BIGG NEWS: ಕಲಬುರಗಿಯಲ್ಲಿ ಕುಡುಕನ ಕಾಟ; ಸಿಕ್ಕಸಿಕ್ಕ ವಾಹನಗಳ ಮೇಲೆ ಕಲ್ಲು ತೂರಿ ಪರಾರಿ

ಕಲಬುರಗಿ: ಜಿಲ್ಲೆಯಲ್ಲಿ ಕುಡಿದ ಅಮಲಿನಲ್ಲಿ ಯುವಕನೋರ್ವ ಮನೆಗಳ ಮುಂದೆ ನಿಲ್ಲಿಸಿದ ವಾಹನಗಳ ಮೇಲೆ ಕಲ್ಲು ಹಾಕಿ ಜಖಂಗೊಳಿಸಿರುವ ಘಟನೆ ನ್ಯೂ ರಾಘವೇಂದ್ರ ಕಾಲೋನಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೋಷ ಕಾಲೋನಿಯಲ್ಲಿ ನಡೆದಿದೆ. BIGG NEWS: ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಪಟ್ಟು; ಸಮುದಾಯಕ್ಕೆ ನ್ಯಾಯ ಕೊಡಿಸುವುದು ನಮ್ಮ ಹೊಣೆ; ಸಿ.ಟಿ.ರವಿ   ನಿನ್ನೆ ರಾತ್ರಿ ಕುಡಿದ ಅಮಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಮನೆಗಳ ಮುಂದೆ ನಿಲ್ಲಿಸಿದ್ದ ಬೈಕ್, ಕಾರು, ಅಟೋಗಳ ಮೇಲೆ ಕಲ್ಲು, ಕಟ್ಟಿಗೆಯಿಂದ ಹೊಡೆದು ಜಖಂಗೊಳಿಸಿದ್ದಾನೆ. … Continue reading BIGG NEWS: ಕಲಬುರಗಿಯಲ್ಲಿ ಕುಡುಕನ ಕಾಟ; ಸಿಕ್ಕಸಿಕ್ಕ ವಾಹನಗಳ ಮೇಲೆ ಕಲ್ಲು ತೂರಿ ಪರಾರಿ