BREAKING NEWS: ಬೀದರ್‌ನ ಮದರಸಾಗೆ ನುಗ್ಗಿ ದುರ್ಗಾ ಪೂಜೆ ಸಲ್ಲಿಸಿದ ಗುಂಪು; 9 ಮಂದಿ ವಿರುದ್ಧ ಪ್ರಕರಣ ದಾಖಲು

ಬೀದರ್: ಬೀದರ್‌ನಲ್ಲಿ ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಗುಂಪೊಂದು ಬುಧವಾರ ರಾತ್ರಿ ಪಾರಂಪರಿಕ ಮದರಸಾವೊಂದಕ್ಕೆ ಮದರಸಾ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ, ‘ಜೈ ಶ್ರೀ ರಾಮ್’ ಘೋಷಣೆ ಕೂಗಿದ್ದಲ್ಲದೆ ಭದ್ರತಾ ಸಿಬ್ಬಂದಿಗೆ ಬೆದರಿಕೆ ಹಾಕಿ ಪೂಜೆ ಸಲ್ಲಿಸಿದ ಆರೋಪಕ್ಕೆ ಸಂಬಂಧಿಸಿ 9 ಮಂದಿ ವಿರುದ್ಧ ದೂರು ದಾಖಲಾಗಿದೆ. BIGG NEWS: ಸಿದ್ದರಾಮಯ್ಯ ಸುಳ್ಳನ್ನೇ ಮನೆ ದೇವ್ರು ಮಾಡಿಕೊಂಡಿದ್ದಾರೆ; ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಗರಂ   ಆರೋಪಕ್ಕೆ ಸಂಬಂಧಿಸಿ 9 ಮಂದಿ ವಿರುದ್ಧ ಬೀದರ್ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ … Continue reading BREAKING NEWS: ಬೀದರ್‌ನ ಮದರಸಾಗೆ ನುಗ್ಗಿ ದುರ್ಗಾ ಪೂಜೆ ಸಲ್ಲಿಸಿದ ಗುಂಪು; 9 ಮಂದಿ ವಿರುದ್ಧ ಪ್ರಕರಣ ದಾಖಲು