ಎಡ ಭುಜದ ಮುರಿತಕ್ಕೆ ಒಳಗಾಗಿದ್ದ 57 ವರ್ಷದ ವ್ಯಕ್ತಿಗೆ ಪೋರ್ಟಿಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ
ಚೆನ್ನಪಟ್ಟಣ: ತೀವ್ರವಾದ ಎಡ ಭುಜದ ನೋವಿನಿಂದ ಬಳಲುತ್ತಿದ್ದ 57 ವರ್ಷದ ಚೆನ್ನಪಟ್ಟಣ ಮೂಲದ ವ್ಯಕ್ತಿಗೆ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯಲ್ಲಿ ಭುಜದ ಕೀಲು ಮರುನಿರ್ಮಣ ಮಾಡಾಗಿದೆ. ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಡಾ. ಮಂಜುನಾಥ್ ಕೋಡಿಹಳ್ಳಿ ಅವರ ತಂಡ ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಶಸ್ತ್ರಚಿಕಿತ್ಸೆಯಾದ ಒಂದೇ ದಿನದಲ್ಲಿ ರೋಗಿಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಸಲಹೆಗಾರ ಡಾ. ಮಂಜುನಾಥ್ ಕೋಡಿಹಳ್ಳಿ , ಚೆನ್ನಪಟ್ಟಣ ಮೂಲದ 57 ವರ್ಷದ … Continue reading ಎಡ ಭುಜದ ಮುರಿತಕ್ಕೆ ಒಳಗಾಗಿದ್ದ 57 ವರ್ಷದ ವ್ಯಕ್ತಿಗೆ ಪೋರ್ಟಿಸ್ ಆಸ್ಪತ್ರೆ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ
Copy and paste this URL into your WordPress site to embed
Copy and paste this code into your site to embed