Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ; 9 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

25/10/2025 8:52 PM

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ

25/10/2025 8:49 PM

BREAKING: ಬೆಂಗಳೂರಲ್ಲಿ BMTC ಎಲೆಕ್ಟ್ರಿಕ್ ಬಸ್ಸಿಗೆ ಮತ್ತೊಬ್ಬ ಮಹಿಳೆ ಬಲಿ

25/10/2025 8:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೇಷಾದಿ ರಾಶಿಗಳ ಅಧಿಪತಿ ಸ್ವಭಾವ ತತ್ವ ಮತ್ತು ರತ್ನಗಳ ಸಂಕ್ಷಿಪ್ತ ಪರಿಚಯ
KARNATAKA

ಮೇಷಾದಿ ರಾಶಿಗಳ ಅಧಿಪತಿ ಸ್ವಭಾವ ತತ್ವ ಮತ್ತು ರತ್ನಗಳ ಸಂಕ್ಷಿಪ್ತ ಪರಿಚಯ

By kannadanewsnow0918/06/2024 6:13 PM

ನಿಮಗೆಲ್ಲರಿಗೂ ತಿಳಿದೇ ಇದೆ ಉಪ್ಪಿನ ಮಹತ್ವ ನಮ್ಮ ಹಿರಿಯರು ಉಪ್ಪಿನ ಮೇಲೆ ಒಂದು ಗಾದೆಯನ್ನೇ ಕಟ್ಟಿದ್ದಾರೆ ಅದೇನೆಂದರೆ ಸ್ನೇಹಿತರೇ ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂತ ದೇವರಿಲ್ಲ ಅಂತ ಅಲ್ವಾ ಸ್ನೇಹಿತರೇ

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564

ರಾಶಿಗಳು (12)
ಮೇಷ,
ವೃಷಭ,
ಮಿಥುನ,
ಕರ್ಕಾಟಕ
ಸಿಂಹ,
ಕನ್ಯಾ,
ತುಲಾ,
ವೃಶ್ಚಿಕ,
ಧನು,
ಮಕರ,
ಕುಂಭ,
ಮೀನ.

ಋತುಗಳು (6) ಮತ್ತು ಮಾಸ (12)

ವಸಂತ (ಚೈತ್ರ-ವೈಶಾಖ),
ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ),
ಶರದ (ಅಶ್ವಿಜ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪುಷ್ಯ),
ಶಿಶಿರ (ಮಾಘ-ಫಾಲ್ಗುಣ).

ದಿಕ್ಕುಗಳು (10)
ಪೂರ್ವ,
ಪಶ್ಚಿಮ,
ಉತ್ತರ,
ದಕ್ಷಿಣ,
ಈಶಾನ್ಯ,
ಆಗ್ನೇಯ,
ವಾಯವ್ಯ,
ನೈಋತ್ಯ,
ಆಕಾಶ,
ಪಾತಾಳ.

