Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶಾದ್ಯಂತ ವರುಣನ ಆರ್ಭಟಕ್ಕೆ ಮುನ್ಸೂಚನೆ: ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

ಉತ್ತರ ಪ್ರದೇಶದಲ್ಲಿ ವರುಣನ ಅಟ್ಟಹಾಸ: ಭೀಕರ ಮಳೆ, ಬಿರುಗಾಳಿಗೆ 100ಕ್ಕೂ ಹೆಚ್ಚು ಬಲಿ; ಪ್ರಯಾಗ್‌ರಾಜ್‌ನಲ್ಲೇ 21 ಸಾವು!

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉತ್ತರ ಪ್ರದೇಶದಲ್ಲಿ ವರುಣನ ಅಟ್ಟಹಾಸ: ಭೀಕರ ಮಳೆ, ಬಿರುಗಾಳಿಗೆ 100ಕ್ಕೂ ಹೆಚ್ಚು ಬಲಿ; ಪ್ರಯಾಗ್‌ರಾಜ್‌ನಲ್ಲೇ 21 ಸಾವು!
INDIA

ಉತ್ತರ ಪ್ರದೇಶದಲ್ಲಿ ವರುಣನ ಅಟ್ಟಹಾಸ: ಭೀಕರ ಮಳೆ, ಬಿರುಗಾಳಿಗೆ 100ಕ್ಕೂ ಹೆಚ್ಚು ಬಲಿ; ಪ್ರಯಾಗ್‌ರಾಜ್‌ನಲ್ಲೇ 21 ಸಾವು!

By ಗೋಪಾಲ್‌ ಎನ್‌

ಲಕ್ನೋ: ಉತ್ತರ ಪ್ರದೇಶದಾದ್ಯಂತ ಅಪ್ಪಳಿಸಿದ ಅಕಾಲಿಕ ಭೀಕರ ಮಳೆ, ಧೂಳಿನ ಬಿರುಗಾಳಿ ಮತ್ತು ಸಿಡಿಲಿನ ಆರ್ಭಟಕ್ಕೆ ಬಲಿಯಾದವರ ಸಂಖ್ಯೆ 100 ದಾಟಿದೆ. ಬುಧವಾರ ಸಂಜೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭವಿಸಿದ ಈ ನೈಸರ್ಗಿಕ ವಿಕೋಪವು ಭಾರಿ ನಾಶನಷ್ಟವನ್ನು ಉಂಟುಮಾಡಿದ್ದು, ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.

 ಬಿರುಗಾಳಿಯ ಅಬ್ಬರಕ್ಕೆ ಪ್ರಯಾಗ್‌ರಾಜ್ ಜಿಲ್ಲೆಯೊಂದರಲ್ಲೇ ಅತ್ಯಧಿಕ 21 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಲ್ಲಿ ನೂರಾರು ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಮನೆಗಳ ಮೇಲ್ಛಾವಣಿಗಳು ಹಾರಿಹೋಗಿವೆ.

ಮಿರ್ಜಾಪುರದಲ್ಲಿ 19, ಭದೋಹಿಯಲ್ಲಿ 14 ಮತ್ತು ಫತೇಪುರದಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಬರೇಲಿ, ಪ್ರತಾಪ್‌ಗಢ ಮತ್ತು ಉನ್ನಾವೊ ಜಿಲ್ಲೆಗಳಲ್ಲೂ ಸಾವು-ನೋವುಗಳು ಸಂಭವಿಸಿವೆ.

