Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಹಳೇ ಚಾಳಿ ಬಿಡದ ಕಾಂಗ್ರೆಸ್’: ಟಿವಿಕೆ ಜೊತೆಗಿನ ಮೈತ್ರಿಗೆ ಡಿಎಂಕೆ ಕಿಡಿ; ‘ಇಂಡಿಯಾ’ ಮೈತ್ರಿಕೂಟದಲ್ಲಿ ಬಿರುಕು?

BIG NEWS : ತುಮಕೂರಿನಲ್ಲಿ ಹಕ್ಕಿಜ್ವರಕ್ಕೆ ಮತ್ತೆ 12 ನವಿಲುಗಳು ಬಲಿ : ಜನರಲ್ಲಿ ಹೆಚ್ಚಿದ ಆತಂಕ

ನಾಳೆ ಕರ್ನಾಟಕ ಸೇರಿ ದೇಶಾದ್ಯಂತ `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ತುಮಕೂರಿನಲ್ಲಿ ಹಕ್ಕಿಜ್ವರಕ್ಕೆ ಮತ್ತೆ 12 ನವಿಲುಗಳು ಬಲಿ : ಜನರಲ್ಲಿ ಹೆಚ್ಚಿದ ಆತಂಕ
KARNATAKA

BIG NEWS : ತುಮಕೂರಿನಲ್ಲಿ ಹಕ್ಕಿಜ್ವರಕ್ಕೆ ಮತ್ತೆ 12 ನವಿಲುಗಳು ಬಲಿ : ಜನರಲ್ಲಿ ಹೆಚ್ಚಿದ ಆತಂಕ

By kannadanewsnow57

ತುಮಕೂರು: ಜಿಲ್ಲೆಯಲ್ಲಿ ಹಕ್ಕಿಜ್ವರದ (Bird Flu) ಭೀತಿ ತೀವ್ರಗೊಂಡಿದ್ದು, ಕೇವಲ ಒಂದು ತಿಂಗಳ ಅಂತರದಲ್ಲಿ ಬರೋಬ್ಬರಿ 57 ನವಿಲುಗಳು ಸಾವನ್ನಪ್ಪಿವೆ. ಈ ಘಟನೆಯು ಸಾರ್ವಜನಿಕರಲ್ಲಿ ಹಾಗೂ ಪರಿಸರ ಪ್ರೇಮಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ.

ಇತ್ತೀಚೆಗಷ್ಟೇ ಜಿಲ್ಲೆಯ ಕೋಳಿಹಳ್ಳಿಯಲ್ಲಿ 45 ನವಿಲುಗಳು ಮೃತಪಟ್ಟಿದ್ದವು. ಆ ಘಟನೆ ಮಾಸುವ ಮುನ್ನವೇ ಈಗ ದುರ್ಗದಹಳ್ಳಿ ಮತ್ತು ಹಿರೇಹಳ್ಳಿ ವ್ಯಾಪ್ತಿಯಲ್ಲಿ ಮತ್ತೆ 12 ನವಿಲುಗಳು ಸಾವನ್ನಪ್ಪಿವೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.

ದೃಢಪಟ್ಟ ಹಕ್ಕಿಜ್ವರ (H5N1):

ಮೃತ ನವಿಲುಗಳ ಅಂಗಾಂಶಗಳನ್ನು ಪರೀಕ್ಷೆಗಾಗಿ ಭೂಪಾಲ್‌ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ನವಿಲುಗಳಿಗೆ ಹೈಲಿ ಪಥೋಜೆನಿಕ್ ಏವಿಯನ್ ಇನ್ಫ್ಲುಯೆನ್ಸ (H5N1) ಅಥವಾ ಹಕ್ಕಿಜ್ವರ ತಗುಲಿರುವುದು ದೃಢಪಟ್ಟಿದೆ ಎಂದು ವರದಿಯಾಗಿದೆ. ಕಾಡುಪಕ್ಷಿಗಳಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕು ಕಾಣಿಸಿಕೊಂಡಿರುವುದು ಇದೇ ಮೊದಲು ಎನ್ನಲಾಗಿದೆ.

