Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ವಿರುದ್ಧ ಅಮೆರಿಕದ ಹೊಸ ದಾಳ; ವಿಶ್ವಸಂಸ್ಥೆಯಲ್ಲಿ ಚೀನಾ-ರಷ್ಯಾ ‘ವೀಟೋ’ ಭೀತಿ!

BIG NEWS : ರಾಜ್ಯದಲ್ಲಿ `ರೇಷನ್ ಕಾರ್ಡ್’ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಇಲ್ಲಿದೆ ಸಂಪೂರ್ಣ ವಿವರ

BREAKING: ಇಂದು ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಡೌಟ್ | TVK Chief Vijay

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ರೇಷನ್ ಕಾರ್ಡ್’ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಇಲ್ಲಿದೆ ಸಂಪೂರ್ಣ ವಿವರ
KARNATAKA

BIG NEWS : ರಾಜ್ಯದಲ್ಲಿ `ರೇಷನ್ ಕಾರ್ಡ್’ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಇಲ್ಲಿದೆ ಸಂಪೂರ್ಣ ವಿವರ

By kannadanewsnow57

ಬೆಂಗಳೂರು: ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಬಾಕಿ ಉಳಿದಿದ್ದ ಪಡಿತರ ಚೀಟಿಗಳ ತಿದ್ದುಪಡಿ ಹಾಗೂ ಹೊಸ ಅರ್ಜಿ ಸಲ್ಲಿಕೆಗೆ ಮೇ 8, 2026ರಿಂದ ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ಇಲಾಖೆಯು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಪ್ರಮುಖವಾಗಿ ಇ-ಶ್ರಮ (E-Shram), ಪಿವಿಟಿಜಿ (PVTG) ಹಾಗೂ ವೈದ್ಯಕೀಯ ತುರ್ತು ಪರಿಸ್ಥಿತಿಗೆ ಸಂಬಂಧಿಸಿದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ ಮಾಡ್ಯೂಲ್‌ಗಳನ್ನು ಸಕ್ರಿಯಗೊಳಿಸಲಾಗಿದೆ.

ಪ್ರಮುಖ ಸೇವೆಗಳು ಮತ್ತು ಸಮಯ:

ಸಾರ್ವಜನಿಕರು ಈ ಕೆಳಗಿನ ಸೇವೆಗಳನ್ನು ನಿಗದಿತ ಸಮಯದಲ್ಲಿ ಪಡೆದುಕೊಳ್ಳಬಹುದು:

ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ: ಮೇ 8, 2026 ರಿಂದ ಮಾರ್ಚ್ 31, 2027 ರವರೆಗೆ ಬೆಳಿಗ್ಗೆ 10:00 ರಿಂದ ಸಂಜೆ 5:00 ರವರೆಗೆ ಅವಕಾಶವಿರುತ್ತದೆ.

ಹೊಸ ಪಡಿತರ ಚೀಟಿ FI ಅನುಮೋದನೆ: ಬೆಳಿಗ್ಗೆ 10:00 ರಿಂದ ರಾತ್ರಿ 9:00 ರವರೆಗೆ.

GSC / ತಿದ್ದುಪಡಿ ಅರ್ಜಿ ಸಲ್ಲಿಕೆ: ಮೇ 8, 2026 ರಿಂದ ಮಾರ್ಚ್ 31, 2027 ರವರೆಗೆ ಬೆಳಿಗ್ಗೆ 10:00 ರಿಂದ ಸಂಜೆ 5:00 ರವರೆಗೆ ಲಭ್ಯ.

GSC / ತಿದ್ದುಪಡಿ FI ಅನುಮೋದನೆ: ಬೆಳಿಗ್ಗೆ 10:00 ರಿಂದ ರಾತ್ರಿ 9:00 ರವರೆಗೆ.

ಗಮನಿಸಿ:
ಎಲ್ಲಾ ಮೂರು ಸರ್ವರ್‌ಗಳಲ್ಲಿ ಈ ಮಾಡ್ಯೂಲ್‌ಗಳನ್ನು ಸಕ್ರಿಯಗೊಳಿಸಲಾಗಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ರೇಷನ್ ಕಾರ್ಡ್ ಕೆಲಸಗಳನ್ನು ಪೂರ್ಣಗೊಳಿಸಿಕೊಳ್ಳಲು ಇಲಾಖೆ ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಅಥವಾ ಅರ್ಜಿ ಸಲ್ಲಿಕೆಗಾಗಿ ಸಮೀಪದ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳನ್ನು ಭೇಟಿ ಮಾಡಬಹುದು.

BIG NEWS: `Ration card` amendment in the state new application submission process begins: Here are the complete details
Share. Facebook Twitter LinkedIn WhatsApp Email

Related Posts

SHOCKING : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ.22.61 ರಷ್ಟು ಹೆಚ್ಚಳ : `NCRB’ ವರದಿ

1 Min Read

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮೇ. ತಿಂಗಳಲ್ಲೇ 2 ತಿಂಗಳ ಅಕ್ಕಿ ವಿತರಣೆ.!

1 Min Read

ರಾಜ್ಯದಲ್ಲಿ ವಾಹನ ನೋಂದಣಿಗೆ ಆಧಾರ್ ಇ-ಕೆವೈಸಿ ಕಡ್ಡಾಯ: ಸಚಿವ ಕೃಷ್ಣಬೈರೇಗೌಡ

1 Min Read
Recent News

ಇರಾನ್ ವಿರುದ್ಧ ಅಮೆರಿಕದ ಹೊಸ ದಾಳ; ವಿಶ್ವಸಂಸ್ಥೆಯಲ್ಲಿ ಚೀನಾ-ರಷ್ಯಾ ‘ವೀಟೋ’ ಭೀತಿ!

BIG NEWS : ರಾಜ್ಯದಲ್ಲಿ `ರೇಷನ್ ಕಾರ್ಡ್’ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಇಲ್ಲಿದೆ ಸಂಪೂರ್ಣ ವಿವರ

BREAKING: ಇಂದು ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಡೌಟ್ | TVK Chief Vijay

SHOCKING : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ.22.61 ರಷ್ಟು ಹೆಚ್ಚಳ : `NCRB’ ವರದಿ

State News
KARNATAKA

BIG NEWS : ರಾಜ್ಯದಲ್ಲಿ `ರೇಷನ್ ಕಾರ್ಡ್’ ತಿದ್ದುಪಡಿ, ಹೊಸ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಇಲ್ಲಿದೆ ಸಂಪೂರ್ಣ ವಿವರ

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಸುದ್ದಿಯೊಂದನ್ನು ನೀಡಿದೆ. ಬಾಕಿ ಉಳಿದಿದ್ದ…

SHOCKING : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ.22.61 ರಷ್ಟು ಹೆಚ್ಚಳ : `NCRB’ ವರದಿ

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮೇ. ತಿಂಗಳಲ್ಲೇ 2 ತಿಂಗಳ ಅಕ್ಕಿ ವಿತರಣೆ.!

ರಾಜ್ಯದಲ್ಲಿ ವಾಹನ ನೋಂದಣಿಗೆ ಆಧಾರ್ ಇ-ಕೆವೈಸಿ ಕಡ್ಡಾಯ: ಸಚಿವ ಕೃಷ್ಣಬೈರೇಗೌಡ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.