ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಮಂಡ್ಯ: ಮಾಜಿ ಶಾಸಕರ ಊರಿಂದ ಹಾಲಿ ಶಾಸಕರ ಹುಟ್ಟೂರಿಗೆ ಪೊಲೀಸ್ ಠಾಣೆ ಶಿಫ್ಟ್ ವಿರೋಧಿಸಿ ಬೀದಿಗಿಳಿದಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ವಿರುದ್ದ ಚಿನಕುರುಳಿ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಅಲ್ಲದೇ ಚಿನಕುರುಳಿ ಗ್ರಾಮ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಚಿನಕುರುಳಿ ಗ್ರಾಮಸ್ಥರು ಇಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹುಟ್ಟೂರು ಕ್ಯಾತನಹಳ್ಳಿಗೆ ಪೊಲೀಸ್ ಠಾಣೆ ಶಿಫ್ಟ್ ಮಾಡಲು ನಿರ್ಧಾರವನ್ನು ವಿರೋಧಿಸಿ, ಬೃಹತ್ ಪ್ರತಿಭಟನೆ ನಡೆಸಿದರು. ಶಾಸಕರ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಚಿನಕುರುಳಿಯಲ್ಲಿದ್ದ … Continue reading ಮಂಡ್ಯದ ಚಿನಕುರುಳಿ ಗ್ರಾಮದಲ್ಲಿನ ಪೊಲೀಸ್ ಠಾಣೆ ಶಿಫ್ಟ್ ಮಾಡದಂತೆ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