ಕೊಟ್ಟಿಗೆಹಾರ :  ಭಾರಿ ಮಳೆ ಸುರಿಯುತ್ತಿದ್ದ ಹಿನ್ನೆಲೆ ಚಾರ್ಮಾಡಿ ಘಾಟ್ ನಲ್ಲಿ ಹೆದ್ದಾರಿಗೆ ಮರ ಬಿದ್ದು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತು.

BIGG NEWS : `SSLC’ ವಿದ್ಯಾರ್ಥಿಗಳಿಗೆ ಮುಖ್ಯಮಾಹಿತಿ : ಶೇ. 75 ರಷ್ಟು ಹಾಜರಾತಿ ಕಡ್ಡಾಯ

ಈ ವೇಳೆ ಸ್ಥಳೀಯರು ಹಾಗೂ ಆಂಬುಲೆನ್ಸ್ ಚಾಲಕರು ಮರವನ್ನು ತೆರವುಗೊಳಿಸಿದ್ದಾರೆ ಒಂದು ಗಂಟೆಗೂ ಹೆಚ್ಚು ಕಾಲ ಅಂಬುಲೆನ್ಸ್ ಈ ಮಾರ್ಗದಲ್ಲಿ ಸಿಕ್ಕಿಹಾಕಿಕೊಂಡಿತ್ತು.

BIGG NEWS : `SSLC’ ವಿದ್ಯಾರ್ಥಿಗಳಿಗೆ ಮುಖ್ಯಮಾಹಿತಿ : ಶೇ. 75 ರಷ್ಟು ಹಾಜರಾತಿ ಕಡ್ಡಾಯ

ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಈ ಘಟನೆ ಸಂಭವಿಸಿದ್ದು ಒಂದು ವಾರದಿಂದ ಈ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.

Share.
Exit mobile version