ಮೃತಪಟ್ಟ ನವಿಲುಗಳ ಮಾಂಸವನ್ನು ಬೀದಿನಾಯಿಗಳು ಎಳೆದೊಯ್ಯುತ್ತಿರುವುದು ಕಂಡುಬಂದಿದೆ. ಇದು ಸೋಂಕು ಮತ್ತಷ್ಟು ಹರಡಲು ದಾರಿಯಾಗಬಹುದು ಎಂಬ ಭೀತಿ ಎದುರಾಗಿದೆ. ಹಕ್ಕಿಜ್ವರವು ಮನುಷ್ಯರಿಗೂ ಹರಡುವ ಸಾಧ್ಯತೆ ಇರುವುದರಿಂದ ಗ್ರಾಮಸ್ಥರು ಆತಂಕದಲ್ಲಿದ್ದಾರೆ.ತುಮಕೂರು ನಗರದ ಗಡಿ ಭಾಗಗಳಲ್ಲಿಯೂ ನವಿಲುಗಳ ಸಂಚಾರ ಹೆಚ್ಚಿರುವುದರಿಂದ ನಗರವಾಸಿಗಳಲ್ಲೂ ಆತಂಕ ಶುರುವಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

BIG NEWS: 12 more peacocks die of bird flu in Tumkur: Increased anxiety among people
Share. Facebook Twitter LinkedIn WhatsApp Email

Related Posts

ನಾಳೆ ಕರ್ನಾಟಕ ಸೇರಿ ದೇಶಾದ್ಯಂತ `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

1 Min Read

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

1 Min Read

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಉದ್ಯೋಗಕ್ಕಾಗಿ ‘ಆದಿದ್ವಾರ’ ಆಪ್’ ಬಿಡುಗಡೆ

1 Min Read
Recent News

​’ಹಳೇ ಚಾಳಿ ಬಿಡದ ಕಾಂಗ್ರೆಸ್’: ಟಿವಿಕೆ ಜೊತೆಗಿನ ಮೈತ್ರಿಗೆ ಡಿಎಂಕೆ ಕಿಡಿ; ‘ಇಂಡಿಯಾ’ ಮೈತ್ರಿಕೂಟದಲ್ಲಿ ಬಿರುಕು?

BIG NEWS : ತುಮಕೂರಿನಲ್ಲಿ ಹಕ್ಕಿಜ್ವರಕ್ಕೆ ಮತ್ತೆ 12 ನವಿಲುಗಳು ಬಲಿ : ಜನರಲ್ಲಿ ಹೆಚ್ಚಿದ ಆತಂಕ

ನಾಳೆ ಕರ್ನಾಟಕ ಸೇರಿ ದೇಶಾದ್ಯಂತ `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

ಸೌದಿ ಅರೇಬಿಯಾ ಬಿಗಿಪಟ್ಟು: ಅಮೆರಿಕದ ‘ಪ್ರಾಜೆಕ್ಟ್ ಫ್ರೀಡಂ’ಗೆ ಟ್ರಂಪ್ ದಿಢೀರ್ ಬ್ರೇಕ್!

State News
KARNATAKA

BIG NEWS : ತುಮಕೂರಿನಲ್ಲಿ ಹಕ್ಕಿಜ್ವರಕ್ಕೆ ಮತ್ತೆ 12 ನವಿಲುಗಳು ಬಲಿ : ಜನರಲ್ಲಿ ಹೆಚ್ಚಿದ ಆತಂಕ

By kannadanewsnow57 KARNATAKA 1 Min Read

ತುಮಕೂರು: ಜಿಲ್ಲೆಯಲ್ಲಿ ಹಕ್ಕಿಜ್ವರದ (Bird Flu) ಭೀತಿ ತೀವ್ರಗೊಂಡಿದ್ದು, ಕೇವಲ ಒಂದು ತಿಂಗಳ ಅಂತರದಲ್ಲಿ ಬರೋಬ್ಬರಿ 57 ನವಿಲುಗಳು ಸಾವನ್ನಪ್ಪಿವೆ.…

ನಾಳೆ ಕರ್ನಾಟಕ ಸೇರಿ ದೇಶಾದ್ಯಂತ `ಕಾಮೆಡ್-ಕೆ ಯುಜಿಇಟಿ ಪರೀಕ್ಷೆ’ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ.!

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾ ಸಾಧಕರಿಗೆ’ ಭರ್ಜರಿ ಗುಡ್ ನ್ಯೂಸ್ : ಸಿವಿಲ್ ಹುದ್ದೆಗಳ ನೇಮಕಾತಿಯಲ್ಲಿ 2% ಮೀಸಲಾತಿ ಘೋಷಣೆ.!

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಉದ್ಯೋಗಕ್ಕಾಗಿ ‘ಆದಿದ್ವಾರ’ ಆಪ್’ ಬಿಡುಗಡೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.