BIGG NEWS: ರಮೇಶ್‌ ಜಾರಕಿಹೊಳಿಗೆ ಒಂದು ಕಾನೂನು? ಮುರುಘಾ ಶ್ರೀಗಳಿಗೆ ಅವರಿಗೆ ಒಂದು ಕಾನೂನಾ..?- ಬೇಳೂರು ಗೋಪಾಲಕೃಷ್ಣ ಪ್ರಶ್ನೆ

ಶಿವಮೊಗ್ಗ: ಮುರುಘಾಮಠದ ಶ್ರೀಗಳ ಬಂಧನ ವಿಚಾರವಾಗಿ ಬೇಳೂರು ಗೋಪಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರ ಈ ಪ್ರಕರಣದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದರು. BIGG NEWS: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಸೂಚನೆ     ರಮೇಶ್‌ ಜಾರಕಿಹೊಳಿಗೆ ಒಂದು ಕಾನೂನು ಆದರೆ, ಮುರುಘಾ ಶ್ರೀಗಳಿಗೆ ಅವರಿಗೆ ಒಂದು ಕಾನೂನಾ..? ಇದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್‌ ಜಾರಕಿಹೊಳಿ ಕೇಸ್‌ ಅನ್ನು ಎಸ್‌ ಐಟಿಗೆ ಬಹಿಸಿದ್ದರು. … Continue reading BIGG NEWS: ರಮೇಶ್‌ ಜಾರಕಿಹೊಳಿಗೆ ಒಂದು ಕಾನೂನು? ಮುರುಘಾ ಶ್ರೀಗಳಿಗೆ ಅವರಿಗೆ ಒಂದು ಕಾನೂನಾ..?- ಬೇಳೂರು ಗೋಪಾಲಕೃಷ್ಣ ಪ್ರಶ್ನೆ