Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ದೇಶದಲ್ಲಿ ಕಲ್ಲಂಗಡಿ ಹಣ್ಣು ಸೇವನೆಗೆ ಮತ್ತೊಂದು ಬಲಿ: ಬಾಲಕ ಸಾವು, ಮೂವರ ಸ್ಥಿತಿ ಗಂಭೀರ

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ
KARNATAKA

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಾಗಮಲೆಯಲ್ಲಿ ಚಿರತೆ ದಾಳಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿ, ಯುಗಾದಿ ಜಾತ್ರೆ ವೇಳೆ ಮಾತ್ರವೇ ಕಾಲ್ನಡಿಗೆಯಲ್ಲಿ ಸಾಗಲು ಅವಕಾಶ ನೀಡವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಿರ್ದೇಶನ ನೀಡಿದ್ದಾರೆ.

ವಿಕಾಸಸೌಧದಲ್ಲಿಂದು ಹಿರಿಯ ಅಧಿಕಾರಿಗಳು ಹಾಗೂ ಚಾಮರಾಜನಗರ ಅರಣ್ಯಾಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ ಅವರು, ನಾಗಮಲೆಗೆ 14 ಕಿ.ಮೀ. ನಡೆದು ಹೋಗಲು ಅವಕಾಶ ನೀಡದೆ, ಕೇವಲ 3 ಕಿ.ಮೀ. ಮಾತ್ರ ಅವಕಾಶ ನೀಡಿ, ವಾಕಿಟಾಕಿ ಮತ್ತು ಅಗತ್ಯ ಸುರಕ್ಷತಾ ಸಲಕರಣೆಯೊಂದಿಗೆ ಮಾರ್ಗದರ್ಶಕರ (ಗೈಡ್) ಸೇವೆ ಒದಗಿಸುವಂತೆ ತಿಳಿಸಿದರು.

ಟಿಕೆಟ್ ಕೌಂಟರ್ ಬಳಿಯಿಂದ ನಾಗಮಲೆಯ ಭಕ್ತರು ಜೀಪ್ ನಲ್ಲಿ ಹೋಗುವುದನ್ನು ಕಡ್ಡಾಯ ಮಾಡಬೇಕು. ಉಳಿದ 3 ಕಿ.ಮೀ. ದುರ್ಗಮ ಅರಣ್ಯದ ಸಂಚಾರ ಪಥದ ಎರಡೂ ಬದಿಯಲ್ಲಿ ವನ್ಯಮೃಗಗಳು ಕಾಣುವಂತೆ ಗೋಚರರೇಖೆ (ವ್ಯೂ ಲೈನ್) ಅಂದರೆ ಕಳೆ ತೆಗೆಯುವಂತೆ ಸೂಚಿಸಿದರು.

ಅದೇ ರೀತಿ ಮಾದಪ್ಪನ ದರ್ಶನಕ್ಕೆ 7 ಕಿಮೀ ಬೆಟ್ಟ ಹತ್ತಿ ಹೋಗಲು ವರ್ಷವಿಡೀ ಅವಕಾಶ ನೀಡದೆ ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಕೇವಲ ಶಿವರಾತ್ರಿ ಮತ್ತು ಯುಗಾದಿ ಸಂದರ್ಭದಲ್ಲಿ ಮಾತ್ರವೇ ಅವಕಾಶ ನೀಡಿ, ಆ ಸಂದರ್ಭದಲ್ಲಿ ಹೆಚ್ಚಿನ ಅರಣ್ಯ ಸಿಬ್ಬಂದಿಯನ್ನು ಭಕ್ತರ ಸುರಕ್ಷತೆಗಾಗಿ ನಿಯೋಜಿಸುವಂತೆ ಅವರು ಸೂಚಿಸಿದರು.

ಮಲೆ ಮಹದೇಶ್ವರ ಬೆಟ್ಟದ ಮೆಟ್ಟಿಲುಗಳ ಬಳಿ ಮತ್ತು ಟಿಕೆಟ್ ಕೌಂಟರ್ ಬಳಿ ಫಲಕಗಳನ್ನು ಹಾಕಿ, ಆನೆ, ಚಿರತೆ, ಹುಲಿ ಸೇರಿದಂತೆ ವನ್ಯಮೃಗಗಳಿವೆ. ಬಸ್ ಸೌಲಭ್ಯ ಬಳಸಿಕೊಂಡು ಹೋಗುವುದು ಉತ್ತಮ ಎಂಬ ಜಾಗೃತಿ ಮೂಡಿಸಲೂ ಸಲಹೆ ನೀಡಿದರು.

ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಮಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್, ಎಪಿಸಿಸಿಎಫ್ (ವನ್ಯಜೀವಿ) ಬಿಸ್ವಜಿತ್ ಮಿಶ್ರಾ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯಾ ಮತ್ತಿತರರು ಪಾಲ್ಗೊಂಡಿದ್ದರು.

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

1 Min Read

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

1 Min Read

ಹೆಚ್.ಡಿ. ದೇವೇಗೌಡರಿಂದ ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಸಾಧನೆಗೆ ಶ್ಲಾಘನೆ

3 Mins Read
Recent News

SHOCKING: ದೇಶದಲ್ಲಿ ಕಲ್ಲಂಗಡಿ ಹಣ್ಣು ಸೇವನೆಗೆ ಮತ್ತೊಂದು ಬಲಿ: ಬಾಲಕ ಸಾವು, ಮೂವರ ಸ್ಥಿತಿ ಗಂಭೀರ

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

State News
KARNATAKA

ನಾಗಮಲೆ ಚಿರತೆ ದಾಳಿ: ಯುಗಾದಿ, ಶಿವರಾತ್ರಿ ಜಾತ್ರೆ ವೇಳೆ ಮಾತ್ರ ಕಾಲ್ನಡಿಗೆ ಅವಕಾಶ- ಸಚಿವ ಈಶ್ವರ ಖಂಡ್ರೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ನಾಗಮಲೆಯಲ್ಲಿ ಚಿರತೆ ದಾಳಿಯಿಂದ ಬಾಲಕ ಮೃತಪಟ್ಟ ಹಿನ್ನೆಲೆಯಲ್ಲಿ ಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿ, ಯುಗಾದಿ ಜಾತ್ರೆ ವೇಳೆ ಮಾತ್ರವೇ ಕಾಲ್ನಡಿಗೆಯಲ್ಲಿ…

GOOD NEWS: ರಾಜ್ಯದ ‘ಸಾರಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಶೇ.12.5ರಷ್ಟು ‘ಸಂಬಳ ಹೆಚ್ಚಿಸಿ’ ಅಧಿಕೃತ ಆದೇಶ

BREAKING : ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

ಹೆಚ್.ಡಿ. ದೇವೇಗೌಡರಿಂದ ತಮಿಳುನಾಡು ನೂತನ ಮುಖ್ಯಮಂತ್ರಿ ವಿಜಯ್ ಸಾಧನೆಗೆ ಶ್ಲಾಘನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.