Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

19/04/2026 7:23 AM

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ, ಬಸ್ ನಿಲ್ಲಿಸುವಂತಿಲ್ಲ: ಅಪಘಾತ ತಡೆಗೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಆದೇಶ!

19/04/2026 7:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!
KARNATAKA

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

By kannadanewsnow5719/04/2026 7:17 AM

ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಚಾರಣ (Trekking) ಕೈಗೊಳ್ಳುವವರ ಸುರಕ್ಷತೆಯ ದೃಷ್ಟಿಯಿಂದ ಅರಣ್ಯ ಇಲಾಖೆಯು ಹೊಸ ನಿಯಮಗಳನ್ನು ಜಾರಿಗೆ ತರುತ್ತಿದೆ. ಈ ಕುರಿತು ಮಾಹಿತಿ ನೀಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಚಾರಣಿಗರ ಹಿತದೃಷ್ಟಿಯಿಂದ ಕೆಲವು ಕಡ್ಡಾಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ.

ಅಪ್ರಾಪ್ತ ವಯಸ್ಕರಿಗೆ ಅನುಮತಿ ಕಡ್ಡಾಯ: ಹದಿನೆಂಟು ವರ್ಷದೊಳಗಿನ ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಬೇಕಾದರೆ ಅವರ ಪಾಲಕರು ಅಥವಾ ಪೋಷಕರ ಲಿಖಿತ ಅನುಮತಿ ಪತ್ರವನ್ನು ಹೊಂದಿರುವುದು ಇನ್ನು ಮುಂದೆ ಕಡ್ಡಾಯವಾಗಲಿದೆ.

ಹಿರಿಯ ನಾಗರಿಕರಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆ: ಚಾರಣವು ದೈಹಿಕ ಶ್ರಮದಿಂದ ಕೂಡಿರುವುದರಿಂದ, ಹಿರಿಯ ನಾಗರಿಕರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ದೈಹಿಕ ಸಾಮರ್ಥ್ಯ ಮತ್ತು ಸದೃಢತೆಯ ಪ್ರಮಾಣ ಪತ್ರವನ್ನು (Fitness Certificate) ಒದಗಿಸುವುದು ಕಡ್ಡಾಯವಾಗಿದೆ.

ಮಾರ್ಗದರ್ಶಿಗಳಿಗೆ (Guide) ಸೂಚನೆ: ಚಾರಣದ ಅವಧಿಯಲ್ಲಿ ಯಾವುದೇ ಚಾರಣಿಗರಿಗೆ ಹಠಾತ್ ಆರೋಗ್ಯ ಸಮಸ್ಯೆ ಎದುರಾದರೆ ತಕ್ಷಣದ ಆರೈಕೆಗಾಗಿ ಪ್ರತಿಯೊಬ್ಬ ಗೈಡ್ ತಮ್ಮ ಜೊತೆಯಲ್ಲಿ ಪ್ರಥಮ ಚಿಕಿತ್ಸಾ ಕಿಟ್ (First Aid Kit) ಅನ್ನು ಕಡ್ಡಾಯವಾಗಿ ಇರಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.

“ಚಾರಣಿಗರ ಸುರಕ್ಷತೆ ನಮಗೆ ಮುಖ್ಯ. ಕಾಡಿನ ಹಾದಿಗಳಲ್ಲಿ ಅನಿರೀಕ್ಷಿತ ಸವಾಲುಗಳು ಎದುರಾಗುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ,” ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಅಪ್ರಾಪ್ತ ವಯಸ್ಕರು ಚಾರಣಕ್ಕೆ ತೆರಳಲು ಅವರ ಪಾಲಕರ, ಪೋಷಕರ ಅನುಮತಿ ಕಡ್ಡಾಯ. ಅದೇ ರೀತಿ ಹಿರಿಯ ನಾಗರಿಕರು ಚಾರಣ ಕೈಗೊಳ್ಳಲು ತಮ್ಮ ದೈಹಿಕ ಸಾಮರ್ಥ್ಯ ಮತ್ತು ಸದೃಢತೆಯ ಪ್ರಮಾಣ ಪತ್ರ ಒದಗಿಸಬೇಕಾಗುತ್ತದೆ. ಯಾವುದೇ ಚಾರಣಿಗರಿಗೆ ಆರೋಗ್ಯ ಸಮಸ್ಯೆ ಕಂಡುಬಂದರೆ ಆರೈಕೆಗಾಗಿ ಗೈಡ್‌ ತಮ್ಮ ಜೊತೆ ಪ್ರಥಮ ಚಿಕಿತ್ಸಾ ಕಿಟ್‌ ಅನ್ನು ತೆಗೆದುಕೊಂಡು… pic.twitter.com/Uk13KUTDRG

— DIPR Karnataka (@KarnatakaVarthe) April 18, 2026

A 'parental permission letter' is mandatory for minors going on treks in the state.!
Share. Facebook Twitter LinkedIn WhatsApp Email

Related Posts

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

19/04/2026 7:23 AM2 Mins Read

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹದಿಹರೆಯದವರ ರಕ್ಷಣೆಗೆ `SOP’ ಕಡ್ಡಾಯ: ಶಿಕ್ಷಣ ಇಲಾಖೆ ಮಹತ್ವದ ಆದೇಶ

19/04/2026 6:58 AM1 Min Read

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM1 Min Read
Recent News

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

19/04/2026 7:23 AM

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ, ಬಸ್ ನಿಲ್ಲಿಸುವಂತಿಲ್ಲ: ಅಪಘಾತ ತಡೆಗೆ ಸುಪ್ರೀಂ ಕೋರ್ಟ್‌ನಿಂದ ಕಟ್ಟುನಿಟ್ಟಿನ ಆದೇಶ!

19/04/2026 7:16 AM

BIG NEWS : ವರದಕ್ಷಿಣೆ ನೀಡಿದ್ದಾಗಿ ಒಪ್ಪಿಕೊಂಡರೂ ಪತ್ನಿಯ ಕುಟುಂಬದ ವಿರುದ್ಧ `ಕ್ರಿಮಿನಲ್ ಕೇಸ್’ ದಾಖಲಿಸುವಂತಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

19/04/2026 7:07 AM
State News
KARNATAKA

BIG NEWS : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ. 23, 24 ರಂದು ‘CET’ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow5719/04/2026 7:23 AM KARNATAKA 2 Mins Read

ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು…

ರಾಜ್ಯದಲ್ಲಿ ಚಾರಣಕ್ಕೆ ತೆರಳುವ ಅಪ್ರಾಪ್ತ ವಯಸ್ಕರಿಗೆ `ಪೋಷಕರ ಅನುಮತಿ ಪತ್ರ’ ಕಡ್ಡಾಯ.!

19/04/2026 7:17 AM

ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಹದಿಹರೆಯದವರ ರಕ್ಷಣೆಗೆ `SOP’ ಕಡ್ಡಾಯ: ಶಿಕ್ಷಣ ಇಲಾಖೆ ಮಹತ್ವದ ಆದೇಶ

19/04/2026 6:58 AM

ರಾಜ್ಯದ ಸಣ್ಣ ಗುತ್ತಿಗೆದಾರರ ಹೋರಾಟಕ್ಕೆ ಫಲ : ₹300 ಕೋಟಿ ಬಾಕಿ ಬಿಡುಗಡೆ ಮಾಡಿದ ಸರ್ಕಾರ

19/04/2026 6:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.