Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಶಿವಮೊಗ್ಗದಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿ ಚಾಕು ಇರಿತ

22/12/2025 7:58 PM

SHOCKING : ಇನ್‌ ಸ್ಟಾಮಾರ್ಟ್‌ ನಿಂದ ₹1.06 ಲಕ್ಷ ಮೌಲ್ಯದ `ಕಾಂಡೋಮ್‌’ ಆರ್ಡರ್ ಮಾಡಿದ ಚೆನ್ನೈನ ಬಳಕೆದಾರರು.!

22/12/2025 7:54 PM

BIG NEWS : `ಕ್ಯಾನ್ಸರ್’ ರೋಗಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಅದ್ಭುತ `ನ್ಯಾನೊ ಇಂಜೆಕ್ಷನ್’ ಅಭಿವೃದ್ಧಿ.!

22/12/2025 7:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನೆಯಲ್ಲಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನ: ಅಪ್ರಾಪ್ತೆ ಸಾವು
KARNATAKA

ಮನೆಯಲ್ಲಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನ: ಅಪ್ರಾಪ್ತೆ ಸಾವು

By kannadanewsnow0909/07/2025 4:21 PM

ಗದಗ: ಜಿಲ್ಲೆಯಲ್ಲಿ ಮನೆಯಲ್ಲಿ ಪ್ರೀತಿಗೆ ನಿರಾಕರಿಸಿದ್ದಕ್ಕೆ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದರು. ಇವರಲ್ಲಿ ಅಪ್ರಾಪ್ತೆ ಸಾವನ್ನಪ್ಪಿದ್ದರೇ, ಪ್ರಿಯಕರ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ರಾಜೂರ ಗ್ರಾಮದಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಅಪ್ರಾಪ್ತೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

ಯುವಕ ದೇವಪ್ಪ ಆಲಿಯಾಸ್ ಮುತ್ತು ಹಾಗೂ 17 ವರ್ಷದ ಅಪ್ರಾಪ್ತೆ ಪರಸ್ಪರ ಪ್ರೀತಿಸುತ್ತಿದ್ದರು. ಆದರೇ ಇವರಿಬ್ಬರ ಪ್ರೀತಿಯನ್ನು ಪೋಷಕರು ಒಪ್ಪಿರಲಿಲ್ಲ. ಅವರ ಪ್ರೀತಿಯನ್ನು ನಿರಾಕರಿಸಿದ ಕಾರಣ ಮನನೊಂದು ಜಮೀನಿನಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅಸ್ವಸ್ಥಗೊಂಡಿದ್ದಂತ ಅವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಅಪ್ರಾಪ್ತೆ ಸಾವನ್ನಪ್ಪಿದ್ದರೇ, ದೇವಪ್ಪ ಆಲಿಯಾಸ್ ಮುತ್ತು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

GOOD NEWS: ಕಾಚಿಗುಡ-ಯಶವಂತಪುರ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಬೋಗಿಗಳ ಸಂಖ್ಯೆ ಹೆಚ್ಚಳ

BREAKING: ರಾಜ್ಯದಲ್ಲಿ ಬಂಧಿತ ಮೂವರು ಶಂಕಿತ ಉಗ್ರರಿಗೆ 6 ದಿನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಶಿವಮೊಗ್ಗದಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿ ಚಾಕು ಇರಿತ

22/12/2025 7:58 PM1 Min Read

ಮದ್ದೂರು ನಗರಸಭೆಗೆ ‘ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ’ ಸೇರ್ಪಡೆಗೆ ತೀವ್ರ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

22/12/2025 7:39 PM2 Mins Read

ಪೊಲೀಸ್ ಠಾಣೆಯೊಳಗೆ ‘ಮೊಬೈಲ್’ ಒಯ್ಯಬಹುದೇ? ಕಾನೂನು ಹೇಳೋದೇನು? ಇಲ್ಲಿದೆ ಓದಿ!

22/12/2025 7:37 PM1 Min Read
Recent News

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಶಿವಮೊಗ್ಗದಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿ ಚಾಕು ಇರಿತ

22/12/2025 7:58 PM

SHOCKING : ಇನ್‌ ಸ್ಟಾಮಾರ್ಟ್‌ ನಿಂದ ₹1.06 ಲಕ್ಷ ಮೌಲ್ಯದ `ಕಾಂಡೋಮ್‌’ ಆರ್ಡರ್ ಮಾಡಿದ ಚೆನ್ನೈನ ಬಳಕೆದಾರರು.!

22/12/2025 7:54 PM

BIG NEWS : `ಕ್ಯಾನ್ಸರ್’ ರೋಗಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಅದ್ಭುತ `ನ್ಯಾನೊ ಇಂಜೆಕ್ಷನ್’ ಅಭಿವೃದ್ಧಿ.!

22/12/2025 7:44 PM

ಮದ್ದೂರು ನಗರಸಭೆಗೆ ‘ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ’ ಸೇರ್ಪಡೆಗೆ ತೀವ್ರ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

22/12/2025 7:39 PM
State News
KARNATAKA

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಶಿವಮೊಗ್ಗದಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿ ಚಾಕು ಇರಿತ

By kannadanewsnow0922/12/2025 7:58 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮೊಬೈಲ್ ಅಂಗಡಿಗೆ ನುಗ್ಗಿ ಚಾಕುವಿನಿಂದ ಇರಿದಿರುವಂತ ಘಟನೆ ನಡೆದಿದೆ. ಶಿವಮೊಗ್ಗದ…

ಮದ್ದೂರು ನಗರಸಭೆಗೆ ‘ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ’ ಸೇರ್ಪಡೆಗೆ ತೀವ್ರ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

22/12/2025 7:39 PM

ಪೊಲೀಸ್ ಠಾಣೆಯೊಳಗೆ ‘ಮೊಬೈಲ್’ ಒಯ್ಯಬಹುದೇ? ಕಾನೂನು ಹೇಳೋದೇನು? ಇಲ್ಲಿದೆ ಓದಿ!

22/12/2025 7:37 PM

BIG NEWS: ಬೆಂಗಳೂರಿನ ‘ವಿಕ್ಟೋರಿ ಆಸ್ಪತ್ರೆ ಜನತಾ ಬಜಾರ್’ನಲ್ಲಿ ‘ಬದಲಿ ಔಷಧ’ಗಳ ದಂಧೆ: ರೋಗಿಗಳ ‘ಪ್ರಾಣ’ದ ಜೊತೆ ಚೆಲ್ಲಾಟ

22/12/2025 7:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.