BIGG NEWS: ಚಂದ್ರಶೇಖರ್‌ ಸಾವಿನ ಬಗ್ಗೆ ವಿಶೇಷ ತನಿಖೆ ನಡೆಯುತ್ತಿದೆ: ಆರಗ ಜ್ಞಾನೇಂದ್ರ

ಬೆಂಗಳೂರು: ಹೊನ್ನಾಳಿ ಚಂದ್ರಶೇಖರ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತನಿಖೆ ಚುರುಕುಗೊಂಡಿದೆ. ಚಂದ್ರಶೇಖರ್‌ ಸಾವಿನ ಬಗ್ಗೆ ವಿಶೇಷ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. BIGG NEWS : ‘ ಸತೀಶ್‌ ಜಾರಕಿಹೊಳಿ ಅರೆ ಬರೆ ಓದಿದ ವ್ಯಕ್ತಿ ‘ : ಸಿಎಂ ಬೊಮ್ಮಾಯಿ ವಾಗ್ದಾಳಿ   ನಗರದಲ್ಲಿ ಮಾತನಾಡಿದ ಅವರು, ನಾನು ಈ ತನಿಖೆಯನ್ನು ಗಂಭೀರವಾಗಿ ಗಮನಿಸುತ್ತಿದ್ದೇನೆ. ಇನ್ನೇನು ಶೀಫ್ರದಲ್ಲೇ ಸತ್ಯಾತೆ ಹೊರಗೆ ಬರಲಿದೆ ಎಂದು ಹೇಳಿದ್ದಾರೆ. ಇನ್ನು ಹೊನ್ನಾಳಿ ಚಂದ್ರಶೇಖರ್‌ … Continue reading BIGG NEWS: ಚಂದ್ರಶೇಖರ್‌ ಸಾವಿನ ಬಗ್ಗೆ ವಿಶೇಷ ತನಿಖೆ ನಡೆಯುತ್ತಿದೆ: ಆರಗ ಜ್ಞಾನೇಂದ್ರ