SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ಮನನೊಂದು ವೃದ್ಧ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಜೆಪಿ ನಗರದ 8ನೇ ಹಂತದಲ್ಲಿ ಕಮಲಮ್ಮ, ರಾಮಕೃಷ್ಣಪ್ಪ ಎನ್ನುವಂತ ವೃದ್ಧಾಶ್ರಮವಿದೆ. ಈ ವೃದ್ಧಾಶ್ರಮಕ್ಕೆ ಕೃಷ್ಣಮೂರ್ತಿ(81) ಹಾಗೂ ರಾಧಾ(74) ಎಂಬುವರನ್ನು ಮಕ್ಕಳು ಸೇರಿಸಿದ್ದಾರೆ. ಇದರಿಂದ ಮನನೊಂದಿರುವಂತ ವೃದ್ಧ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊಸೆ ಮಾಡಿದ ಅಡುಗೆ ಇಷ್ಟವಿಲ್ಲ, ಹೊಂದಾಣಿಕೆಯಾಗದ ಕಾರಣ ಬೇರೆ ಮನೆ ಮಾಡಿಕೊಡುವಂತೆ ಮಗನಿಗೆ ವೃದ್ಧ ದಂಪತಿಗಳು ಕೇಳಿದ್ದರು. ಆದರೇ ಇದನ್ನು ಕೇಳದಂತ ಪುತ್ರ 2021ರಲ್ಲಿ ಬ್ಯಾಟರಾಯನಪುರದ ವೃದ್ಧಾಶ್ರಮಕ್ಕೆ … Continue reading SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ವೃದ್ಧಾಶ್ರಮಕ್ಕೆ ಸೇರಿಸಿದ್ದಕ್ಕೆ ನೊಂದು ವೃದ್ಧ ದಂಪತಿ ಆತ್ಮಹತ್ಯೆ