BIGG NEWS: ಹಾಸನಾಂಬೆ ದರ್ಶನಕ್ಕೆ ಹರಿದು ಬರುತ್ತಿದೆ ಜನ ಸಾಗರ; ಗಂಟೆಗಟ್ಟಲೆ ಕಾದು ಕಾದು ಸುಸ್ತಾಗಿ ಧಿಕ್ಕಾರ ಕೂಗಿ ಅಸಮಾಧಾನ

ಹಾಸನ: ವರ್ಷಕ್ಕೆ ಒಮ್ಮೆ ಹಾಸನಾಂಬೆ ದರ್ಶನ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ದೇವಿಯ ದರ್ಶನ ಪಡೆಯಲು ಭಾರಿ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. BIGG NEWS: ಹಾವೇರಿಯ ಕೋಳೂರಿನಲ್ಲಿ ಮಳೆಗೆ ಐತಿಹಾಸಿಕ ಬಸವೇಶ್ವರ ದೇವಸ್ಥಾನದ ಹಿಂಭಾಗ ಗೋಡೆ ಕುಸಿತ   ಇಂದು ಬೆಳಿಗ್ಗೆಯಿಂದಲೂ ಕೂಡ ನೂಕು ನುಗ್ಗಲಿನ ನಡುವೆ ದರ್ಶನ ಪಡೆಯಲು ಭಕ್ತರು ಪರದಾಡಿದ್ದಾರೆ. ಇನ್ನು ಸೆಲೆಬ್ರಿಟಿಗಳು, ರಾಜಕೀಯ ನಾಯಕರು, ಸಚಿವರುಗಳ ದರ್ಶನದಿಂದ ಸಾಮಾನ್ಯ ಜನರು ಗಂಟೆಗಟ್ಟಲೆ ಕಾದು ಕಾದು ಸುಸ್ತಾಗಿ ಧಿಕ್ಕಾರ ಕೂಗಿ ಅಸಮಾಧಾನ ಹೊರ ಹಾಕಿದ್ದಾರೆ. ಇನ್ನು … Continue reading BIGG NEWS: ಹಾಸನಾಂಬೆ ದರ್ಶನಕ್ಕೆ ಹರಿದು ಬರುತ್ತಿದೆ ಜನ ಸಾಗರ; ಗಂಟೆಗಟ್ಟಲೆ ಕಾದು ಕಾದು ಸುಸ್ತಾಗಿ ಧಿಕ್ಕಾರ ಕೂಗಿ ಅಸಮಾಧಾನ