Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ‘ಗ್ರಾಮ ಪಂಚಾಯ್ತಿ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ‘ವೇತನ ಪಾವತಿ’ಗೆ ಸರ್ಕಾರ ಖಡಕ್ ಆದೇಶ

19/10/2025 5:43 PM

BIG BREAKING: ಅ.23ರವರೆಗೆ ಬೆಂಗಳೂರಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕವಾಗಿ ಬ್ರೇಕ್ ನೀಡಿದ ಸರ್ಕಾರ

19/10/2025 5:32 PM

BREAKING: ಅಕ್ಟೋಬರ್.23ರವರೆಗೆ ಬೆಂಗಳೂರಲ್ಲಿ ‘ಜಾತಿಗಣತಿ ಸಮೀಕ್ಷೆ’ಗೆ ತಾತ್ಕಾಲಿಕವಾಗಿ ಬ್ರೇಕ್

19/10/2025 5:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING: ರಾಜ್ಯದಲ್ಲೊಂದು ‘ಪೈಶಾಚಿಕ ಕೃತ್ಯ’: ಮಂಡ್ಯದಲ್ಲಿ ವೃದ್ಧನಿಂದ ಅಪ್ರಾಪ್ತೆ ಮೇಲೆ ‘ಲೈಂಗಿಕ ದೌರ್ಜನ್ಯ’
KARNATAKA

SHOCKING: ರಾಜ್ಯದಲ್ಲೊಂದು ‘ಪೈಶಾಚಿಕ ಕೃತ್ಯ’: ಮಂಡ್ಯದಲ್ಲಿ ವೃದ್ಧನಿಂದ ಅಪ್ರಾಪ್ತೆ ಮೇಲೆ ‘ಲೈಂಗಿಕ ದೌರ್ಜನ್ಯ’

By kannadanewsnow0908/07/2025 7:51 PM

ಮಂಡ್ಯ: ಜಿಲ್ಲೆಯಲ್ಲಿ ರಾಜ್ಯದಲ್ಲಿ ಪೈಶಾಚಿಕ ಕೃತ್ಯ ಎನ್ನುವಂತ ಘಟನೆ ಮಂಡ್ಯದಲ್ಲಿ ನಡೆದಿದೆ.  ಅಪ್ರಾಪ್ತ ಬಾಲಕಿ ಮೇಲೆ ವೃದ್ದನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಸೋಮವಾರ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲಿ 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವಂತ ಘಟನೆ ನಡೆದಿದೆ.

ಬಾಲಕಿ ಪೋಷಕರು ಕೂಲಿ ಕೆಲಸಕ್ಕೆ ಹೋದ ನಂತರ ಪಕ್ಕದ ಮನೆಯ ವೃದ್ದನೊಬ್ಬ ಮಗುವಿನ ಜೊತೆ ಕೆಲ ಹೊತ್ತು ಆಟವಾಡಿಕೊಂಡು ನಂತರ ಅಲ್ಲಿಂದ ಎತ್ತಿಕೊಂಡು ಹೋಗಿ ಅವರ ಮನೆಗೆ ತೆರಳಿದ್ದಾನೆ. ಸುಮಾರು ಸಮಯಗಳ ಕಾಲ ಮಗು ಕಾಣಿಸಿಕೊಳ್ಳದ್ದಾಗ ಪೋಷಕರು ಮತ್ತು ಅಕ್ಕ ಪಕ್ಕದ ಮನೆಯವರು ಹುಡುಕಾಟ ನಡೆಸಿದ್ದಾರೆ.

ಮಗುವಿನ ಹುಡುಕಾಟ ನಡೆಸುತ್ತಿರುವುದನ್ನು ಗಮನಿಸಿದ ವೃದ್ದ ಮಗುವನ್ನು ವೃದ್ದ ಹೊರಗೆ ಬಿಟ್ಟು ಕಳುಹಿಸಿದ್ದಾನೆ. ಆಕೆಯ ಪೋಷಕರು ಮಗುವಿನ ನಡವಳಿಕೆಯಲ್ಲಿ ವ್ಯತ್ಯಾಸ ಕಂಡು ಆಕೆಯನ್ನು ವಿಚಾರಿಸಿದಾಗ ವೃದ್ಧನ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ  ನಿರೀಕ್ಷಿಸಲಾಗಿದೆ.

