Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಂಡರೆ ಪಾಕ್ ಜೊತೆ ಭಾರತ ಮಾತುಕತೆ ನಡೆಸಬಹುದು: ಶಶಿ ತರೂರ್

04/06/2025 10:40 AM

BREAKING : ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಮರ್ಡರ್ : ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ!

04/06/2025 10:35 AM

BREAKING : ಟ್ರೊಫಿ ಸಮೇತ ನಾವು ಬೆಂಗಳೂರಿಗೆ ಆಗಮಿಸುತ್ತಿದ್ದೇವೆ : ವಿರಾಟ್ ಕೊಹ್ಲಿ ಹೇಳಿಕೆ ವೈರಲ್ | Watch Video

04/06/2025 10:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗಮನಕ್ಕೆ: ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ ತಜ್ಞ ವೈದ್ಯರಿಂದ ಸಲಹೆ ಪಡೆಯಲು ಸಹಾಯವಾಣಿ ಆರಂಭ
KARNATAKA

ರಾಜ್ಯದ ಜನತೆಗೆ ಗಮನಕ್ಕೆ: ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದಂತೆ ತಜ್ಞ ವೈದ್ಯರಿಂದ ಸಲಹೆ ಪಡೆಯಲು ಸಹಾಯವಾಣಿ ಆರಂಭ

By kannadanewsnow0920/11/2024 7:22 PM

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದಂತೆ ತಜ್ಞ ವೈದ್ಯರಿಂದ ಸಲಹೆ ಪಡೆಯಲು ಸರ್ಕಾರದಿಂದ ಸಹಾಯವಾಣಿ ಸಂಖ್ಯೆಯನ್ನು ಆರಂಭಿಸಲಾಗಿದೆ.

ರೋಗಿಗಳು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಂದರ್ಭದಲ್ಲಿ ತಜ್ಞ ವೈದ್ಯರಿಂದ ಉಚಿತವಾಗಿ ಎರಡನೇ ಅಭಿಪ್ರಾಯ ಪಡೆಯಲು ಅನುಕೂಲವಾಗುವಂತೆ ದೇಶದಲ್ಲಿಯೇ ಮೊದಲ ಬಾರಿಗೆ ಸಹಾಯವಾಣಿ ಪ್ರಾರಂಭಿಸಲಾಗಿದೆ. 1800 4258 330 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ರೋಗಿಗಳು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಂದರ್ಭದಲ್ಲಿ ತಜ್ಞ ವೈದ್ಯರಿಂದ ಉಚಿತವಾಗಿ ಎರಡನೇ ಅಭಿಪ್ರಾಯ ಪಡೆಯಲು ಅನುಕೂಲವಾಗುವಂತೆ ದೇಶದಲ್ಲಿಯೇ ಮೊದಲ ಬಾರಿಗೆ ಸಹಾಯವಾಣಿ ಪ್ರಾರಂಭಿಸಲಾಗಿದೆ. 1800 4258 330 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.… pic.twitter.com/MlI7yhgoPq

— DIPR Karnataka (@KarnatakaVarthe) November 20, 2024

ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವತ್ತ ನೂತನ ಕಾರ್ಯಕ್ರಮ ಜಾರಿಗೆ ತರಲಾಗಿದೆ.  ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ ಎರಡನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ವೇದಿಕೆಯನ್ನು ಆರೋಗ್ಯ ಇಲಾಖೆ ಕಲ್ಪಿಸಿದೆ. ಸರ್ಜರಿ ಅವಶ್ಯಕತೆ ಇದೆಯೋ, ಇಲ್ಲವೋ ಹಾಗೂ ಪರ್ಯಾಯ ಚಿಕಿತ್ಸಾ ವಿಧಾನಗಳು ಏನು? ಎಂಬುದರ ಬಗ್ಗೆ ತಜ್ಞ ವೈದ್ಯರಿಂದ ಸಲಹೆ ಸಿಗಲಿದೆ.

ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ

ಅನಾರೋಗ್ಯ ಪೀಡಿತರಾಗಿ ಶಸ್ತ್ರ ಚಿಕಿತ್ಸೆ ಬಗ್ಗೆ ಸೂಚಿಸಿದಾಗ, ಮತ್ತಷ್ಟು ಉಚಿತ ಸಲಹೆಗಾಗಿ 1800 4258 330 ಸಹಾಯವಾಣಿಗೆ ಕರೆ ಮಾಡಿ
ತಜ್ಞ ವೈದ್ಯರ ಸಲಹೆ ಪಡೆಯಿರಿ. ಆರೋಗ್ಯ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ವತಿಯಿಂದ ದಿನದ 24/7 ಗಂಟೆ ಕಾರ್ಯ ನಿರ್ವಹಿಸುವ ಸಹಾಯವಾಣಿ ಇದಾಗಿರುತ್ತದೆ.

ಪ್ರಾಥಮಿಕ ಹಂತದಲ್ಲಿ TKR/THR ಚಿಕಿತ್ಸಾ ವಿಧಾನಗಳಿಗೆ ಎರಡನೇ ವೈದ್ಯಕೀಯ ಅಭಿಪ್ರಾಯ ಲಭ್ಯವಿದೆ. ಮೊಣಕಾಲು ಕೀಲು ಬದಲಿ, ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳು ಹಾಗೂ ಇನ್ನಿತರೇ ಕ್ಲಿಷ್ಟಕರ ಸಮಸ್ಯೆಗಳ ಕುರಿತು ನುರಿತ ವೈದ್ಯರಿಂದ ಎರಡನೇ ಅಭಿಪ್ರಾಯ ಪಡೆಯಬಹುದಾಗಿದೆ.

ಸಾರ್ವಜನಿಕರು ಅಥವಾ ರೋಗಿಗಳು ಪರಿಣಿತ ಶಸ್ತ್ರಚಿಕಿತ್ಸಕರೊಂದಿಗೆ ಸಂಪರ್ಕ ಸಾಧಿಸಬಹುದು, ಪ್ರಶ್ನೆಗಳನ್ನು ಕೇಳಬಹುದು, ಚಿಕಿತ್ಸಾ ಯೋಜನೆಗಳ ಕುರಿತು ಎರಡನೇ ಅಭಿಪ್ರಾಯವನ್ನು ಪಡೆಯಬಹುದು.

ವಾಟ್ಸಾಪ್ ಮೂಲಕವೂ ತಜ್ಞ ವೈದ್ಯರಿಗೆ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ ರೋಗ ನಿರ್ಣಯ ಮತ್ತು ಶಸ್ತ್ರಚಿಕಿತ್ಸೆಯ ಬಗೆಗಿನ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ. ಶಸ್ತ್ರಚಿಕಿತ್ಸೆ ಒಳಪಡುವ ಅವಶ್ಯಕತೆ ಅಥವಾ ಇತರೆ ಯಾವುದೇ ಗೊಂದಲ, ಸಂದೇಹಗಳನ್ನು ನಿವಾರಿಸಿಕೊಳ್ಳಬಹುದು. ರೋಗ ಮತ್ತು ಚಿಕಿತ್ಸೆ, ಶಸ್ತ್ರಚಿಕಿತ್ಸಾ ಆಯ್ಕೆಗಳ ಬಗ್ಗೆ ಖಾತ್ರಿಪಡಿಸಿಕೊಳ್ಳಬಹುದು. ಯೋಜನೆಯಲ್ಲಿ ಮೊಣಕಾಲು ಮತ್ತು ಸೊಂಟ (Hip) ಸಮಸ್ಯೆಗಳನ್ನು ಹೊಂದಿರುವ ರೋಗಿಗಳಿಗೆ ಸಾಕ್ಷ್ಯ ಆಧಾರಿತ ಮಾರ್ಗದರ್ಶನವನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ.

ಲಭ್ಯವಿರುವ ಅತ್ಯುತ್ತಮ ಚಿಕಿತ್ಸಾ ಆಯ್ಕೆಯ ಬಗ್ಗೆ ಪ್ರಬುದ್ಧ ನಿರ್ಧಾರವನ್ನು ತೆಗೆದುಕೊಳ್ಳಲು ರೋಗಿಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಸಲಹೆಯನ್ನು ಪಡೆಯಬಹುದಾಗಿದೆ.

