BIGG NEWS: ಜನವರಿಯಲ್ಲಿ ಮೂರು ದಿನ ಬೆಂಗಳೂರಿನಲ್ಲಿ ವಿಶ್ವಮಟ್ಟದ ಸಿರಿಧಾನ್ಯ ಮೇಳ; ಸಚಿವ ಬಿ.ಸಿ.ಪಾಟೀಲ
ಬೆಂಗಳೂರು: 2021ರಲ್ಲಿ ಗರಿಷ್ಠ ಪ್ರಮಾಣದಲ್ಲಿ ಸರಿಧಾನ್ಯ ಬೆಳೆದ ಕರ್ನಾಟಕಕ್ಕೆ ‘ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಬಂದಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ. ‘KSRTC ಸಿಬ್ಬಂದಿ’ಗಳಿಗೆ ಮತ್ತೊಂದು ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ 50 ಲಕ್ಷ ರೂ ‘ಅಪಘಾತ ವಿಮೆ ಯೋಜನೆ’ ಜಾರಿ ನಗರದಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಅಂದರೆ 2023ರ ಜನವರಿ 20, 21 ಮತ್ತು 22 ರಂದು ನಗರದಲ್ಲಿ ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಆಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ವಿದೇಶಗಳಲ್ಲಿ ರೈತರಿಗೆ … Continue reading BIGG NEWS: ಜನವರಿಯಲ್ಲಿ ಮೂರು ದಿನ ಬೆಂಗಳೂರಿನಲ್ಲಿ ವಿಶ್ವಮಟ್ಟದ ಸಿರಿಧಾನ್ಯ ಮೇಳ; ಸಚಿವ ಬಿ.ಸಿ.ಪಾಟೀಲ
Copy and paste this URL into your WordPress site to embed
Copy and paste this code into your site to embed