ಮೇಷಾದಿ ರಾಶಿಗಳ ಅಧಿಪತಿ ಸ್ವಭಾವ ತತ್ವ ಮತ್ತು ರತ್ನಗಳ ಸಂಕ್ಷಿಪ್ತ ಪರಿಚಯ

ಮೇಷ:
ಕುಜಗ್ರಹ ಅಧಿಪತಿ. ಕ್ರೂರ ಗ್ರಹ.
ಅಗ್ನಿ ತತ್ವ
ರತ್ನ- ಹವಳ

ವೃಷಭ
: ಈ ರಾಶಿಗೆ ಶುಕ್ರಗ್ರಹ ಅಧಿಪತಿ. ಸೌಮ್ಯ ಗ್ರಹ
ಭೂತತ್ವ
ರತ್ನ -ವಜ್ರ

ಮಿಥುನ:
ಈ ರಾಶಿಗೆ ಬುಧ ಗ್ರಹ ಅಧಿಪತಿ. ಸೌಮ್ಯ ಗ್ರಹ.
ವಾಯುತತ್ವ
ರತ್ನ -ಪಚ್ಚೆ

ಕರ್ಕಾಟಕ:
ಈ ರಾಶಿಗೆ ಚಂದ್ರ ಗ್ರಹ ಅಧಿಪತಿ. ಸೌಮ್ಯಗ್ರಹ.
ಜಲತತ್ವ
ರತ್ನ- ಮುತ್ತು

ಸಿಂಹ
ಈ ರಾಶಿಗೆ ರವಿಗ್ರಹ ಅಧಿಪತಿ. ಈ ಗ್ರಹ ಕ್ರೂರಗ್ರಹ. ಅಗ್ನಿತತ್ವ
ರತ್ನ- ಮಾಣಿಕ್ಯ

ಕನ್ಯಾ:
ಈ ರಾಶಿಗಗೆ ಬುಧ ಗ್ರಹ ಅಧಿಪತಿ. ಸೌಮ್ಯ ಗ್ರಹ.
ಭೂತತ್ವ
ರತ್ನ- ಪಚ್ಚೆ

ತುಲಾ
: ಈ ರಾಶಿಗೆ ಶುಕ್ರಗ್ರಹ ಅಧಿಪತಿ. ಇದು ಸೌಮ್ಯಗ್ರಹ ವಾಯುತತ್ವ
ರತ್ನ -ವಜ್ರ

ವೃಶ್ಚಿಕ:
ಈ ರಾಶಿಗೆ ಕುಜ ಅಧಿಪತಿ. ಇದು ಕ್ರೂರ ಗ್ರಹ
ಜಲತತ್ವರಾಶಿ
ರತ್ನ- ಹವಳ

ಧನಸ್ಸು
ಈ ರಾಶಿಗೆ ಗುರುಗ್ರಹ ಅಧಿಪತಿ. ಇದು ಸೌಮ್ಯ ಗ್ರಹ. ಅಗ್ನಿತತ್ವ
ರತ್ನ- ಪುಷ್ಯರಾಗ

ಮಕರ:
ಈ ರಾಶಿಗೆ ಶನಿ ಅಧಿಪತಿ. ಇದು ಕ್ರೂರಗ್ರಹ ಹಾಗೂ ಭೂತತ್ವರಾಶಿ.
ರತ್ನ- ನೀಲ

ಕುಂಭ:
ಈ ರಾಶಿಗೆ ಶನಿಗ್ರಹ ಅಧಿಪತಿ. ಇದು ಕ್ರೂರ ಗ್ರಹ. ಈ ರಾಶಿ ವಾಯುತತ್ವವಾಗಿದೆ
ರತ್ನ – ನೀಲ

ಮೀನ
: ಈ ರಾಶಿಗೆ ಗುರು ಅಧಿಪತಿ. ಇದು ಸೌಮ್ಯಗ್ರಹ. ಈ ರಾಶಿ ಜಲ ತತ್ವರಾಶಿ.
ರತ್ನ -ಪುಷ್ಯರಾಗ

ಸಂಸ್ಕಾರಗಳು (16)
ಗರ್ಭಾಧಾನ,
ಪುಂಸವನ,
ಸೀಮನ್ತೋನ್ನಯನ,
ಜಾತಕರ್ಮ,
ನಾಮಕರಣ,
ನಿಷಕ್ರಮಣ,
ಅನ್ನಪ್ರಾಶನ,
ಚೂಡಾಕರ್ಮ,
ಕರ್ಣಭೇದ,
ಯಜ್ಞೋಪವೀತ,
ವೇದಾರಂಭ,
ಕೇಶಾಂತ,
ಸಮಾವರ್ತನ,
ವಿವಾಹ,
ಆವಸಥ್ಯಧಾನ,
ಶ್ರೌತಧಾನ.
******
ವೇದಗಳು (4)
ಋಗ್ವೇದ,
ಯಜುರ್ವೇದ,
ಸಾಮವೇದ,
ಅಥರ್ವವೇದ.
******

ಸಪ್ತ ಋಷಿಗಳು (7)
ವಿಶ್ವಾಮಿತ್ರ,
ಜಮದಗ್ನಿ,
ಭಾರದ್ವಾಜ,
ಗೌತಮ,
ಅತ್ರಿ,
ವಸಿಷ್ಠ,
ಕಶ್ಯಪ.
******

ಸಪ್ತಪರ್ವತಗಳು;
ಹಿಮಾಲಯ (ಉತ್ತರ ಭಾರತ)
ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) ,
ಮಹೇಂದ್ರ (ಉಡಿಸಾ),
ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ),
ರೈವತಕ (ಗಿರನಾರ-ಗುಜರಾತ)
******