ಹವಾಮಾನ ಇಲಾಖೆಯ ಪ್ರಕಾರ, ಕೆಲವು ಕಡೆಗಳಲ್ಲಿ ಬಿರುಗಾಳಿಯು ಗಂಟೆಗೆ 100 ಕಿ.ಮೀ ವೇಗದಲ್ಲಿ ಬೀಸಿದೆ. ಇದರಿಂದಾಗಿ ಬೃಹತ್ ಮರಗಳು ರಸ್ತೆಗೆ ಬಿದ್ದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘಟನೆಯ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರವನ್ನು ಹಾಗೂ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಮತ್ತು ಹಣಕಾಸಿನ ನೆರವನ್ನು 24 ಗಂಟೆಯೊಳಗೆ ತಲುಪಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

100 Killed As Heavy Rain Storms Hit Uttar Pradesh; 21 Dead In Prayagraj
Share. Facebook Twitter LinkedIn WhatsApp Email

Related Posts

ದೇಶಾದ್ಯಂತ ವರುಣನ ಆರ್ಭಟಕ್ಕೆ ಮುನ್ಸೂಚನೆ: ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

1 Min Read

ಅಮೆರಿಕ-ಚೀನಾ ಸಂಬಂಧದಲ್ಲಿ ಹೊಸ ಪರ್ವ: ಶೀ ಜಿನ್‌ಪಿಂಗ್‌ಗೆ ಶ್ವೇತಭವನಕ್ಕೆ ಆಹ್ವಾನ ನೀಡಿದ ಟ್ರಂಪ್!

1 Min Read

ಶಬರಿಮಲೆ ಪ್ರಕರಣ: ಸುಪ್ರೀಂ ಕೋರ್ಟ್‌ನ 9 ನ್ಯಾಯಾಧೀಶರ ಪೀಠದಿಂದ ತೀರ್ಪು ಕಾಯ್ದಿರಿಸಲು ನಿರ್ಧಾರ | Sabarimala case

1 Min Read
Recent News

ದೇಶಾದ್ಯಂತ ವರುಣನ ಆರ್ಭಟಕ್ಕೆ ಮುನ್ಸೂಚನೆ: ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ, ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

ಉತ್ತರ ಪ್ರದೇಶದಲ್ಲಿ ವರುಣನ ಅಟ್ಟಹಾಸ: ಭೀಕರ ಮಳೆ, ಬಿರುಗಾಳಿಗೆ 100ಕ್ಕೂ ಹೆಚ್ಚು ಬಲಿ; ಪ್ರಯಾಗ್‌ರಾಜ್‌ನಲ್ಲೇ 21 ಸಾವು!

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

ಅಮೆರಿಕ-ಚೀನಾ ಸಂಬಂಧದಲ್ಲಿ ಹೊಸ ಪರ್ವ: ಶೀ ಜಿನ್‌ಪಿಂಗ್‌ಗೆ ಶ್ವೇತಭವನಕ್ಕೆ ಆಹ್ವಾನ ನೀಡಿದ ಟ್ರಂಪ್!

State News
KARNATAKA

ಇಎಲ್‌ಎಎಸ್‌ಐಎ 2026: ರಿನ್ಯೂವೆಬಲ್ ಏಷ್ಯಾ, ಇಂಧನ ಎಕ್ಸ್‌ಪೋ: ಕ್ರೆಡಲ್‌ನಿಂದ ನಾವೀನ್ಯತೆ ಪ್ರದರ್ಶನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಮೇ 14ರಿಂದ 17ರವರೆಗೆ ನಡೆಯಲಿರುವ ಇಎಲ್‌ಎಎಸ್‌ಐಎ 2026 ಭಾಗವಾದ ರಿನ್ಯೂವೆಬಲ್ ಏಷ್ಯಾ ಅಂಡ್‌…

BREAKING : ಗೃಹಿಣಿಯರಿಗೆ ಒಂದೇ ವಾರದಲ್ಲಿ ಡಬಲ್ ಶಾಕ್ : ಅಡುಗೆ ಎಣ್ಣೆ ಬೆನ್ನಲ್ಲೆ, ಗಗನಕ್ಕೇರಿದ ಅಕ್ಕಿ ದರ!

BREAKING : ದಾವಣಗೆರೆಯಲ್ಲಿ ಘೋರ ದುರಂತ : ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

BREAKING: ಮೇ.24ರಂದು ನಿಗದಿಯಾಗಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ: KEA ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.