ಮಹಾರಾಷ್ಟ್ರದಲ್ಲಿ ಸೇತುವೆ ಕುಸಿದು ಭೀಕರ ದುರಂತ: 6 ಮಂದಿ ಸಾವು, ನೀರಲ್ಲಿ ಕೊಚ್ಚಿ ಹೋದ 25-30 ಪ್ರಯಾಣಿಕರು

ಮಹಾರಾಷ್ಟ್ರ: ರಾಜ್ಯದಲ್ಲಿ ನಿರಂತವಾಗಿ ಮಳೆಯಾಗುತ್ತಿದೆ. ಈ ಮಳೆಯ ಪರಿಣಾಮವಾಗಿ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿತಗೊಂಡಿದೆ. ಈ ಕಾರಣದಿಂದಾಗಿ ಆರು ಮಂದಿ ಸಾವನ್ನಪ್ಪಿದ್ದರೇ, 25 ರಿಂದ 30 ಪ್ರವಾಸಿಗರು ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಭಾನುವಾರದ ಇಂದು ಭಾರೀ ಸಂಖ್ಯೆಯ ಪ್ರವಾಸಿಗರು ಇಂದ್ರಯಾಣಿ ಸೇತುವೆ ಬಳಿ ಜಮಾಯಿಸಿದ್ದರು. ಈ ವೇಳೆ ಸೇತುವೆ ಕುಸಿತಗೊಂಡು ಭಾರಿ ದುರಂತ ಸಂಭವಿಸಿದೆ. ಇಂದುವರೆಗೆ 6 ಪ್ರವಾಸಿಗರ ಮೃತದೇಹ ಪತ್ತೆಯಾಗಿದ್ದು, ಉಳಿದವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. Pune, Maharashtra: A bridge over … Continue reading ಮಹಾರಾಷ್ಟ್ರದಲ್ಲಿ ಸೇತುವೆ ಕುಸಿದು ಭೀಕರ ದುರಂತ: 6 ಮಂದಿ ಸಾವು, ನೀರಲ್ಲಿ ಕೊಚ್ಚಿ ಹೋದ 25-30 ಪ್ರಯಾಣಿಕರು