BIGG NEWS: ಕೋಳಿ ಕದಿಯಲು ಬಂದಿದ್ದ ವ್ಯಕ್ತಿಗೆ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ

ರಾಯಚೂರು: ಜಿಲ್ಲೆಯಲ್ಲಿ ದೇವದುರ್ಗದ ಆಲ್ಕೋಡ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕೋಳಿ ಕದಿಯಲು ಬಂದಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಕಳ್ಳಾನಿಗೆ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ; ಸುಳ್ಯದಲ್ಲಿ ಎರಡು ದಿನ ವಾಸ್ತವ್ಯ ಹೂಡಲಿರುವ ಹಿರಿಯ ಐಪಿಎಸ್‌ ಅಧಿಕಾರಿ   ರಾಜಾಸಾಬ್ ಎಂಬ ಮನೆಯಲ್ಲಿ ಕೋಳಿ ಕಳ್ಳತನ ಮಾಡಿದ್ದ ವ್ಯಕ್ತಿ. ಸುಮಾರು 10 ಕೋಳಿಗಳನ್ನು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು ಒದೆ ತಿಂದಿದ್ದಾನೆ. … Continue reading BIGG NEWS: ಕೋಳಿ ಕದಿಯಲು ಬಂದಿದ್ದ ವ್ಯಕ್ತಿಗೆ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