ವರದಿ: ಗಿರೀಶ್ ರಾಜ್, ಮಂಡ್ಯ

BIG NEWS: ಇನ್ನೊಂದು 2-3 ವರ್ಷದಲ್ಲಿ ಕಾಂಗ್ರೆಸ್ ಪಕ್ಷವೇ ನಾಪತ್ತೆಯಾಗಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆ ಪರಾಕಾಷ್ಠೆ ತಲುಪಿದೆ: ಪಿ.ರಾಜೀವ್

Share. Facebook Twitter LinkedIn WhatsApp Email

Related Posts

ರಾಜ್ಯದ ‘ಗ್ರಾಮ ಪಂಚಾಯ್ತಿ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ‘ವೇತನ ಪಾವತಿ’ಗೆ ಸರ್ಕಾರ ಖಡಕ್ ಆದೇಶ

19/10/2025 5:43 PM2 Mins Read

BIG BREAKING: ಅ.23ರವರೆಗೆ ಬೆಂಗಳೂರಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕವಾಗಿ ಬ್ರೇಕ್ ನೀಡಿದ ಸರ್ಕಾರ

19/10/2025 5:32 PM1 Min Read

BREAKING: ಅಕ್ಟೋಬರ್.23ರವರೆಗೆ ಬೆಂಗಳೂರಲ್ಲಿ ‘ಜಾತಿಗಣತಿ ಸಮೀಕ್ಷೆ’ಗೆ ತಾತ್ಕಾಲಿಕವಾಗಿ ಬ್ರೇಕ್

19/10/2025 5:28 PM1 Min Read
Recent News

ರಾಜ್ಯದ ‘ಗ್ರಾಮ ಪಂಚಾಯ್ತಿ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ‘ವೇತನ ಪಾವತಿ’ಗೆ ಸರ್ಕಾರ ಖಡಕ್ ಆದೇಶ

19/10/2025 5:43 PM

BIG BREAKING: ಅ.23ರವರೆಗೆ ಬೆಂಗಳೂರಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕವಾಗಿ ಬ್ರೇಕ್ ನೀಡಿದ ಸರ್ಕಾರ

19/10/2025 5:32 PM

BREAKING: ಅಕ್ಟೋಬರ್.23ರವರೆಗೆ ಬೆಂಗಳೂರಲ್ಲಿ ‘ಜಾತಿಗಣತಿ ಸಮೀಕ್ಷೆ’ಗೆ ತಾತ್ಕಾಲಿಕವಾಗಿ ಬ್ರೇಕ್

19/10/2025 5:28 PM

BIG Alert: ‘ಪಟಾಕಿ’ ಸಿಡಿಸುವಾಗ ತಪ್ಪದೇ ಈ ಸಲಹೆ, ಎಚ್ಚರಿಕೆ ಪಾಲಿಸಿ!

19/10/2025 5:22 PM
State News
KARNATAKA

ರಾಜ್ಯದ ‘ಗ್ರಾಮ ಪಂಚಾಯ್ತಿ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್: ಪ್ರತಿ ತಿಂಗಳು ‘ವೇತನ ಪಾವತಿ’ಗೆ ಸರ್ಕಾರ ಖಡಕ್ ಆದೇಶ

By kannadanewsnow0919/10/2025 5:43 PM KARNATAKA 2 Mins Read

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಪ್ರತಿ ತಿಂಗಳು ವೇತನ ಪಾವತಿಯಲ್ಲಿ ಕೆಲವು ಕಡೆ ವಿಳಂಬವಾಗುತ್ತಿತ್ತು. ಈ ಸಂಬಂಧ ಸರ್ಕಾರಕ್ಕೆ ದೂರುಗಳು…

BIG BREAKING: ಅ.23ರವರೆಗೆ ಬೆಂಗಳೂರಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕವಾಗಿ ಬ್ರೇಕ್ ನೀಡಿದ ಸರ್ಕಾರ

19/10/2025 5:32 PM

BREAKING: ಅಕ್ಟೋಬರ್.23ರವರೆಗೆ ಬೆಂಗಳೂರಲ್ಲಿ ‘ಜಾತಿಗಣತಿ ಸಮೀಕ್ಷೆ’ಗೆ ತಾತ್ಕಾಲಿಕವಾಗಿ ಬ್ರೇಕ್

19/10/2025 5:28 PM

BIG Alert: ‘ಪಟಾಕಿ’ ಸಿಡಿಸುವಾಗ ತಪ್ಪದೇ ಈ ಸಲಹೆ, ಎಚ್ಚರಿಕೆ ಪಾಲಿಸಿ!

19/10/2025 5:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.