ರಾಯಚೂರು: ಜಿಲ್ಲೆಯಲ್ಲಿ ದೇವದುರ್ಗದ ಆಲ್ಕೋಡ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕೋಳಿ ಕದಿಯಲು ಬಂದಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಕಳ್ಳಾನಿಗೆ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ; ಸುಳ್ಯದಲ್ಲಿ ಎರಡು ದಿನ ವಾಸ್ತವ್ಯ ಹೂಡಲಿರುವ ಹಿರಿಯ ಐಪಿಎಸ್‌ ಅಧಿಕಾರಿ

 

ರಾಜಾಸಾಬ್ ಎಂಬ ಮನೆಯಲ್ಲಿ ಕೋಳಿ ಕಳ್ಳತನ ಮಾಡಿದ್ದ ವ್ಯಕ್ತಿ. ಸುಮಾರು 10 ಕೋಳಿಗಳನ್ನು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು ಒದೆ ತಿಂದಿದ್ದಾನೆ. ಮೂವರು ಕಳ್ಳರಲ್ಲಿ ಒಬ್ಬ ಮಾತ್ರ ಸಿಕ್ಕಿಬಿದ್ದಿದ್ದು ಇನ್ನಿಬ್ಬರು ಅಲ್ಲಿಂದ ಪರಾರಿಯಾಗಿದ್ದಾರೆ. ಈಸಂಬಂಧ ದೇವದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Share.
Exit mobile version