CRIME NEWS: ಬಾರ್ ನಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ
ಚಿಕ್ಕಮಗಳೂರು :ಜಿಲ್ಲೆಯಲ್ಲಿ ಬಾರ್ ಒಂದರಲ್ಲಿ ನಡೆದಂತ ಗಲಾಟೆಯೊಂದು ಯುವಕನೊಬ್ಬನನ್ನು ಹೊಡೆದು ಕೊಂದು ಕೊಲೆಯಲ್ಲಿ ಅಂತ್ಯಗೊಂಡಿರುವಂತ ಘಟನೆ ಚಿಕ್ಕಮಗಳೂರಿನ ಪಟಾಕಿ ಮೈದಾನದಲ್ಲಿ ನಡೆದಿದೆ. ಚಿಕ್ಕಮಗಳೂರಲ್ಲಿ ಬಾರ್ ನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಯುವಕನಿಗೆ ಹೊಡೆದು ಪಟಾಕಿ ಮೈದಾನಕ್ಕೆ ಕಿಡಿಗೇಡಿಗಳು ಎಸೆದಿದ್ದಾರೆ. ಬೆಳಗ್ಗೆ ಆಟೋ ಚಾಲಕ ನೋಡಿ ಉಸಿರಾಡ್ತಿದ್ದ ಎಂದು ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ತೀವ್ರ ಹಲ್ಲೆಯಾಗಿದ್ದರಿಂದ ಆಸ್ಪತ್ರೆಯಲ್ಲಿ ಯುವಕ ಕೊನೆಯುಸಿ ರೆಳೆದು ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ನಗರದ ಶಾಸ್ತ್ರ ಗ್ರೂಪಿನ ತೇಜು (40) ಮೃತ ಯುವಕನಾಗಿದ್ದಾನೆ. ಬಾರ್ ನಲ್ಲಿ … Continue reading CRIME NEWS: ಬಾರ್ ನಲ್ಲಿ ನಡೆದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ
Copy and paste this URL into your WordPress site to embed
Copy and paste this code into your site to embed