Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇರಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದೇ ಆದರೂ, ಇವರು ಮಾತ್ರ ತಿನ್ನಲೇಬಾರದು! ಇಲ್ಲಿದೆ ಆಘಾತಕಾರಿ ಮಾಹಿತಿ

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

ಸಿಎಂ ಆಗೋ ಆಸೆ ಇತ್ತು, ಡಿಸಿಎಂ ಸ್ಥಾನ ಸಿಕ್ಕ ಬೆನ್ನಲೇ ಅಸಮಾಧಾನ ಹೊರ ಹಾಕಿದ ಜಿ.ಪರಮೇಶ್ವರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ
KARNATAKA

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿಗೆ ನೂತನವಾಗಿ ನಿಯುಕ್ತಿಗೊಂಡು ಅಧಿಕಾರ ಸ್ವೀಕರಿಸಿರುವ ತಹಶೀಲ್ದಾರ್ ಡಾ. ಪ್ರತಿಭಾ ಅವರನ್ನು ಇಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಇಲ್ಲಿನ ತಾಲೂಕು ಕಚೇರಿಯಲ್ಲಿ ನೂತನ ತಹಶೀಲ್ದಾರರನ್ನು ಭೇಟಿಯಾದ ಸಂಘದ ಪದಾಧಿಕಾರಿಗಳು, ಅವರಿಗೆ ಶಾಲು ಹೊದಿಸಿ, ಹೂಗುಚ್ಛ ನೀಡಿ ಗೌರವಿಸಿ ಮುಂದಿನ ಅಧಿಕಾರಾವಧಿಗೆ ಶುಭ ಹಾರೈಸಿದರು.

ಎಲ್ಲರ ಸಹಕಾರದೊಂದಿಗೆ ಜನಸ್ನೇಹಿ ಆಡಳಿತ: ಡಾ. ಪ್ರತಿಭಾ ಆಶ್ವಾಸನೆ

ಅಭಿನಂದನೆ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಡಾ. ಪ್ರತಿಭಾ ಅವರು, “ತಾಲ್ಲೂಕಿನಾದ್ಯಂತ ಸಾರ್ವಜನಿಕರಿಗೆ ತೊಂದರೆಯಾಗದಂತೆ ಜನಸ್ನೇಹಿ ಆಡಳಿತ ನೀಡಲು ನಾನು ಬದ್ಧಳಾಗಿದ್ದೇನೆ. ಇದಕ್ಕೆ ಕಂದಾಯ ಇಲಾಖೆ ಸೇರಿದಂತೆ ಎಲ್ಲ ಸಿಬ್ಬಂದಿ ವರ್ಗದವರ ಸಕಾರಾತ್ಮಕ ಸಹಕಾರ ಅತ್ಯಗತ್ಯ. ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ದು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ” ಎಂದು ತಿಳಿಸಿದರು.

ಸಮಸ್ಯೆಗಳಿಗೆ ಶೀಘ್ರ ಪರಿಹಾರ ಸಿಗಲಿ: ಸಂತೋಷ್ ಕುಮಾರ್ ಆಶಯ

ಇದೇ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂತೋಷ್ ಕುಮಾರ್.ಎನ್ ಅವರು, “ನೂತನ ತಹಶೀಲ್ದಾರರ ಆಡಳಿತಾವಧಿಯಲ್ಲಿ ತಾಲೂಕಿನಲ್ಲಿ ಉತ್ತಮ ಆಡಳಿತ ಮೂಡಿಬರಲಿ. ಸಾರ್ವಜನಿಕರ ದೀರ್ಘಕಾಲದ ಸಮಸ್ಯೆಗಳಿಗೆ ಹಾಗೂ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಇವರ ನೇತೃತ್ವದಲ್ಲಿ ಶೀಘ್ರ ಪರಿಹಾರ ದೊರೆಯುವಂತಾಗಲಿ” ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಅಣ್ಣಪ್ಪ.ಡಿ, ಗೌರವಾಧ್ಯಕ್ಷರಾದಂತ ಜೋಸೆಫ್ ಫರ್ನಾಂಡಿಸ್, ಹಿರಿಯ ಉಪಾಧ್ಯಕ್ಷೆ ಅನಸೂಯ ತಳವಾರ್, ಉಪಾಧ್ಯಕ್ಷರಾದಂತ ಸುರೇಶ್ ಜಂಬಾನಿ, ಜಂಟಿ ಕಾರ್ಯದರ್ಶಿ ಶ್ರೀಧರ್.ಕೆಎ ಹಾಗೂ ತಾಲ್ಲೂಕು ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ನೂತನ ತಹಶೀಲ್ದಾರರಿಗೆ ಶುಭ ಕೋರಿದರು.

