Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮೊಟ್ಟೆ ಸೇವನೆ ಸಂಪೂರ್ಣ ಸುರಕ್ಷಿತ : ಸ್ಯಾಂಪಲ್ ಟೆಸ್ಟ್ ನಲ್ಲಿ ವರದಿ ಬಹಿರಂಗ, ರಾಜ್ಯದ ಜನತೆ ನಿರಾಳ

27/12/2025 1:24 PM

ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು: ಅಪರಾಧ ನಿರ್ಣಯ ರದ್ದುಗೊಳಿಸಲು ‘ಸಿಕ್ಸ್ತ್ ಸೆನ್ಸ್’ ಬಳಕೆ!

27/12/2025 1:16 PM

ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ಮಕ್ಕಳು, ನನ್ನ ಪುತ್ರಿ ನನಗಿಂತ ದೊಡ್ಡದಾಗಿ ಬೆಳೆಯುತ್ತಾಳೆ : ಕಿಚ್ಚ ಸುದೀಪ್ ಕಿಡಿ

27/12/2025 1:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಎಡವಟ್ಟಿಗೆ ವ್ಯಕ್ತಿ ಬಲಿ
KARNATAKA

ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಎಡವಟ್ಟಿಗೆ ವ್ಯಕ್ತಿ ಬಲಿ

By kannadanewsnow0915/09/2025 3:17 PM

ಮಂಡ್ಯ: ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಎಡವಟ್ಟಿಗೆ ವ್ಯಕ್ತಿ ಬಲಿಯಾಗಿದ್ದಾರೆ. ರಸ್ತೆಯಲ್ಲಿ ಮದ್ಯೆ ಕಿರು ಸೇತುವೆ ಕಾಮಗಾರಿ ಸ್ಥಳಕ್ಕೆ ಸ್ಕೂಟರ್ ಸಮೇತ ಬಿದ್ದು ವ್ಯಕ್ತಿ ಸಾವನ್ನಪ್ಪಿದಂತ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಟ್ಟ ದಾಸನದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿಯಮಾನುಸಾರ ಕಾಮಗಾರಿ ಸ್ಥಳದಲ್ಲಿ ಬ್ಯಾರಿಕೇಡ್ ಮತ್ತು ಕಾಮಗಾರಿ ಮಾಹಿತಿ ಫಲಕ ಅಳವಡಿಸದೆ ಕಾಮಗಾರಿ ಇದಾಗಿದೆ. ಕಾಮಗಾರಿ ನಡೆಯುತ್ತಿರುವ ಮಾಹಿತಿ ಇಲ್ಲದೆ ಈ ಮಾರ್ಗದಲ್ಲಿ ಬಂದ ಸ್ಕೂಟರ್ ಸವಾರ ಸ್ಕೂಟರ್ ಸಮೇತ ಕೆಳಕ್ಕೆ ಬಿದ್ದು ಸಾವನ್ನುಪ್ಪಿದ್ದಾರೆ.

ಮೃತರನ್ನು ಕೆಸ್ತೂರು ಗ್ರಾಮದ ರಾಮು(50) ಎಂದು ಗುರುತಿಸಲಾಗಿದೆ. ರಾಮು ಅವರು ಸ್ಕೂಟರ್ ಸಮೇತ ಕೆಳಗೆ ಬಿದ್ದಂತ ವೇಳೆಯಲ್ಲಿ ಸ್ಥಳದಲ್ಲಿ ಸರಳು ಚುಚ್ಚಿ ಸಾವನ್ನಪ್ಪಿದ್ದಾರೆ.

ಅವೈಜ್ಞಾನಿಕ ಕಾಮಗಾರಿ ನಡೆಸುತ್ತಾ ವ್ಯಕ್ತಿ ಸಾವಿಗೆ ಕಾರಣರಾದ ಇಲಾಖೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಗಿರೀಶ್ ರಾಜ್, ಮಂಡ್ಯ

‘ಲಾ ನಿನಾ’ದಿಂದಾಗಿ ಭಾರತದಲ್ಲಿ ‘ಶೀತ ಚಳಿಗಾಲ’ ಹೆಚ್ಚಾಗುವ ಸಾಧ್ಯತೆ ಇದೆ: ಹವಾಮಾನ ತಜ್ಞರು

ಮಾನವೀಯತೆ ಮೆರೆದ ಜಡ್ಜ್: ವೃದ್ಧನ ಬಳಿ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ

