BIGG NEWS : ಚಾರ್ಮಾಡಿಘಾಟ್‌ನಲ್ಲಿ ಹೆದ್ದಾರಿಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತ : ಆಂಬುಲೆನ್ಸ್ ಚಾಲಕ ಪರದಾಟ

ಕೊಟ್ಟಿಗೆಹಾರ :  ಭಾರಿ ಮಳೆ ಸುರಿಯುತ್ತಿದ್ದ ಹಿನ್ನೆಲೆ ಚಾರ್ಮಾಡಿ ಘಾಟ್ ನಲ್ಲಿ ಹೆದ್ದಾರಿಗೆ ಮರ ಬಿದ್ದು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತು. BIGG NEWS : `SSLC’ ವಿದ್ಯಾರ್ಥಿಗಳಿಗೆ ಮುಖ್ಯಮಾಹಿತಿ : ಶೇ. 75 ರಷ್ಟು ಹಾಜರಾತಿ ಕಡ್ಡಾಯ ಈ ವೇಳೆ ಸ್ಥಳೀಯರು ಹಾಗೂ ಆಂಬುಲೆನ್ಸ್ ಚಾಲಕರು ಮರವನ್ನು ತೆರವುಗೊಳಿಸಿದ್ದಾರೆ ಒಂದು ಗಂಟೆಗೂ ಹೆಚ್ಚು ಕಾಲ ಅಂಬುಲೆನ್ಸ್ ಈ ಮಾರ್ಗದಲ್ಲಿ ಸಿಕ್ಕಿಹಾಕಿಕೊಂಡಿತ್ತು. BIGG NEWS : `SSLC’ ವಿದ್ಯಾರ್ಥಿಗಳಿಗೆ ಮುಖ್ಯಮಾಹಿತಿ : ಶೇ. … Continue reading BIGG NEWS : ಚಾರ್ಮಾಡಿಘಾಟ್‌ನಲ್ಲಿ ಹೆದ್ದಾರಿಗೆ ಮರ ಬಿದ್ದು ವಾಹನ ಸಂಚಾರ ಸ್ಥಗಿತ : ಆಂಬುಲೆನ್ಸ್ ಚಾಲಕ ಪರದಾಟ