BREAKING: ಮಂಡ್ಯದಲ್ಲಿ ನಿರ್ಮಾಣ ಹಂತದ ಹೆಬ್ಬಾಗಿಲು ಕುಸಿದು ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ

ಮಂಡ್ಯ: ಜಿಲ್ಲೆಯಲ್ಲಿ ನಿರ್ಮಾಣ ಹಂತದ ಹೆಬ್ಬಾಗಿಲು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿ, ಮೂವರು ಗಾಯಗೊಂಡಿರುವಂತ ಘಟನೆ ನಡೆದಿದೆ.  ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವರಹಳ್ಳಿ ಗ್ರಾಮದ ತಪಸ್ವೀರಾಯ ದೇಗುಲದ ಮುಂಭಾಗದಲ್ಲಿ ಹೆಬ್ಬಾಗಿಲು ನಿರ್ಮಿಸುವಂತ ಕಾರ್ಯ ನಡೆಯುತ್ತಿತ್ತು. ತಪಸ್ವೀರಾಯ ದೇಗುಲದ ಮುಂಭಾಗದಲ್ಲಿ ನಿರ್ಮಿಸುತ್ತಿದ್ದಂತ ಹೆಬ್ಬಾಗಿಲು ಕಮಾನು ಕಾಮಗಾರಿಯ ವೇಳೆ ದಿಢೀರ್ ಕುಸಿತಗೊಂಡಿದೆ. ಹೆಬ್ಬಾಗಿಲಿಗೆ ಎರಡು ಕಡೆ ನಿರ್ಮಿಸಿದ್ದಂತ ಫಿಲ್ಲರ್ ಮೇಲೆ ಕಬ್ಬಿಣ ಕಟ್ಟಿ ಕಾಂಕ್ರಿಟ್ ಹಾಕಲಾಗುತ್ತಿತ್ತು. ಈ ವೇಳೆ ಭಾರದಿಂದ ಏಕಏಕೆ ಕೆಲಸ ಮಾಡುತ್ತಿದ್ದಂತ ಕಾರ್ಮಿಕರ ಮೇಲೆ ಹೆಬ್ಬಾಗಿಲು … Continue reading BREAKING: ಮಂಡ್ಯದಲ್ಲಿ ನಿರ್ಮಾಣ ಹಂತದ ಹೆಬ್ಬಾಗಿಲು ಕುಸಿದು ಓರ್ವ ಕಾರ್ಮಿಕ ಸಾವು, ಮೂವರಿಗೆ ಗಾಯ