Share. Facebook Twitter LinkedIn WhatsApp Email

Related Posts

BREAKING : ಮೊಟ್ಟೆ ಸೇವನೆ ಸಂಪೂರ್ಣ ಸುರಕ್ಷಿತ : ಸ್ಯಾಂಪಲ್ ಟೆಸ್ಟ್ ನಲ್ಲಿ ವರದಿ ಬಹಿರಂಗ, ರಾಜ್ಯದ ಜನತೆ ನಿರಾಳ

27/12/2025 1:24 PM1 Min Read

ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ಮಕ್ಕಳು, ನನ್ನ ಪುತ್ರಿ ನನಗಿಂತ ದೊಡ್ಡದಾಗಿ ಬೆಳೆಯುತ್ತಾಳೆ : ಕಿಚ್ಚ ಸುದೀಪ್ ಕಿಡಿ

27/12/2025 1:12 PM1 Min Read

BIG NEWS : ವಾಸ್ತವ ನೋಡ್ದೆ ಮಾತನಾಡೋದು ಸರಿ ಅಲ್ಲ : ಕೇರಳ ಸಿಎಂ ಪಿಣರಾಯಿಗೆ ಡಿಕೆ ಶಿವಕುಮಾರ್ ವಾರ್ನಿಂಗ್

27/12/2025 1:05 PM1 Min Read
Recent News

BREAKING : ಮೊಟ್ಟೆ ಸೇವನೆ ಸಂಪೂರ್ಣ ಸುರಕ್ಷಿತ : ಸ್ಯಾಂಪಲ್ ಟೆಸ್ಟ್ ನಲ್ಲಿ ವರದಿ ಬಹಿರಂಗ, ರಾಜ್ಯದ ಜನತೆ ನಿರಾಳ

27/12/2025 1:24 PM

ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು: ಅಪರಾಧ ನಿರ್ಣಯ ರದ್ದುಗೊಳಿಸಲು ‘ಸಿಕ್ಸ್ತ್ ಸೆನ್ಸ್’ ಬಳಕೆ!

27/12/2025 1:16 PM

ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ಮಕ್ಕಳು, ನನ್ನ ಪುತ್ರಿ ನನಗಿಂತ ದೊಡ್ಡದಾಗಿ ಬೆಳೆಯುತ್ತಾಳೆ : ಕಿಚ್ಚ ಸುದೀಪ್ ಕಿಡಿ

27/12/2025 1:12 PM

BIG NEWS : ವಾಸ್ತವ ನೋಡ್ದೆ ಮಾತನಾಡೋದು ಸರಿ ಅಲ್ಲ : ಕೇರಳ ಸಿಎಂ ಪಿಣರಾಯಿಗೆ ಡಿಕೆ ಶಿವಕುಮಾರ್ ವಾರ್ನಿಂಗ್

27/12/2025 1:05 PM
State News
KARNATAKA

BREAKING : ಮೊಟ್ಟೆ ಸೇವನೆ ಸಂಪೂರ್ಣ ಸುರಕ್ಷಿತ : ಸ್ಯಾಂಪಲ್ ಟೆಸ್ಟ್ ನಲ್ಲಿ ವರದಿ ಬಹಿರಂಗ, ರಾಜ್ಯದ ಜನತೆ ನಿರಾಳ

By kannadanewsnow0527/12/2025 1:24 PM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಬಾರಿ ವೈರಲ್…

ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ಮಕ್ಕಳು, ನನ್ನ ಪುತ್ರಿ ನನಗಿಂತ ದೊಡ್ಡದಾಗಿ ಬೆಳೆಯುತ್ತಾಳೆ : ಕಿಚ್ಚ ಸುದೀಪ್ ಕಿಡಿ

27/12/2025 1:12 PM

BIG NEWS : ವಾಸ್ತವ ನೋಡ್ದೆ ಮಾತನಾಡೋದು ಸರಿ ಅಲ್ಲ : ಕೇರಳ ಸಿಎಂ ಪಿಣರಾಯಿಗೆ ಡಿಕೆ ಶಿವಕುಮಾರ್ ವಾರ್ನಿಂಗ್

27/12/2025 1:05 PM

BREAKING : ಕನ್ನಡದ ಖ್ಯಾತ ಲೇಖಕಿ, ಕಥೆಗಾರ್ತಿ `ಸರಿತಾ ಜ್ಞಾನಾನಂದ’ ನಿಧನ | Sarita Gyanananda passes away

27/12/2025 12:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.