ಪೋಷಕರಿಗೆ ಸಾವಿನ ಸಂದೇಶ ರವಾನಿಸಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್ ವೇರ್ ಉದ್ಯೋಗಿ…

ಗುಂಟೂರು (ಆಂಧ್ರ ಪ್ರದೇಶ): ಕೃಷ್ಣಾ ಜಿಲ್ಲೆ ಜಗ್ಗಯ್ಯಪೇಟೆ ಮಂಡಲದ ಚಿಲಕಲ್ಲು ಎಂಬಲ್ಲಿ ಗುಂಟೂರು ಜಿಲ್ಲೆಯ ಮಂಗಳಗಿರಿ ಮೂಲದ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಳನ್ನು ಶ್ವೇತಾ ಚೌಧರಿ ಎಂದು ಗುರುತಿಸಲಾಗಿದ್ದು, ಈಕೆ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದಾರೆ. ಶನಿವಾರ ಸಂಜೆ ಮನೆಯಿಂದ ಹೊರಬಂದ ಶ್ವೇತಾ ಚಿಲ್ಲಕಲ್ಲು ತಲುಪಿ ಸಮೀಪದ ಕೆರೆಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಹೈದರಾಬಾದ್‌ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಶ್ವೇತಾ ಕಳೆದ ಮೂರು ತಿಂಗಳಿಂದ ಮಂಗಳಗಿರಿಯಲ್ಲಿದ್ದು ಮನೆಯಿಂದಲೇ ಕೆಲಸ(Work from home) ಮಾಡುತ್ತಿದ್ದಾರೆ. … Continue reading ಪೋಷಕರಿಗೆ ಸಾವಿನ ಸಂದೇಶ ರವಾನಿಸಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸಾಫ್ಟ್ ವೇರ್ ಉದ್ಯೋಗಿ…