BIGG NEWS: ರಾಜ್ಯದಲ್ಲಿ ಓಡಾಡ್ತಿದೆಯಂತೆ ಗುಜರಿ ಅಂಬುಲೆನ್ಸ್; ಸಚಿವರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ತುರ್ತು ಸಂದರ್ಭದಲ್ಲಿ ಜೀವ ಉಳಿಸಬೇಕಾದ 108 ಅಂಬುಲೆನ್ಸ್ ಗಳು ಬಹುತೇಕ ಡಕೋಟಾ ಎಕ್ಸ್‍ಪ್ರೆಸ್, ಜೊತೆಗೆ ಅಂಬುಲೆನ್ಸ್ ಒಳಗಿರುವ ಸಲಕರಣೆಗಳು ಕೂಡ ಹಳೆಯದಂತೆ. ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರೇ ಹೇಳಿದ್ದಾರೆ. BREAKING NEWS: ನಟಿ ದಿವ್ಯಾ ಶ್ರೀಧರ್ ಸಂಸಾರದಲ್ಲಿ ಬಿರುಕುಬಿಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್;‌ ʼಪತಿ ಬೇರೆಯೊಬ್ಬಳ ಜೊತೆ ಸಂಬಂಧ ಇಟ್ಟುಕೊಂಡಿದ್ದʼ   2008ರಲ್ಲಿ ಜಿವಿಕೆ ಸಂಸ್ಥೆ 108 ಅಂಬುಲೆನ್ಸ್ ಸೇವೆಯನ್ನು ನೀಡುತ್ತಿದ್ದು ಖುದ್ದು ಸರ್ಕಾರಕ್ಕೆ ಇವ್ರ ಸೇವೆ ತೃಪ್ತಿ ಇಲ್ವಂತೆ. ಜೊತೆಗೆ … Continue reading BIGG NEWS: ರಾಜ್ಯದಲ್ಲಿ ಓಡಾಡ್ತಿದೆಯಂತೆ ಗುಜರಿ ಅಂಬುಲೆನ್ಸ್; ಸಚಿವರಿಂದ ಸ್ಫೋಟಕ ಮಾಹಿತಿ ಬಹಿರಂಗ