BREAKING: ಜಿಗಣಿಯ ಕಲ್ಲುಬಾಳ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿ

ಬೆಂಗಳೂರು: ಜಿಲ್ಲೆಯ ಕಲ್ಲುಬಾಳ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಪಂಚಾಯ್ತಿ ಸದಸ್ಯರ ನಡುವೆಯೇ ಮಾರಾಮಾರಿ ನಡೆದಿರೋದಾಗಿ ತಿಳಿದು ಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿಯ ಕಲ್ಲುಬಾಳ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಇಂದು ಸದಸ್ಯ ಮಂಜುನಾಥ್ ಹಾಗೂ ನಾಗರಾಜು ಎಂಬುವರ ನಡುವೆ ಮಾರಾಮಾರಿ ಘಟನೆ ನಡೆದಿದೆ. ಕೋನಸಂದ್ರ ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದ್ದು, ಮಹಾಂತಲಿಂಗಾಪುರ ಗ್ರಾಮ ಪಂಚಾಯ್ತಿ ಸದಸ್ಯ ನಾಗರಾಜು ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದಾಗಿ ಗ್ರಾಮಸ್ಥರು ಪ್ರತಿಭಟನೆ … Continue reading BREAKING: ಜಿಗಣಿಯ ಕಲ್ಲುಬಾಳ ಗ್ರಾಮ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಸದಸ್ಯರ ನಡುವೆ ಮಾರಾಮಾರಿ