ಜ್ಯೋತಿರ್ಲಿಂಗಗಳು (12)
ಸೋಮನಾಥ ನಾಗೇಶ (ಗುಜರಾಥ),
ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು),
ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ)
ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ),
ಪರಳೀ ವೈಜನಾಥ,
ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ ,
ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).
*******

ಪೀಠಗಳು (4)
ಶಾರದಾಪೀಠ (ದ್ವಾರಕಾ-ಗುಜರಾತ),
ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ),
ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)
******
******

ಸಪ್ತಪುರಿಗಳು;
ಅಯೋಧ್ಯಾ,
ಮಥುರಾ,
ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ),
ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ – ಮ.ಪ್ರ.),
ದ್ವಾರಿಕಾ (ಗುಜರಾಥ).
********

ಚಾರಕುಂಭಗಳು;
ಹರಿದ್ವಾರ (ಉತ್ತರಖಂಡ),
ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) ,
ನಾಶಿಕ(ಮಹಾರಾಷ್ಟ್ರ)
*********

ಪವಿತ್ರ-ಸ್ಮರಣೀಯ ನದಿಗಳು
ಗಂಗಾ ,
ಕಾವೇರಿ,
ಯಮುನಾ,
ಸರಸ್ವತೀ,
ನರ್ಮದಾ,
ಮಹಾನದೀ,
ಗೋದಾವರೀ,
ಕೃಷ್ಣಾ ,
ಬ್ರಹ್ಮಪುತ್ರಾ.
********

ಅಷ್ಟಲಕ್ಷ್ಮೀಯರು; (೮)
ಆದಿಲಕ್ಷ್ಮೀ ,
ವಿದ್ಯಾಲಕ್ಷ್ಮೀ ,
ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ,
ಕಾಮಲಕ್ಷ್ಮೀ,
ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ,
ಯೋಗಲಕ್ಷ್ಮೀ.
*******

ಯುಗಗಳು(೪)
ಸತ್ಯಯುಗ,
ತ್ರೇತಾಯುಗ,
ದ್ವಾಪರಯುಗ,
ಕಲಿಯುಗ.
********

ಪುರುಷಾರ್ಥ (೪)
ಧರ್ಮ ,
ಅರ್ಥ ,
ಕಾಮ ,
ಮೋಕ್ಷ.
*********

ಪ್ರಕೃತಿಯ ಗುಣಗಳು (೩)
ಸತ್ವ ,
ರಜ ,
ತಮ.
*******

ನಕ್ಷತ್ರಗಳು (೨೮)
ಅಶ್ವನೀ,
ಭರಣೀ,
ಕೃತಿಕಾ,
ರೋಹಿಣೀ,
ಮೃಗಶಿರಾ,
ಆರ್ದ್ರಾ,
ಪುನರ್ವಸು,
ಪುಷ್ಯ,
ಆಶ್ಲೇಷಾ,
ಮಘಾ,
ಹುಬ್ಬ
ಉತ್ತರಾ,
ಹಸ್ತ,
ಚಿತ್ರಾ,
ಸ್ವಾತೀ,
ವಿಶಾಖಾ,
ಅನುರಾಧಾ,
ಜ್ಯೇಷ್ಠ, ಮೂಲ,
ಪೂರ್ವಾಷಾಢಾ,
ಉತ್ತರಾಷಾಢಾ,
ಶ್ರಾವಣ,
ಧನಿಷ್ಠಾ,
ಶತಭಿಷಾ,
ಪೂರ್ವಾಭಾದ್ರ,
ಉತ್ತರಾಭಾದ್ರ,
ರೇವತೀ,

******
ದಶಾವತಾರ (೧೦)
ಮತ್ಸ್ಯ,
ಕೂರ್ಮ,
ವರಾಹ,
ನರಸಿಂಹ,
ವಾಮನ,
ಪರಶುರಾಮ,
ರಾಮ,
ಕೃಷ್ಣ,
ಬುದ್ಧ,
ಕಲ್ಕಿ

1 ಪಂಚಗವ್ಯ:
ಹಾಲು,
ಮೊಸರು,
ತುಪ್ಪ,
ಗೋಮೂತ್ರ,
ಗೋಮಯ.

