Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೃಹ ಸಚಿವ ಜಿ.ಪರಮೇಶ್ವರ್

ವಿಶ್ವದ ಶಕ್ತಿಶಾಲಿ ಪಾಸ್‌ಪೋರ್ಟ್ ಪಟ್ಟಿ ಪ್ರಕಟ: ಅಗ್ರಸ್ಥಾನ ಕಾಯ್ದುಕೊಂಡ ಯುಎಇ; ಭಾರತದ ಶ್ರೇಯಾಂಕ ಎಷ್ಟು?

Lokayukta Raid: ಬೆಂಗಳೂರಲ್ಲಿ 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ ಮತ್ತು ಗುತ್ತಿಗೆದಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Lokayukta Raid: ಬೆಂಗಳೂರಲ್ಲಿ 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ ಮತ್ತು ಗುತ್ತಿಗೆದಾರ
KARNATAKA

Lokayukta Raid: ಬೆಂಗಳೂರಲ್ಲಿ 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ ಮತ್ತು ಗುತ್ತಿಗೆದಾರ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ತಾತ್ಕಾಲಿಕವಾಗಿ ವಿದ್ಯುತ್ ಮೀಟರ್‌ಗೆ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತ (AEE) ಹಾಗೂ ವಿದ್ಯುತ್ ಗುತ್ತಿಗೆದಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ನಗರದ ಜೆ.ಪಿ. ನಗರದ ಬಳಿಯ ಗೌರವ್ ನಗರದಲ್ಲಿರುವ ಬೆಸ್ಕಾಂ ಕಚೇರಿಯಲ್ಲಿ ಈ ದಾಳಿ ನಡೆದಿದ್ದು, ಬೆಸ್ಕಾಂ ಎಇಇ ಮನೋಜ್ ಕುಮಾರ್ ಮತ್ತು ವಿದ್ಯುತ್ ಗುತ್ತಿಗೆದಾರ ಕಾಂತರಾಜು ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆಯ ವಿವರ: ರಘುರಾಜ್ ಎಂಬುವವರು ತಮ್ಮ ಕಟ್ಟಡದ ತಾತ್ಕಾಲಿಕ ಮೀಟರ್‌ಗೆ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಬೆಸ್ಕಾಂ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ಎಇಇ ಮನೋಜ್ ಕುಮಾರ್ 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ಲಂಚದ ಹಣವನ್ನು ವಿದ್ಯುತ್ ಗುತ್ತಿಗೆದಾರ ಕಾಂತರಾಜು ಕೈಗೆ ನೀಡುವಂತೆ ಅರ್ಜಿದಾರ ರಘುರಾಜ್ ಅವರಿಗೆ ಸೂಚಿಸಿದ್ದರು.

ಲಂಚ ನೀಡಲು ಇಷ್ಟವಿಲ್ಲದ ರಘುರಾಜ್ ಅವರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, ಇಂದು ರಘುರಾಜ್ ಅವರಿಂದ ಗುತ್ತಿಗೆದಾರ ಕಾಂತರಾಜು 50,000 ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಜಂಟಿ ದಾಳಿ ನಡೆಸಿ, ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜ್ ಅವರ ನೇತೃತ್ವದಲ್ಲಿ ಈ ಯಶಸ್ವಿ ದಾಳಿ ನಡೆದಿದ್ದು, ಸದ್ಯ ಲೋಕಾಯುಕ್ತ ಪೊಲೀಸರು ಇಬ್ಬರನ್ನೂ ಬಂಧಿಸಿ ಮುಂದಿನ ಕಾನೂನು ಕ್ರಮ ಹಾಗೂ ವಿಚಾರಣೆ ಕೈಗೊಂಡಿದ್ದಾರೆ.

BREAKING: ರಾಜ್ಯದ ಸರ್ಕಾರಿ ವಸತಿ ಶಾಲೆಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕೆಇಎ

BIG NEWS: ದುಬಾರೆಯಲ್ಲಿ ಮಾರ್ತಾಂಡ ಆನೆ ಸಾವಿಗೆ ಕಾರಣವಾದ ‘ಕಂಜನ್’ ದಸರಾ ಜಂಬೂಸವಾರಿಯಿಂದ ಔಟ್!

Share. Facebook Twitter LinkedIn WhatsApp Email

Related Posts

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೃಹ ಸಚಿವ ಜಿ.ಪರಮೇಶ್ವರ್

2 Mins Read

BREAKING: ರಾಜ್ಯದ ಸರ್ಕಾರಿ ವಸತಿ ಶಾಲೆಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕೆಇಎ

1 Min Read

ಶಿವಮೊಗ್ಗದ ಹೊಸನಗರದಲ್ಲಿ ಅಕ್ರಮವಾಗಿ ಮಣ್ಣಿನಲ್ಲಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಬೀಟೆ ಮರದ ತುಂಡುಗಳನ್ನು ವಶಕ್ಕೆ

1 Min Read
Recent News

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೃಹ ಸಚಿವ ಜಿ.ಪರಮೇಶ್ವರ್

ವಿಶ್ವದ ಶಕ್ತಿಶಾಲಿ ಪಾಸ್‌ಪೋರ್ಟ್ ಪಟ್ಟಿ ಪ್ರಕಟ: ಅಗ್ರಸ್ಥಾನ ಕಾಯ್ದುಕೊಂಡ ಯುಎಇ; ಭಾರತದ ಶ್ರೇಯಾಂಕ ಎಷ್ಟು?

Lokayukta Raid: ಬೆಂಗಳೂರಲ್ಲಿ 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ ಮತ್ತು ಗುತ್ತಿಗೆದಾರ

​’ಆಪರೇಷನ್ ಸಿಂದೂರ್’ ಮಿಲಿಟರಿ ಶಿಸ್ತಿಗೆ ಅತ್ಯುತ್ತಮ ಉದಾಹರಣೆ, ಶತ್ರುಗಳ ಹೆಡೆಮುರಿ ಕಟ್ಟಿದ ಸೈನ್ಯ: ಭೂಸೇನೆ ಮುಖ್ಯಸ್ಥ ಪ್ರಶಂಸೆ

State News
KARNATAKA

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಗೃಹ ಸಚಿವ ಜಿ.ಪರಮೇಶ್ವರ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ತುಮಕೂರು: ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಕಟಿಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು…

Lokayukta Raid: ಬೆಂಗಳೂರಲ್ಲಿ 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಎಇಇ ಮತ್ತು ಗುತ್ತಿಗೆದಾರ

BREAKING: ರಾಜ್ಯದ ಸರ್ಕಾರಿ ವಸತಿ ಶಾಲೆಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಿದ ಕೆಇಎ

ಶಿವಮೊಗ್ಗದ ಹೊಸನಗರದಲ್ಲಿ ಅಕ್ರಮವಾಗಿ ಮಣ್ಣಿನಲ್ಲಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಬೀಟೆ ಮರದ ತುಂಡುಗಳನ್ನು ವಶಕ್ಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.