BREAKING: ಕರ್ನಾಟಕದ ‘ಉಭಯ ಸದನ’ಗಳಲ್ಲಿ ಬರೋಬ್ಬರಿ ’37 ಮಸೂದೆ’ಗಳು ಅಂಗೀಕಾರ
ಬೆಂಗಳೂರು: ರಾಜ್ಯ ಸರ್ಕಾರದಿಂದ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಿದಂತ ಬರೋಬ್ಬರಿ 37 ಮಸೂದೆಗಳಿಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ಎರಡರಲ್ಲೂ ಅಂಗೀಕಾರವನ್ನು ಪಡೆದಿದೆ. ಈ ಕುರಿತಂತೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ವಿಧಾನಸಭೆಯಲ್ಲಿ ಅಂಗೀಕೃತಗೊಂಡು, ವಿಧಾನ ಪರಿಷತ್ತಿನಲ್ಲಿ 37 ಮಸೂದೆಗಳಿಗೆ ಸಹಮತಿಯನ್ನು ಪಡೆದಿರುವುದಾಗಿ ತಿಳಿಸಿದ್ದಾರೆ. ಹೀಗಿವೆ ಉಭಯ ಸದನಗಳಲ್ಲಿ ಅಂಗೀಕಾರ ಪಡೆದ ಮಸೂದೆಗಳ ಪಟ್ಟಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ, 2025 (ವಿಧೇಯಕ … Continue reading BREAKING: ಕರ್ನಾಟಕದ ‘ಉಭಯ ಸದನ’ಗಳಲ್ಲಿ ಬರೋಬ್ಬರಿ ’37 ಮಸೂದೆ’ಗಳು ಅಂಗೀಕಾರ
Copy and paste this URL into your WordPress site to embed
Copy and paste this code into your site to embed