2 *ಪಂಚಾಮೃತ
ಹಾಲು,
ಮೊಸರು,
ತುಪ್ಪ,
ಜೇನುತುಪ್ಪ,
ಸಕ್ಕರೆ

3 *ಪಂಚಭೂತ
ಭೂಮಿ,
ನೀರು,
ಬೆಂಕಿ,
ವಾಯು,
ಆಕಾಶ

4 *ಪಂಚಗುಣ
ಗಂಧ.
ರಸ,
ರೂಪ,
ಸ್ಪರ್ಶ,
ಶಬ್ದ

5 *ಪಂಚೇದ್ರಿಯ
ಕಣ್ಣು,
ಕಿವಿ,
ಮೂಗು,
ನಾಲಗೆ,
ಚರ್ಮ

6 *ಪಂಚಪ್ರಾಣ
ಪ್ರಾಣ,
ಅಪಾನ,
ವ್ಯಾನ,
ಉದಾನ,
ಸಮಾನ

7 *ಪಂಚಪಲ್ಲವ
ನೆಲ್ಲಿ,
ಅಶ್ವತ್ಥ,
ನೇರಳೆ,
ಮಾವು,
ಬಸರಿ

8 *ಪಂಚಾಂಗ
ತಿಥಿ,
ನಕ್ಷತ್ರ,
ವಾರ,
ಯೋಗ,
ಕರಣ

9 *ಪಂಚರತ್ನ
ಚಿನ್ನ,
ಬೆಳ್ಳಿ,
ಮುತ್ತು,
ಮಾಣಿಕ್ಯ,
ಹವಳ

10 *ಪಂಚಾಕ್ಷರಿ
ನ,
ಮಃ,
ಶಿ,
ವಾ,
ಯ

11 *ಪಂಚಶೀಲ
ಅಹಿಂಸೆ,
ಸತ್ಯ,
ಆಸ್ತೇಯ,
ಅಪರಿಗ್ರಹ,
ಬಹ್ಮಚರ್ಯ

12 *ಪಂಚಕಜ್ಜಾಯ
ಕಡಲೆಕಾಯಿ,
ಸಕ್ಕರೆ,
ಎಳ್ಳು,
ಹುರಿಕಡಲೆ,
ಕೊಬ್ಬರಿ

13 *ಪಂಚಕನ್ಯೆಯರು
ಅಹಲ್ಯೆ,
ದ್ರೌಪದಿ,
ಸೀತೆ,
ತಾರಾ,
ಮಂಡೋದರಿ

14 *ಪಂಚಪಾಂಡವರು
ಧರ್ಮರಾಯ,
ಭೀಮ,
ಅರ್ಜುನ,
ನಕುಲ,
ಸಹದೇವ
********
ರಾಶಿ – ದಿಕ್ಕು – ಗ್ರಹ

1.ಮೇಷ-ಪೂರ್ವ-ಮಂಗಳ.
2.ವೃಷಭ-ಪೂರ್ವ-ಶುಕ್ರ.
3.ಮಿಥುನ-ಆಗ್ನೇಯ-ಬುಧ.
4.ಕರ್ಕಾಟಕ-ದಕ್ಷಿಣ-ಚಂದ್ರ .
5.ಸಿಂಹ-ದಕ್ಷಿಣ-ಸೂರ್ಯ.
6.ಕನ್ಯಾ-ನ್ಯೆರುತ್ಯ-ಬುಧ.
7.ತುಲಾ-ಪಶ್ಚಿಮ-ಶುಕ್ರ.
8.ವೃಶ್ಚಿಕ-ಪಶ್ಚಿಮ-ಮಂಗಳ.
9.ಧನಸ್ಸು-ವಾಯುವ್ಯ-ಗುರು.
10.ಮಕರ-ಉತ್ತರ-ಶನಿ.
11.ಕುಂಭ-ಉತ್ತರ-ಶನಿ.
12.ಮೀನ-ಈಶಾನ್ಯ-ಗುರು.
*******
ನವಗ್ರಹ ಸಮಿಧೆಗಳು
ಸೂರ್ಯನಿಗೆ ಅರ್ಕ (ಎಕ್ಕ)
ಚಂದ್ರನಿಗೆ ಪಲಾಶ (ಮುತ್ತುಗ)
*ಕುಜನಿಗೆ ಖದಿರ,
*ಬುಧನಿಗೆ ಉತ್ತರಣೆ
*ಗುರುವಿಗೆ ಅಶ್ವತ್ಥ,
*ಶುಕ್ರನಿಗೆ ಔದುಂಬರ (ಅತ್ತಿ)
*ಶನಿಗೆ ಶಮೀ,
*ರಾಹುವಿಗೆ ದೂರ್ವ
ಕೇತುವಿಗೆ ಕುಶ (ಗರಿಕೆ).

