vijay family celebrates | WATCH VIDEO
Share. Facebook Twitter LinkedIn WhatsApp Email

Related Posts

ಓಮನ್‌ನಿಂದ ಬಂದು ಮತ ಚಲಾಯಿಸಿದ ವಿಜಯ್ ಅಭಿಮಾನಿ: ಕೇವಲ 1 ಮತದ ಅಂತರದಲ್ಲಿ ಮಂತ್ರಿಯನ್ನೇ ಸೋಲಿಸಿದ ಟಿವಿಕೆ ಅಭ್ಯರ್ಥಿ!

05/05/2026 7:51 PM1 Min Read

BREAKING: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 38ಕ್ಕೆ ಏರಿಕೆ: ಕೇಂದ್ರ ಸಚಿವ ಸಂಪುಟದ ಮಹತ್ವದ ನಿರ್ಧಾರ

05/05/2026 7:48 PM1 Min Read

BREAKING: ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆ 34 ರಿಂದ 38ಕ್ಕೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

05/05/2026 7:45 PM2 Mins Read
Recent News

ರೈತರು ಬಹುಬೆಳೆ ಬೇಸಾಯದತ್ತ ಗಮನ ಹರಿಸಲಿ: ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ಕರೆ

05/05/2026 7:53 PM

ಓಮನ್‌ನಿಂದ ಬಂದು ಮತ ಚಲಾಯಿಸಿದ ವಿಜಯ್ ಅಭಿಮಾನಿ: ಕೇವಲ 1 ಮತದ ಅಂತರದಲ್ಲಿ ಮಂತ್ರಿಯನ್ನೇ ಸೋಲಿಸಿದ ಟಿವಿಕೆ ಅಭ್ಯರ್ಥಿ!

05/05/2026 7:51 PM

BREAKING: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 38ಕ್ಕೆ ಏರಿಕೆ: ಕೇಂದ್ರ ಸಚಿವ ಸಂಪುಟದ ಮಹತ್ವದ ನಿರ್ಧಾರ

05/05/2026 7:48 PM

BREAKING: ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಸಂಖ್ಯೆ 34 ರಿಂದ 38ಕ್ಕೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ

05/05/2026 7:45 PM
State News
KARNATAKA

ರೈತರು ಬಹುಬೆಳೆ ಬೇಸಾಯದತ್ತ ಗಮನ ಹರಿಸಲಿ: ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ಕರೆ

By kannadanewsnow0905/05/2026 7:53 PM KARNATAKA 1 Min Read

ಶಿವಮೊಗ್ಗ: ರೈತರು ಕೃಷಿಯಲ್ಲಿ ಲಾಭ ಮತ್ತು ಸ್ಥಿರತೆ ಸಾಧಿಸಲು ಕೇವಲ ಒಂದೇ ಬೆಳೆಗೆ ಸೀಮಿತವಾಗದೆ ಬಹುಬೆಳೆ ಬೇಸಾಯದತ್ತ ಆಸಕ್ತಿ ತೋರಬೇಕು.…

ಬೆಂಗಳೂರಲ್ಲಿ ಭರ್ಜರಿ ಡ್ರಗ್ಸ್ ಬೇಟೆ: 5.75 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ, ಇಬ್ಬರು ಅರೆಸ್ಟ್

05/05/2026 7:42 PM

ರಾಜ್ಯದಲ್ಲಿ ಶಿಥಿಲಗೊಂಡ ಆಸ್ಪತ್ರೆ ಕಟ್ಟಡಗಳ ತೆರವಿಗೆ ಸರ್ಕಾರ ಸೂಚನೆ: 15 ದಿನದೊಳಗೆ ವರದಿ ಸಲ್ಲಿಕೆಗೆ ಆದೇಶ

05/05/2026 7:38 PM

ಕರ್ತವ್ಯದ ಅವಧಿಯಲ್ಲೇ ಮಧ್ಯಪಾನ ಮಾಡಿದ ‘ಡಾಕ್ಟರ್’ಗೆ ಶಾಕ್: ಬಸವನ ಬಾಗೇವಾಡಿಯ ವಂದಲಾ PHC ವೈದ್ಯ ಸಸ್ಪೆಂಡ್

05/05/2026 7:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.