BIGG NEWS: ಬೆಳಗಾವಿಯಲ್ಲಿ ಹಳ್ಳದ ಸೇತುವೆ ದಾಟುತ್ತಿದ್ದ ವೇಳೆ ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

ಬೆಳಗಾವಿ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಅವಾಂತರ ಸೃಷ್ಟಿಯಾಗಿದೆ. ವರುಣನ ಅಬ್ಬರಕ್ಕೆ ಜಲಾವೃತವಾದ ಹಳ್ಳದ ಸೇತುವೆ ದಾಟುತ್ತಿದ್ದ ವ್ಯಕ್ತಿಯೊಬ್ಬ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಸಾಣಿಕೊಪ್ಪ ಗ್ರಾಮದಲ್ಲಿ ನಡೆದಿದೆ. BREAKING NEWS : ಸುಪ್ರೀಂಕೋರ್ಟ್ `ಹಿಜಾಬ್’ ತೀರ್ಪಿಗೆ ಕ್ಷಣಗಣನೆ : ಕರ್ನಾಟಕದಲ್ಲಿ ಹೈ ಅಲರ್ಟ್   ಬೈಲಹೊಂಗಲ ತಾಲೂಕಿನ ಸಿದ್ದಸಮುದ್ರ ಗ್ರಾಮದ ಬಸಪ್ಪ ಜಡೆಯಣ್ಣನವರ್(24) ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವ್ಯಕ್ತಿ. ನಿನ್ನೆ ಬೈಲಹೊಂಗಲ ತಾಲೂಕಿನಲ್ಲಿ ಸುರಿದ ಭಾರಿ ‌ಮಳೆಯಿಂದ‌ ಸಾಣಿಕೊಪ್ಪ ಹಳ್ಳ ಸಂಪೂರ್ಣವಾಗಿ ಜಲಾವೃತವಾಗಿತ್ತು. … Continue reading BIGG NEWS: ಬೆಳಗಾವಿಯಲ್ಲಿ ಹಳ್ಳದ ಸೇತುವೆ ದಾಟುತ್ತಿದ್ದ ವೇಳೆ ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