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ನೋಡಿದ್ರಲ್ಲ ಸ್ನೇಹಿತರ ಮನೆಯಲ್ಲಿ ಪಾಸಿಟಿವ್ ಎನರ್ಜಿ ತುಂಬಿ ಬೇಕೆಂದರೆ ಉಪ್ಪನ್ನು ಈ ರೀತಿಯಾಗಿ ಬಳಸಿ ನೋಡಿ ನಿಜಕ್ಕೂ ನಿಮಗೆ ಒಳ್ಳೆಯ ಒಂದು ಫಲಿತಾಂಶ ನಿಮಗೆ ದೊರಕುತ್ತದೆ ಈ ಮಾಹಿತಿ ನಿಮಗೆ ಇಷ್ಟವಾಗದಿದ್ದಲ್ಲಿ ಮರೆಯದೆ ಈ ಮಾಹಿತಿಗೆ ಒಂದು ಮೆಚ್ಚುಗೆಯನ್ನು ನೀಡಿ ಧನ್ಯವಾದಗಳು.

Share. Facebook Twitter LinkedIn WhatsApp Email

Related Posts

SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ; 9 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

25/10/2025 8:52 PM2 Mins Read

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ

25/10/2025 8:49 PM3 Mins Read

BREAKING: ಬೆಂಗಳೂರಲ್ಲಿ BMTC ಎಲೆಕ್ಟ್ರಿಕ್ ಬಸ್ಸಿಗೆ ಮತ್ತೊಬ್ಬ ಮಹಿಳೆ ಬಲಿ

25/10/2025 8:35 PM1 Min Read
Recent News

SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ; 9 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

25/10/2025 8:52 PM

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ

25/10/2025 8:49 PM

BREAKING: ಬೆಂಗಳೂರಲ್ಲಿ BMTC ಎಲೆಕ್ಟ್ರಿಕ್ ಬಸ್ಸಿಗೆ ಮತ್ತೊಬ್ಬ ಮಹಿಳೆ ಬಲಿ

25/10/2025 8:35 PM

ನಿಮ್ಮ ಮೊಬೈಲ್ ಕಳುವಾದ್ರೆ ಕಳ್ಳನ ಫೋಟೋ ನಿಮ್ಗೆ ಸಿಗುತ್ತೆ! ಹೀಗೆ ಸೆಟ್ಟಿಂಗ್ ಬದಲಾಯಿಸಿ

25/10/2025 8:29 PM
State News
KARNATAKA

SSLC ಟಾಪರ್‌ಗಳಿಗೆ ದೆಹಲಿ ಶೈಕ್ಷಣಿಕ ಪ್ರವಾಸ; 9 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By kannadanewsnow0925/10/2025 8:52 PM KARNATAKA 2 Mins Read

ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಂಬತ್ತು ಎಸ್‌ಎಸ್‌ಎಲ್‌ಸಿ ಟಾಪರ್‌ ವಿದ್ಯಾರ್ಥಿಗಳಿಗೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ ಅವರು…

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’ ಗೊಂದಲದ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ

25/10/2025 8:49 PM

BREAKING: ಬೆಂಗಳೂರಲ್ಲಿ BMTC ಎಲೆಕ್ಟ್ರಿಕ್ ಬಸ್ಸಿಗೆ ಮತ್ತೊಬ್ಬ ಮಹಿಳೆ ಬಲಿ

25/10/2025 8:35 PM

ದೀಪಾವಳಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಮಾಜಿ ಶಾಸಕರಿಗೆ ಗಾಯ

25/10/2025 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.