EXCLUSIVE: ರಾಜ್ಯದಲ್ಲೊಬ್ಬ ‘ಡಿ.ಕೆ.ಶಿವಕುಮಾರ್’ ಅಪರೂಪದ ಅಭಿಮಾನಿ: ತನ್ನೆರಡು ಕೈ ಭುಜದ ಮೇಲೆ ‘ಡಿಕೆಶಿ ಟ್ಯಾಟೋ’ | DK Shivakumar Tato

ನನಗೆ ಯಾವುದೇ ಖಾತೆ ಕೊಟ್ಟರೂ ನಿಸ್ವಾರ್ಥ ಸೇವೆ, ರಾಜ್ಯದ ಅಭಿವೃದ್ಧಿಗೆ ಬದ್ಧ: ಈಶ್ವರ್ ಖಂಡ್ರೆ

Share. Facebook Twitter LinkedIn WhatsApp Email

Related Posts

ಸಿಎಂ ಆಗೋ ಆಸೆ ಇತ್ತು, ಡಿಸಿಎಂ ಸ್ಥಾನ ಸಿಕ್ಕ ಬೆನ್ನಲೇ ಅಸಮಾಧಾನ ಹೊರ ಹಾಕಿದ ಜಿ.ಪರಮೇಶ್ವರ್

3 Mins Read

ನನಗೆ ಯಾವುದೇ ಖಾತೆ ಕೊಟ್ಟರೂ ನಿಸ್ವಾರ್ಥ ಸೇವೆ, ರಾಜ್ಯದ ಅಭಿವೃದ್ಧಿಗೆ ಬದ್ಧ: ಈಶ್ವರ್ ಖಂಡ್ರೆ

1 Min Read

ಬ್ರೇಕಿಂಗ್ : ಕರ್ನಾಟಕದ ನೂತನ ಸಚಿವರ ಅಧಿಕೃತ ಪಟ್ಟಿ ಪ್ರಕಟ ಹೀಗಿದೆ

3 Mins Read
Recent News

ನೇರಳೆ ಹಣ್ಣು ಆರೋಗ್ಯಕ್ಕೆ ಒಳ್ಳೆಯದೇ ಆದರೂ, ಇವರು ಮಾತ್ರ ತಿನ್ನಲೇಬಾರದು! ಇಲ್ಲಿದೆ ಆಘಾತಕಾರಿ ಮಾಹಿತಿ

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

ಸಿಎಂ ಆಗೋ ಆಸೆ ಇತ್ತು, ಡಿಸಿಎಂ ಸ್ಥಾನ ಸಿಕ್ಕ ಬೆನ್ನಲೇ ಅಸಮಾಧಾನ ಹೊರ ಹಾಕಿದ ಜಿ.ಪರಮೇಶ್ವರ್

ನನಗೆ ಯಾವುದೇ ಖಾತೆ ಕೊಟ್ಟರೂ ನಿಸ್ವಾರ್ಥ ಸೇವೆ, ರಾಜ್ಯದ ಅಭಿವೃದ್ಧಿಗೆ ಬದ್ಧ: ಈಶ್ವರ್ ಖಂಡ್ರೆ

State News
KARNATAKA

ಸಾಗರದ ‘ನೂತನ ತಹಶೀಲ್ದಾರ್ ಡಾ.ಪ್ರತಿಭಾ’ ಅವರಿಗೆ ‘ತಾಲ್ಲೂಕು ಸರ್ಕಾರಿ ನೌಕರರ ಸಂಘ’ದಿಂದ ಅಭಿನಂದನೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿಗೆ ನೂತನವಾಗಿ ನಿಯುಕ್ತಿಗೊಂಡು ಅಧಿಕಾರ ಸ್ವೀಕರಿಸಿರುವ ತಹಶೀಲ್ದಾರ್ ಡಾ. ಪ್ರತಿಭಾ ಅವರನ್ನು ಇಂದು ತಾಲ್ಲೂಕು ಸರ್ಕಾರಿ…

ಸಿಎಂ ಆಗೋ ಆಸೆ ಇತ್ತು, ಡಿಸಿಎಂ ಸ್ಥಾನ ಸಿಕ್ಕ ಬೆನ್ನಲೇ ಅಸಮಾಧಾನ ಹೊರ ಹಾಕಿದ ಜಿ.ಪರಮೇಶ್ವರ್

ನನಗೆ ಯಾವುದೇ ಖಾತೆ ಕೊಟ್ಟರೂ ನಿಸ್ವಾರ್ಥ ಸೇವೆ, ರಾಜ್ಯದ ಅಭಿವೃದ್ಧಿಗೆ ಬದ್ಧ: ಈಶ್ವರ್ ಖಂಡ್ರೆ

ಬ್ರೇಕಿಂಗ್ : ಕರ್ನಾಟಕದ ನೂತನ ಸಚಿವರ ಅಧಿಕೃತ ಪಟ್ಟಿ ಪ್ರಕಟ ಹೀಗಿದೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.