ವಿದೇಶಿ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗಮನಕ್ಕೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

BREAKING : ಭಾರತವನ್ನು ‘ಹಿಂದೂ ರಾಷ್ಟ್ರ’ ವನ್ನಾಗಿ ಮಾಡಲು ನಾವು ಬಿಡಲ್ಲ : ಯತೀಂದ್ರ ಸಿದ್ದರಾಮಯ್ಯ ವಿವಾದ!

Share. Facebook Twitter LinkedIn WhatsApp Email

Related Posts

BREAKING : ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಮರ್ಡರ್ : ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ!

04/06/2025 10:35 AM1 Min Read

BREAKING : ಟ್ರೊಫಿ ಸಮೇತ ನಾವು ಬೆಂಗಳೂರಿಗೆ ಆಗಮಿಸುತ್ತಿದ್ದೇವೆ : ವಿರಾಟ್ ಕೊಹ್ಲಿ ಹೇಳಿಕೆ ವೈರಲ್ | Watch Video

04/06/2025 10:27 AM1 Min Read

BIG NEWS : ಮದುವೆ ಮಂಟಪದಲ್ಲೂ ‘RCB’ ಹವಾ : ಟಿಶರ್ಟ್ ಹಿಡಿದು ಬೆಂಗಳೂರು ಗೆಲುವು ಸಂಭ್ರಮಿಸಿದ ನವಜೋಡಿ

04/06/2025 10:24 AM1 Min Read
Recent News

ಭಯೋತ್ಪಾದನೆ ವಿರುದ್ಧ ಕ್ರಮ ಕೈಗೊಂಡರೆ ಪಾಕ್ ಜೊತೆ ಭಾರತ ಮಾತುಕತೆ ನಡೆಸಬಹುದು: ಶಶಿ ತರೂರ್

04/06/2025 10:40 AM

BREAKING : ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಮರ್ಡರ್ : ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ!

04/06/2025 10:35 AM

BREAKING : ಟ್ರೊಫಿ ಸಮೇತ ನಾವು ಬೆಂಗಳೂರಿಗೆ ಆಗಮಿಸುತ್ತಿದ್ದೇವೆ : ವಿರಾಟ್ ಕೊಹ್ಲಿ ಹೇಳಿಕೆ ವೈರಲ್ | Watch Video

04/06/2025 10:27 AM

BIG NEWS : ಮದುವೆ ಮಂಟಪದಲ್ಲೂ ‘RCB’ ಹವಾ : ಟಿಶರ್ಟ್ ಹಿಡಿದು ಬೆಂಗಳೂರು ಗೆಲುವು ಸಂಭ್ರಮಿಸಿದ ನವಜೋಡಿ

04/06/2025 10:24 AM
State News
KARNATAKA

BREAKING : ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಮರ್ಡರ್ : ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಬರ್ಬರ ಹತ್ಯೆ!

By kannadanewsnow0504/06/2025 10:35 AM KARNATAKA 1 Min Read

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು ವ್ಯಕ್ತಿ ಒಬ್ಬರನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ…

BREAKING : ಟ್ರೊಫಿ ಸಮೇತ ನಾವು ಬೆಂಗಳೂರಿಗೆ ಆಗಮಿಸುತ್ತಿದ್ದೇವೆ : ವಿರಾಟ್ ಕೊಹ್ಲಿ ಹೇಳಿಕೆ ವೈರಲ್ | Watch Video

04/06/2025 10:27 AM

BIG NEWS : ಮದುವೆ ಮಂಟಪದಲ್ಲೂ ‘RCB’ ಹವಾ : ಟಿಶರ್ಟ್ ಹಿಡಿದು ಬೆಂಗಳೂರು ಗೆಲುವು ಸಂಭ್ರಮಿಸಿದ ನವಜೋಡಿ

04/06/2025 10:24 AM

BREAKING : ಬೆಂಗಳೂರಲ್ಲಿ ಇಂದು ಅಭಿಮಾನಿಗಳಿಗೆ ಹಬ್ಬವೋ ಹಬ್ಬ : ಸಂಜೆ 5 ಗಂಟೆಗೆ ‘RCB’ ತಂಡದಿಂದ ‘ವಿಕ್ಟರಿ ಪರೇಡ್’

04/06/2025 10:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.