ಜಮೀನಿನ ವಿಚಾರಕ್ಕೆ ಆರಂಭವಾದ ದಾಯಾದಿಗಳ ಕಲಹ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ
ಕಲಬುರ್ಗಿ: ಜಿಲ್ಲೆಯಲ್ಲಿ ಜಮೀನಿನ ವಿಚಾರಕ್ಕೆ ಆರಂಭವಾದಂತ ದಾಯಾದಿಗಳ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವಂತ ಘಟನೆ ಸೇಡಂ ತಾಲ್ಲೂಕಿನ ಹಂಗನಹಳ್ಳಿಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಜಮೀನಿನ ವಿಚಾರಕ್ಕೆ ದಾಯಾದಿಗಳ ನಡುವೆ ಜಗಳ ಉಂಟಾಗಿತ್ತು. ಈ ಜಗಳವು ತಾರಕಕ್ಕೇರಿದಂತ ಸಂದರ್ಭದಲ್ಲಿ ಬಸವರಾಜ್ ತಳವಾರ(34) ಎಂಬುವರ ಕೊಲೆಯಲ್ಲಿ ಅಂತ್ಯಗೊಂಡಿದೆ. ನಿನ್ನೆ ತಡರಾತ್ರಿ ಸಹೋದರ ಸಂಬಂಧಿಗಳಾದಂತ ಬಸವರಾಜ್ ತಳವಾರ್ ಮತ್ತು ಘೋಳೇಶ್ ನಡುವೆ ಜಮೀನಿನ ವಿಚಾರಕ್ಕೆ ಗಲಾಟೆಯಾಗಿತ್ತು. ಈ ಗಲಾಟೆಯು ತಾರಕ್ಕೇರಿದಂತ ಸಂದರ್ಭದಲ್ಲಿ ಬಸವರಾಜ್ ಗೆ ಚಾಕುವಿನಿಂದ ಇರಿದು … Continue reading ಜಮೀನಿನ ವಿಚಾರಕ್ಕೆ ಆರಂಭವಾದ ದಾಯಾದಿಗಳ ಕಲಹ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ
Copy and paste this URL into your WordPress site to embed
Copy and paste this code into your site to embed